• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ ಸ್ಥಾನ ರದ್ದು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
May 21, 2023
in ನಮ್ಮ ಕರಾವಳಿ
0
ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ ಸ್ಥಾನ ರದ್ದು
0
SHARES
1.2k
VIEWS
WhatsappTelegram Share on FacebookShare on TwitterLinkedin

ಭಟ್ಕಳ ಪಿ.ಎಲ್.ಡಿ ಬ್ಯಾಂಕ್ ಸೂಪರ್ ಸೀಡ್ – ಬ್ಯಾಂಕ್ ಅಧ್ಯಕ್ಷ , ಮಾಜಿ ಶಾಸಕ ಸುನೀಲ ನಾಯ್ಕ ಸೇರಿ ಎಲ್ಲ ನಿರ್ದೇಶಕರ ಸ್ಥಾನ ರದ್ದು

ಭಟ್ಕಳ- ಇಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್ (ಪಿಎಲ್‌ಡಿ) ಯಲ್ಲಿ ಅಕ್ರಮವಾಗಿ ೨೪ ಸಿಬ್ಬಂದಿ ನೇಮಕಾತಿ ನಡೆಸಿದ್ದು, ಕರ್ನಾಟಕ ಸಹಕಾರ ಸಂಘಗಳ ನಿಯಮ ಉಲ್ಲಂಘನೆ ಸ್ಪಷ್ಟವಾಗಿ ಕಂಡು ಬಂದ ಹಿನ್ನಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಪಿಎಲ್‌ಡಿ ಬ್ಯಾಂಕಿನ ಎಲ್ಲಾ ಸದಸ್ಯರುಗಳನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.

ಸರ್ಕಾರದ ಸುತ್ತೋಲೆಯಂತೆ ಪಟ್ಟಣದ ಪಿಎಲ್‌ಡಿ ಬ್ಯಾಂಕ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ವ್ಯತಿರಿಕ್ತವಾಗಿ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಶಂಕರ ನಾಯ್ಕ ಡಿ.ಆರ್ ಕೋರ್ಟಗೆ ದೂರು ದಾಖಲಿಸಿದ್ದರು. ತನಿಖೆ ನಡೆಸಿದ್ದ ಸಹಕಾರಿ ಅಭಿವೃದ್ಧಿ ಅಧಿಕಾರಿ ಸಹಕಾರ ಸಂಘಗಳ ನಿಯಮ ೧೭ ಹಾಗೂ ೧೮ರ ನೇರ ಉಲ್ಲಂಘನೆ ಕಂಡು ಬಂದಿದೆ. 24 ಸಿಬ್ಬಂದಿ ನೇಮಕ ಕಾನೂನು ಬಾಹಿರ ಇದರಿಂದಾಗಿ ಕರ್ನಾಟಕ ಸಹಕಾರ ಸಂಘಗಳ ನಿಯಮ ೨೯ಸಿ ಅಡಿ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲು ಪರೀಶೀಲನೆ ನಡೆಸಬೇಕು, ನೇರವಾಗಿ ನೇಮಕಾತಿ ಮಾಡಿದ ೨೪ಸಿಬ್ಬಂದಿಯನ್ನು ವಜಾಗೊಳಿಸಬೇಕು ಎಂದು ವರದಿ ನೀಡಿದ್ದರು. ವರದಿ ಆದರಿಸಿ ಅಂದಿನ ಡಿಆರ್ ಸಿಬ್ಬಂದಿ ನೇಮಕಾತಿ ರದ್ದುಗೊಳಿಸುವಂತೆ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಅಂದಿನ ಶಾಸಕ ಸುನೀಲ ನಾಯ್ಕ ಹೈಕೋರ್ಟ ಮೋರೆ ಹೋಗಿದ್ದರು. ಬಳಿಕ ಹೈಕೋರ್ಟ ದ್ವಿಸದಸ್ಯ ಪೀಠವು ಕಾರವಾರ ಡಿಆರ್ ನೀಡಿದ ತೀರ್ಪನ್ನೆ ಎತ್ತಿ ಹಿಡಿದಿದ್ದು ಇದರಿಂದ ಮಾಜಿ ಶಾಸಕ ಸುನೀಲ ನಾಯ್ಕ ಮುಖಭಂಗ ಎದುರಿಸಿದ್ದರು. ಮಾಜಿ ಶಾಸಕ ಸುನೀಲ ನಾಯ್ಕ ತನ್ನ ಅಧಿಕಾರದ ಪ್ರಭಾವ ಬಳಸಿ ಅನರ್ಹಗೊಳಿಸದಂತೆ ತಡೆ ಹಿಡಿದಿದ್ದರು ಎನ್ನಲಾಗಿದೆ.
ಮೇಲ್ಕಂಡ ಎಲ್ಲಾ ಅಂಶಗಳನ್ನು ಕೂಲಂಕುಶವಾಗಿ ಅವಲೋಕಿಸಿದಾಗ ಎದುರು ಅರ್ಜಿದಾರರುಗಳು ದಿನಗೂಲಿ ನೌಕರರನ್ನು ಖಾಯಂಗೊಳಿಸಿದ್ದಾರೆ. ನೇಮಕಾತಿ ಸಮಿತಿ ರಚಿಸಿಕೊಳ್ಳದೇ, ಸಹಕಾರ ಸ೦ಘಗಳ ನಿಬಂಧಕರ ಪ್ರತಿನಿಧಿಯನ್ನು ನಿಯೋಜಿಸಿಕೊಳ್ಳದೇ, ನೇರನೇಮಕಾತಿಗೆ ಅರ್ಜಿ ಕರೆಯದೇ, ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸದೇ ದಿನಗೂಲಿ ನೌಕರರನ್ನು ಖಾಯಂಗೊಳಿಸಿ ನೇಮಕ ಮಾಡಿದ್ದು ನಿಯಮದ ಉಲ್ಲಂಘನೆ ಆಗಿದೆ. ಮಾಜಿ ಶಾಸಕ ಸುನೀಲ್ ಬಿಳಿಯಾ ನಾಯ್ಕ, ಗಾಯತ್ರಿ ವಿಜಯಕುಮಾರ ನಾಯ್ಕ, ಮಂಜಪ್ಪ ನಾಯ್ಕ, ಸಂತೋಷ ಮಾದೇವ ನಾಯ್ಕ, ಮೋಹನ ಕೊರ್ಗಪ್ಪ ನಾಯ್ಕ, ಹರೀಶ ವೆಂಕಟೇಶ ನಾಯ್ಕ, ನವನೀತ ಗಣೇಶ ನಾಯ್ಕ, ಈರಪ್ಪ ಮಂಜಪ್ಪ ಗರ್ಡಿಕರ, ಈಶ್ವರ ಮಂಜುನಾಥ ನಾಯ್ಕ, ಕಮಲಾ ರಾಮಚಂದ್ರ ನಾಯ್ಕ, ನಾಗಯ್ಯ ಮಾಸಿ ಗೊಂಡ, ಈಶ್ವರ ನಾರಾಯಣ ನಾಯ್ಕ, ಮಂಜು ಮೊಗೇರ, ಸುರೇಶ ಜಟ್ಟಯ್ಯ ನಾಯ್ಕ ಮತ್ತು ಮಂಜುನಾಥ ನಾಯ್ಕ, ಇವರುಗಳನ್ನು ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದಿಂದ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ ಪ್ರಕರಣ ೨೯-ಸಿ ರನ್ವಯ ಅನರ್ಹಗೊಳಿಸಿದೆ.
ವಿಶೇಷ ಆಡಳಿತ ಅಧಿಕಾರಿ ನೇಮಕ
ಬ್ಯಾಂಕಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯಯರುಗಳನ್ನು ಅನರ್ಹಗೊಳಿಸಿದ ಬಳಿಕ ಶೂನ್ಯತೆ ಕಂಡು ಬಂದಿದೆ. ಬ್ಯಾಂಕಿನ ದೈನಂದಿನ ವ್ಯವಹಾರ ಸುಗಮವಾಗಿ ನಡೆಯಲು ಕುಮಟಾ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರನ್ನು ಮುಂದಿನ ೬ ತಿಂಗಳಿಗೆ ವಿಶೇಷ ಅದಿಕಾರಿಯನ್ನಾಗಿ ನೇಮಿಸಿದೆ. ವಿಶೇಷ ಅಧಿಕಾರಿಯೂ ಕೂಡಲೆ ಬ್ಯಾಂಕಿನ ಪ್ರಭಾರವನ್ನು ಪಡೆದು ನೂತನ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಂಜುನಾಥ ಆರ್ ಆದೇಶ ನೀಡಿದ್ದಾರೆ.

