• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಯ ಅರ್ಜಿ ನಾಪತ್ತೆ, ಡಿವೈಎಸ್‌ಪಿ ಗೆ ದೂರು ; ಕರ್ತವ್ಯ ಚ್ಯುತಿಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹ- ರವೀಂದ್ರ ನಾಯ್ಕ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 27, 2023
in ನಮ್ಮ ಕರಾವಳಿ
0
ಅರಣ್ಯವಾಸಿಯ ಅರ್ಜಿ ನಾಪತ್ತೆ, ಡಿವೈಎಸ್‌ಪಿ ಗೆ ದೂರು ; ಕರ್ತವ್ಯ ಚ್ಯುತಿಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹ- ರವೀಂದ್ರ ನಾಯ್ಕ.
0
SHARES
415
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಯ ಅರ್ಜಿ ನಾಪತ್ತೆ, ಡಿವೈಎಸ್‌ಪಿ ಗೆ ದೂರು ;
ಕರ್ತವ್ಯ ಚ್ಯುತಿಯ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಆಗ್ರಹ- ರವೀಂದ್ರ ನಾಯ್ಕ.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯ ಕಡತ ಹುಡುಕಿಕೊಡಲು ಹಾಗೂ ಕರ್ತವ್ಯಚ್ಯುತಿ ವೆಸಗಿದ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಂಬAಧ ಶಿರಸಿ ಡಿವೈಎಸ್‌ಪಿ ಅವರಿಗೆ ಫೀರ್ಯಾದಿ ದಾಖಲಿಸಿದ ಘಟನೆ ಇಂದು ಜರುಗಿದವು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ಸಮಕ್ಷಮದಲ್ಲಿ,  ಅರ್ಜಿ ನಾಪತ್ತೆಯಾಗಿರುವ ಹಲಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಶ್ರೀಮತಿ ಮಾರ್ಗೆಟ್ ಕಾರ್ಲೂಯಿಸ್ ಫರ್ನಾಂಡಿಸ್ ನ್ಯಾಯ ಕೋರಿ ಡಿವೈಎಸ್‌ಪಿ ಗಣೇಶ ಕೆ ಎಲ್ ಅವರಿಗೆ, ಅವರ ಕಚೇರಿಯಲ್ಲಿ ಫೀರ್ಯಾದಿ ನೀಡಲಾಯಿತು.

ಫೀರ್ಯಾದಾರಳು ಸಿದ್ಧಾಪುರ ತಾಲೂಕ, ಕೋಡ್ಕಣಿ ಗ್ರಾಮ, ಫಾ.ಸ.ನಂ ೮ ರಲ್ಲಿ ೦-೫-೦ ಕ್ಷೇತ್ರಕ್ಕೆ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ೧೯೫೦ ರ ಪೂರ್ವದಿಂದಲೂ ಅತಿಕ್ರಮಿಸಿ, ಹಲಗೇರಿ ಗ್ರಾಮ ಪಂಚಾಯತ  ವಾಸ್ತವ್ಯದ ಮನೆ ನಂ: ೧೬೭ ರಲ್ಲಿ ವಾಸ್ತವ್ಯ ಮಾಡಿಕೊಂಡು ಬಾಳೆ, ತೆಂಗು, ಹಣ್ಣು-ಹಂಪಲ ಬೆಳೆಸಿ ಸಾಗುವಳಿ ಮಾಡುತ್ತಾ ಅರಣ್ಯ ಭೂಮಿಯ ಮೇಲೆ ಅವಲಂಭಿತಳಾಗಿರುತ್ತೇನೆ. ಅಲ್ಲದೇ, ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿ ಜಿ.ಪಿ.ಎಸ್ ಸಹಿತ ಆಗಿದ್ದು, ಗ್ರಾಮ ಅರಣ್ಯ ಹಕ್ಕು ಸಮಿತಿಯಿಂದ ಅರ್ಜಿ ಮಂಜೂರಿಗೆ ಶಿಪಾರಸ್ಸು ಆಗಿದರ ಕುರಿತು, ಈ ಹಿಂದೆ ಸಿದ್ಧಾಪುರ ಪೋಲಿಸ್ ಠಾಣೆಗೆ ಫೀರ್ಯಾದಿ ನೀಡಿದರೂ ಯಾವುದೇ ಕಾನೂನು ಕ್ರಮ ಜರುಗಿಸಿಲ್ಲ ಎಂದು ಫೀರ್ಯಾದಿಯಲ್ಲಿ ಫೀರ್ಯಾದಿದಾರಳು ಉಲ್ಲೇಖಿಸಿದ್ದಾಳೆ.

