• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಯೋತ್ಪಾದನೆ ಕೃತ್ಯಕ್ಕೆ ಸಂಚಿನ ಆರೋಪದಲ್ಲಿ ಬಂಧಿತ ಭಟ್ಕಳದ ಅಬ್ದುಲ್ ವಾಹಿದ್ ಗೆ ಆರೋಪ ಸಾಬೀತಾಗದ ಹಿನ್ನೆಲೆ 7 ವರ್ಷಗಳ ಬಳಿಕ ಬಿಡುಗಡೆಗೆ ಆದೇಶ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 3, 2023
in ನಮ್ಮ ಕರಾವಳಿ
0
ಭಯೋತ್ಪಾದನೆ ಕೃತ್ಯಕ್ಕೆ ಸಂಚಿನ ಆರೋಪದಲ್ಲಿ ಬಂಧಿತ ಭಟ್ಕಳದ ಅಬ್ದುಲ್ ವಾಹಿದ್ ಗೆ ಆರೋಪ ಸಾಬೀತಾಗದ ಹಿನ್ನೆಲೆ 7 ವರ್ಷಗಳ ಬಳಿಕ ಬಿಡುಗಡೆಗೆ ಆದೇಶ
0
SHARES
314
VIEWS
WhatsappTelegram Share on FacebookShare on TwitterLinkedin

ಭಯೋತ್ಪಾದನೆ ಕೃತ್ಯಕ್ಕೆ ಸಂಚಿನ ಆರೋಪದಲ್ಲಿ ಬಂಧಿತ ಭಟ್ಕಳದ ಅಬ್ದುಲ್ ವಾಹಿದ್ ಗೆ ಆರೋಪ ಸಾಬೀತಾಗದ ಹಿನ್ನೆಲೆ 7 ವರ್ಷಗಳ ಬಳಿಕ ಬಿಡುಗಡೆಗೆ ಆದೇಶ

ಭಟ್ಕಳ:ಬಾಂಬ್ ಸ್ಫೋಟಕ್ಕೆ ಸಂಚಿನ ಆರೋಪದಲ್ಲಿ ಬಂಧಿತ ಯುವಕನನ್ನು ಇದೀಗ 7 ವರ್ಷಗಳ ಬಳಿಕ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿ ದೆಹಲಿ ನ್ಯಾಯಾಲಯ ಬಿಡುಗಡೆಗೆ ಆದೇಶ ನೀಡಿದೆ.

ಭಟ್ಕಳದ ಅಬ್ದುಲ್ ವಾಹಿದ್ ಎಂಬವರನ್ನು ಬಿಡುಗಡೆಗೆ ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ಆದೇಶ ಹೊರಡಿಸಿದೆ.

ವಾಹಿದ್ ಗೆ 2007ರಲ್ಲಿ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು, ಭಯೋತ್ಪಾದಕ ಚಟುವಟಿಕೆ ಆರೋಪದಲ್ಲಿ 2016ರಲ್ಲಿ ಬಂಧಿಸಲಾಗಿತ್ತು.

ಇದಲ್ಲದೆ ಇಂಡಿಯನ್ ಮುಜಾಹಿದ್ದೀನ್‌ಗೆ ಯುವಕರನ್ನು ಸೇರುವಂತೆ ಮನವೊಲಿಸುತ್ತಿದ್ದನು ಎನ್ನುವ ಆರೋಪ ಇವರ ಮೇಲಿತ್ತು. ಭಾರತದಲ್ಲಿ ಭಯೋತ್ಪದನಾ ಚಟುವಟಿಕೆಗಳನ್ನು ನಡೆಸಲು ದುಬೈಯಲ್ಲಿ ಹಣ ಸಂಗ್ರಹ ಮಾಡಿದ್ದಾನೆ ಎನ್ನುವ ಆರೋಪ ಕೂಡಾ ಹೊರಿಸಲಾಗಿತ್ತು. ಈ ಕುರಿತು ವಿಚಾರಣೆಯನ್ನು ನಡೆಸಿದ ದೆಹಲಿಯ ಪಾಟಿಯಾಲಾ ಹೌಸ್ ಸೆಷನ್ಸ್ ಕೋರ್ಟ್ ಈತನ ಮೇಲಿನ ಆರೋಪಗಳು ಸಾಬೀತಾಗದ ಕಾರಣ ಈತನನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಲಾಗಿದೆ.

ತನ್ನ ಕಕ್ಷಿದಾರ ನಿರಪರಾಧಿ ಮತ್ತು ಸುಳ್ಳು ಆರೋಪದಲ್ಲಿ ಬಂಧಿಸಲ್ಪಟ್ಟಿದ್ದಾನೆ ಎನ್ನುವುದು ತಿಳಿದಿತ್ತು. ಈಗ ಆತ ನಿರಪರಾಧಿ ಎಂದು ಸಾಬೀತಾಗಿದೆ.ಎಂದು ಅಬ್ದುಲ್ ವಾಹಿದ್ ಪರ ವಕೀಲ ಎಂ.ಎಸ್.ಖಾನ್ ಹೇಳಿದ್ದಾರೆ

Related

Previous Post

ಅಕ್ರಮವಾಗಿ ಗೋ ಮಾಂಸ ಮಾರಾಟ ಇಬ್ಬರು ಆರೋಪಿಗಳ ಬಂಧನ

Next Post

ಮನವಿ ನನ್ನದು, ತೀರ್ಮಾನ ನಿಮ್ಮದು :- ನಾಗೇಂದ್ರ ನಾಯ್ಕ, ಭಟ್ಕಳ, ಹೈಕೋರ್ಟ್ ವಕೀಲರು

Kannada News Desk

Kannada News Desk

Next Post
ಮನವಿ ನನ್ನದು, ತೀರ್ಮಾನ ನಿಮ್ಮದು :- ನಾಗೇಂದ್ರ ನಾಯ್ಕ, ಭಟ್ಕಳ, ಹೈಕೋರ್ಟ್ ವಕೀಲರು

ಮನವಿ ನನ್ನದು, ತೀರ್ಮಾನ ನಿಮ್ಮದು :- ನಾಗೇಂದ್ರ ನಾಯ್ಕ, ಭಟ್ಕಳ, ಹೈಕೋರ್ಟ್ ವಕೀಲರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.