• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಅತಿಕ್ರಮಣದಾರ ವಿಚಾರಣೆ ; ಅಡ್ವೊಕೇಟ್ ಜನರಲ್ ಜೊತೆ ಹೋರಾಟಗಾರ ರವೀಂದ್ರ ನಾಯ್ಕ ಚರ್ಚೆ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
June 15, 2023
in ನಮ್ಮ ಕರಾವಳಿ
0
ಸುಫ್ರೀಂ ಕೋರ್ಟನಲ್ಲಿ ಅರಣ್ಯ ಅತಿಕ್ರಮಣದಾರ ವಿಚಾರಣೆ ; ಅಡ್ವೊಕೇಟ್ ಜನರಲ್ ಜೊತೆ ಹೋರಾಟಗಾರ ರವೀಂದ್ರ ನಾಯ್ಕ ಚರ್ಚೆ.
0
SHARES
238
VIEWS
WhatsappTelegram Share on FacebookShare on TwitterLinkedin

ಸುಫ್ರೀಂ ಕೋರ್ಟನಲ್ಲಿ ಅರಣ್ಯ ಅತಿಕ್ರಮಣದಾರ ವಿಚಾರಣೆ ;
ಅಡ್ವೊಕೇಟ್ ಜನರಲ್ ಜೊತೆ ಹೋರಾಟಗಾರ ರವೀಂದ್ರ ನಾಯ್ಕ ಚರ್ಚೆ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಬೇಕೆಂದು ಏಂಟು ಪರಿಸರವಾದಿ ಸಂಘಟನೆಗಳು ಸುಫ್ರೀಂ ಕೋರ್ಟನಲ್ಲಿ ದಾಖಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆಗೆ ಸಂಬAಧಿಸಿ ರಾಜ್ಯ ಸರಕಾರ ನಿಲುವು ಹಾಗೂ ಅರಣ್ಯವಾಸಿಗಳ ಕಾನೂನು ಅಂಶಗಳ ಕುರಿತು ನೂತನವಾಗಿ ರಾಜ್ಯ ಸರಕಾರದಿಂದ ನೇಮಕವಾಗಿರುವ ಕೆ.ಶಶಿಕಿರಣ್ ಶೆಟ್ಟಿ ಅಡ್ವೊಕೇಟ್ ಜನರಲ್ ಅವರೊಂದಿಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಚರ್ಚಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ಹಾಗೂ ಹಾಲಿ ಶಾಸಕರಾಗಿರುವ ಆರ್.ವಿ ದೇಶಪಾಂಡೆ ಅವರ ಮಾರ್ಗದರ್ಶನ ಮತ್ತು ಸೂಚನೆ ಮೇರೆಗೆ ಸುಫ್ರೀಂ ಕೋರ್ಟನಲ್ಲಿ ರಾಜ್ಯ ಸರಕಾರವು ಅರಣ್ಯವಾಸಿಗಳ ಪರವಾಗಿ ಪೂರಕವಾದ ಅಂಶಗಳ ಕುರಿತು ಚರ್ಚಿಸಲು ಇಂದು ಅವರನ್ನು ರವೀಂದ್ರ ನಾಯ್ಕ ಭೆಟ್ಟಿಯಾದರು.

ಸುಫ್ರೀಂ ಕೋರ್ಟನಲ್ಲಿ ವೈಲ್ಡ ಲೈಫ್ ಫಸ್ಟ ಹಾಗೂ ಇನ್ನೀತರ ಏಳು ಪರಿಸರವಾದಿ ಸಂಸ್ಥೆಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತೀರಸ್ಕಾರವಾದ ಅರಣ್ಯವಾಸಿಗಳನ್ನ ಒಕ್ಕಲೆಬ್ಬಿಸಿ, ಅತಿಕ್ರಮಣದಾರರ ಕ್ಷೇತ್ರದಲ್ಲಿ ಅರಣ್ಯೀಕರಣ ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಈಗಾಗಲೇ ರಾಜ್ಯ ಸರಕಾರ ಮಂಜೂರಿ ಅರ್ಜಿ ತೀರಸ್ಕಾರವಾಗಿರುವ ಅತಿಕ್ರಮಣದಾರರನ್ನ ಹಂತ ಹಂತವಾಗಿ ಒಕ್ಕಲೆಬ್ಬಿಸುವುದಾಗಿ ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಅಂತಿಮ ವಿಚಾರಣೆ ಪೂರ್ವದಲ್ಲಿ ಅರಣ್ಯವಾಸಿಗಳ ಪರವಾಗಿ ಮಹತ್ವವಾದ ಕಾನೂನು ಅಂಶಗಳ ಕುರಿತು ರವೀಂದ್ರ ನಾಯ್ಕ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿದರು.

ಕೇಂದ್ರ ಸರಕಾರದ ನಿಲುವು:
ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರವಾಗಿ ಕೇಂದ್ರ ಸರಕಾರವು ಸ್ಪಷ್ಟ ನಿಲುವನ್ನು ಪ್ರಕಟಿಸುವುದು ಹಾಗೂ ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು ಅವಶ್ಯವೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related

Previous Post

ಮುರುಡೇಶ್ವರಕ್ಕೆ ಬರುವ ಪ್ರವಾಸಿಗರ ಹಿತದೃಷ್ಟಿಯಿಂದಾಗಿ ಮುರುಡೇಶ್ವರದ ಸಮುದ್ರ ಬೀಚ್ ಗೆ ಮುಂದಿನ 4 ತಿಂಗಳು ಪ್ರವೇಶ ನಿಷೇಧ

Next Post

ಮಲ್ಪೆ ಮೀನಗಾರಿಕಾ ರೈತ ಉತ್ಪಾದಕ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

Kannada News Desk

Kannada News Desk

Next Post
ಮಲ್ಪೆ ಮೀನಗಾರಿಕಾ ರೈತ ಉತ್ಪಾದಕ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

ಮಲ್ಪೆ ಮೀನಗಾರಿಕಾ ರೈತ ಉತ್ಪಾದಕ ಕಂಪನಿಯಿಂದ ವಿಶ್ವ ಪರಿಸರ ದಿನಾಚರಣೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.