• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 1, 2023
in ನಮ್ಮ ಕರಾವಳಿ
0
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ- ಮುಖ್ಯಮಂತ್ರಿ ಸಿದ್ದರಾಮಯ್ಯ
0
SHARES
738
VIEWS
WhatsappTelegram Share on FacebookShare on TwitterLinkedin

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರಾವಳಿ ಭಾಗದ ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.


ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.


ಪ್ರಗತಿ ಪರಿಶೀಲನೆ:
ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ: ನಿರ್ದಾಕ್ಷಿಣ್ಯ ಕ್ರಮ ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿ ಸುವ ಕುರಿತು ಪರಿಶೀಲನೆ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ:

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ಪರಿಸರ ಸಂರಕ್ಷಣೆಯಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ:
ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.

Related

Tags: C.M siddaramayya Chief Minister OF karnatakaD.K shivakumar KPCC State PresidentDr. Virendra hegade dharmstalaLaxmi Hebsbalkar Cabinet minisyer OF karnatkaMankal S Vaidya MLA Bhatkal
Previous Post

ಕೇದಾರೋತ್ಥಾನ ರೈತ ಉತ್ಪಾದಕ ಕಂಪನಿಯಿಂದ ಹಡಿಲು ಭೂಮಿ ನಾಟಿ ಕಾರ್ಯಕ್ಕೆ ಚಾಲನೆ*

Next Post

ಭಟ್ಕಳ ಅಭ್ಯುದಯ ಮಹಿಳಾ ಸಂಘದ ಸಭೆಯಲ್ಲಿ 2 ಮಹಿಳಾ ಗುಂಪುಗಳ ನಡುವೆ ಗಲಾಟೆ, ಸಂಘದ ಕಚೇರಿಯಲ್ಲಿ ಸದಸ್ಯೆಯರ ಧರಣಿ; ಪೊಲೀಸರಿಗೆ ದೂರು ನೀಡಲು ನಿರ್ಧಾರ

Kannada News Desk

Kannada News Desk

Next Post
ಭಟ್ಕಳ ಅಭ್ಯುದಯ ಮಹಿಳಾ ಸಂಘದ ಸಭೆಯಲ್ಲಿ 2 ಮಹಿಳಾ ಗುಂಪುಗಳ ನಡುವೆ ಗಲಾಟೆ, ಸಂಘದ ಕಚೇರಿಯಲ್ಲಿ ಸದಸ್ಯೆಯರ ಧರಣಿ; ಪೊಲೀಸರಿಗೆ ದೂರು ನೀಡಲು ನಿರ್ಧಾರ

ಭಟ್ಕಳ ಅಭ್ಯುದಯ ಮಹಿಳಾ ಸಂಘದ ಸಭೆಯಲ್ಲಿ 2 ಮಹಿಳಾ ಗುಂಪುಗಳ ನಡುವೆ ಗಲಾಟೆ, ಸಂಘದ ಕಚೇರಿಯಲ್ಲಿ ಸದಸ್ಯೆಯರ ಧರಣಿ; ಪೊಲೀಸರಿಗೆ ದೂರು ನೀಡಲು ನಿರ್ಧಾರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.