ಸುನೀಲ ನಾಯ್ಕ ಅವರ ಸರ್ವಾಧಿಕಾರ ಧೋರಣೆಯಿಂದ ಬೇಸತ್ತು ತಾನು ಈಗಾಗಲೆ ಪಿಎಲ್‌ಡಿ ಬ್ಯಾಂಕಿನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆನೆ ಎಂದು ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಈಶ್ವರ ನಾಯ್ಕ ಅವರು ಮಾಧ್ಯಮಕ್ಕೆ ಮಾಹಿತಿ ತಿಳಿಸಿದ್ದಾರೆ.

Related

Previous Post

2 ನೆ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯನವರು

Next Post

ಅಕ್ರಮ ಜೂಜುಕೊರರ ಜೊತೆ ಶಾಮಿಲು- ಪೋಲಿಸ್ ಕಾನ್‌ಸ್ಟೇಬಲ್‌ ವಾಸುದೇವ ಅಮಾನತು(ಸಸ್ಪೆನ್ಡ್)

Kannada News Desk

Kannada News Desk

Next Post
ಅಕ್ರಮ ಜೂಜುಕೊರರ ಜೊತೆ ಶಾಮಿಲು- ಪೋಲಿಸ್ ಕಾನ್‌ಸ್ಟೇಬಲ್‌ ವಾಸುದೇವ ಅಮಾನತು(ಸಸ್ಪೆನ್ಡ್)

ಅಕ್ರಮ ಜೂಜುಕೊರರ ಜೊತೆ ಶಾಮಿಲು- ಪೋಲಿಸ್ ಕಾನ್‌ಸ್ಟೇಬಲ್‌ ವಾಸುದೇವ ಅಮಾನತು(ಸಸ್ಪೆನ್ಡ್)

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.