ಈ ಸಂದರ್ಭದಲ್ಲಿ ಶಿರಸಿ ತಾಲೂಕ ಅಧ್ಯಕ್ಷ ಲಕ್ಷö್ಮಣ ಮಾಳ್ಳಕ್ಕನವರ, ಜಿಲ್ಲಾ ಸಂಚಾಲಕ ಇಬ್ರಾಹಿಂ ಗೌಡಳ್ಳಿ, ಕಾರ್ಲೂಸ್ ಆಗ್ನಲ್ ಫರ್ನಾಂಡಿಸ್ ಉಪಸ್ಥಿತರಿದ್ದರು.

ಅರ್ಜಿ ಹುಡುಕಿಕೊಡಿ:
ಅರಣ್ಯ ಹಕ್ಕು ಸಮಿತಿ ಅವರು ನೀಡಿದ ಎಲ್ಲಾ ಅರ್ಜಿಗಳು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಗ್ರಾಮ ಪಂಚಾಯತ ಅಭಿವೃಧ್ದಿ ಅಧಿಕಾರಿ ಲಿಖಿತ ಉತ್ತರ ನೀಡಿದರೇ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯ ಕಾರ್ಯಲಯವು ಫಿರ್ಯಾದಿದಾರಳ ಅರ್ಜಿ ಕಚೇರಿಗೆ ಸ್ವೀಕೃತಿಯಾದ ಕಡತದಲ್ಲಿ ಇರುವುದಿಲ್ಲ ಎಂದು ಉತ್ತರ ನೀಡಿದ್ದು ಇರುತ್ತದೆ. ಹಕ್ಕು ಮಾನ್ಯತೆ ಮಾಡುವ ದಿಶೆಯಲ್ಲಿ ಅರ್ಜಿಯನ್ನ ಹುಡುಕಿಕೊಟ್ಟು ನ್ಯಾಯ ಒದಗಿಸಿಕೊಡಬೇಕೆಂದು ಫೀರ್ಯಾದಿಯಲ್ಲಿ ಫೀರ್ಯಾದಿದಾರಳು ಉಲ್ಲೇಖಿಸಿದ್ದಾಳೆ.

Related

Previous Post

ಭಟ್ಕಳ ತಾಲೂಕಾ‌ ಕನ್ನಡ ಸಾಹಿತ್ಯ ಪರಿಷತ್ತಿನಿಂದ* ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ/ಶಿಕ್ಷಕಿ ಹಾಗೂ ಉಪನ್ಯಾಸಕರುಗಳಿಗೆ *ಕವನ ರಚನಾ ಸ್ಪರ್ಧೆ.*

Next Post

ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಜೂನಿಯರ್ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಚಿನ್ನ ಮತ್ತು ಎರಡು ಕಂಚಿನ ಪದಕಗಳು*.

Kannada News Desk

Kannada News Desk

Next Post
ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಜೂನಿಯರ್ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಚಿನ್ನ ಮತ್ತು ಎರಡು ಕಂಚಿನ ಪದಕಗಳು*.

ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ನಡೆದ ಜೂನಿಯರ್ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಚಿನ್ನ ಮತ್ತು ಎರಡು ಕಂಚಿನ ಪದಕಗಳು*.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.