• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೋಲೆ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಕೊಲೆ ಮಾಡಬಹುದು – ಬೆಳಂಗಡಿ ಮಾಜಿ ಶಾಸಕ ವಸಂತ ಬಂಗೇರ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 7, 2023
in ನಮ್ಮ ಕರಾವಳಿ
0
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೋಲೆ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಕೊಲೆ ಮಾಡಬಹುದು – ಬೆಳಂಗಡಿ ಮಾಜಿ ಶಾಸಕ ವಸಂತ ಬಂಗೇರ
0
SHARES
650
VIEWS
WhatsappTelegram Share on FacebookShare on TwitterLinkedin

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೋಲೆ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಕೊಲೆ ಮಾಡಬಹುದು – ಬೆಳಂಗಡಿ ಮಾಜಿ ಶಾಸಕ ವಸಂತ ಬಂಗೇರ

ಮಂಗಳೂರು: ವಿದ್ಯಾರ್ಥಿನಿ ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಕೂಡ ಸಾಯಿಸಬಹುದು ಎಂದು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರೂ ಕೆಲವರನ್ನು ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನು ಕರೆದು ಹೇಳಿದ್ರು ಇದನ್ನು ಪ್ರಸ್ತಾಪ ಮಾಡಬೇಡ, ಈ ಕೇಸನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ನಾನು ಸುಮಾರು 1 ಗಂಟೆಗೂ ಅಧಿಕ ಕಾಲ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ, ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ ಎಂದರು.

ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಅನ್ನೋದು ನನಗೆ ತಿಳಿಯಿತು. ಅದನ್ನು ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ಧ. ಒಂದಲ್ಲ ಒಂದು ದಿನ ಕಾಲ ಬರುತ್ತದೆ. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರು ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದು ಹೇಳಿದರು.

ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂಬುದನ್ನು ಹೇಳುತ್ತೇನೆ. ಇದನ್ನು ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನು ಅನುಭವಿಸಲೇ ಬೇಕು. ಒಗ್ಗಟ್ಟಾಗಿ ಸೌಜನ್ಯ ವಿರುದ್ಧವಾದ ದೌರ್ಜನ್ಯ ಹಾಗೂ ಕೊಲೆ ವಿರುದ್ಧ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತದೆ. ಸೌಜನ್ಯ ಕುಟುಂಬಸ್ಥರನ್ನು ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು.

Related

Previous Post

ಶಕಟಪುರಂ ಶ್ರೀ ಬದರಿ ಶಂಕರಾಶ್ರಮ ಸಂಸ್ಥಾನದಲ್ಲಿ ಎಲ್ಲರ ಮನಗೆದ್ದ ಉಮೇಶ ಮುಂಡಳ್ಳಿ ಭಕ್ತಿ ಸಂಗೀತ

Next Post

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಕರಾವಳಿ ಕರ್ನಾಟಕದ ಅಧ್ಯಕ್ಷರಾಗಿ ಕುಮಾರ ನಾಯ್ಕ ಭಟ್ಕಳ ಆಯ್ಕೆ

Kannada News Desk

Kannada News Desk

Next Post
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಕರಾವಳಿ ಕರ್ನಾಟಕದ ಅಧ್ಯಕ್ಷರಾಗಿ ಕುಮಾರ ನಾಯ್ಕ ಭಟ್ಕಳ ಆಯ್ಕೆ

ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಕರಾವಳಿ ಕರ್ನಾಟಕದ ಅಧ್ಯಕ್ಷರಾಗಿ ಕುಮಾರ ನಾಯ್ಕ ಭಟ್ಕಳ ಆಯ್ಕೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.