• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, May 11, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೊಲೆಗೆ ಯತ್ನ ಆರೋಪಿಯನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರ ತಂಡ

Kannada News Desk by Kannada News Desk
December 14, 2023
in ನಮ್ಮ ಕರಾವಳಿ
0
ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೊಲೆಗೆ ಯತ್ನ ಆರೋಪಿಯನ್ನು 24 ಗಂಟೆಯೊಳಗೆ  ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರ ತಂಡ
0
SHARES
950
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಭಟ್ಕಳ ತಾಲೂಕಿನ ಮುಂಡಳ್ಳಿ ಜೋಗಿ ಮನೆ ಸಮೀಪ ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿ ಕೊಲೆಗೆ ಯತ್ನಿಸಿದ ಆರೋಪಿಯನ್ನು 24 ಗಂಟೆಯೊಳಗಾಗಿ ಬಂದಿಸುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಸುಕ್ರಯ್ಯ ನಾರಾಯಣ ದೇವಾಡಿಗ ಎಂದು ತಿಳಿದು ಬಂದಿದೆ. ಈತ ವೃದ್ದೆಯ ಪರಿಚಯಸ್ತನಾಗಿದ್ದನು. ವೃದ್ಧೆಯ ಮಗ ಉಡುಪಿಯಲ್ಲಿರುವುದರಿಂದ ವೃದ್ಧೆಯ ಮನೆಗೂ ಇತನಿಗೂ ಓಡನಾಟ ಹೆಚ್ಚಿದ್ದು ಮನೆಯ ತೋಟದ ಕೆಲಸ ಹಾಗೂ ವೃದ್ಧೆಗೆ ಸಣ್ಣ ಪುಟ್ಟ ಸಹಾಯ ಮಾಡುತ್ತಿದ್ದನು.ಇದನ್ನೇ ನೆಪವಾಗಿಟ್ಟುಕೊಂಡು ಯಾರಿಗೂ ತಿಳಿಯದಂತೆ ವೃದ್ಧೆಯ ಮನೆಯ ಕಪಾಟಿನಲ್ಲಿದ್ದ ಬಂಗಾರದ ಆಭರಣನ್ನು ಸಲೀಸಾಗಿ ಕದ್ದು ಭಟ್ಕಳದ ಖಾಸಗಿ ಫೈನಾನ್ಸ್ ಒಂದರಲ್ಲಿ ಅಡಮಾನ(ವತ್ತೆ) ಇಡಲು ಹೋದ ವೇಳೆ ಆರೋಪಿ ಬೆರಳಚ್ಚು ಬರದ ಕಾರಣ ಆತನ ಸ್ನೇಹಿತನ ಹೆಸರಿನಲ್ಲಿ ಆಭರಣಗಳನ್ನು ಅಡವಾಗಿಟ್ಟು ಅದೇ ಸ್ನೇಹಿತನ ಹೆಸರಿನಲ್ಲಿ ಹೊಸ ಬೈಕ್ ಖರೀದಿ ಮಾಡಿ ಅದೇ ಸ್ನೇಹಿತನಿಗೆ 60 ಸಾವಿರ ಹಣವನ್ನು ಸಾಲವಾಗಿ ನೀಡಿದ್ದನು.

ಅದಾಗಲೇ ಮನೆಯಲ್ಲಿ ಚಿನ್ನಾಭರಣ ನಾಪತ್ತೆಯಾಗಿರುವುದು ವೃದ್ಧೆಗೆ ತಿಳಿದು ಬಂದಿತ್ತು. ಆದರೆ ಈ ಬಗ್ಗೆ ಪೊಲೀಸ ಠಾಣೆಯಲ್ಲಿ ಯಾವುದೇ ದೂರು ನೀಡಲು ಮುಂದಾಗಿರಲಿಲ್ಲ. ಆ ವೇಳೆ ಆರೋಪಿ ಬೈಕ್ ಖರೀದಿಸಿರುವುದು ವೃದ್ಧೆಗೆ ತಿಳಿದು ಆರೋಪಿ ಬಳಿ ಪದೇ ಪದೇ ಹಣವಿಲ್ಲ ಎಂದು ಹೇಳುತ್ತಿದ್ದವನು ಹೇಗೆ ಬೈಕ್ ಖರೀದಿ ಮಾಡಿದೆ ಎಂದು ಪ್ರಶ್ನೆ ಮಾಡಿದ್ದಳು. ಇದನ್ನು ಗಮನಿಸಿದ ಆರೋಪಿ ಒಂದಲ್ಲ ಒಂದು ದಿನ ಇದು ನನಗೆ ಸಮಸ್ಯೆ ಇದುರಾಗ ಬಹುದೆಂದು ತಿಳಿದು ವೃದ್ಧೆಯ ಸಾವಿಗೆ ಸಂಚು ರೂಪಿಸಿ ಯಾವುದೇ ಅನುಮಾನ ಬಾರದಂತೆ ಸಹಜವಾಗಿ ಸಾಯಿಸುವ ರೀತಿಯಲ್ಲಿ ರವಿವಾರ ಸಂಜೆ ಟಿವಿ ನೋಡುತ್ತಿದ್ದ ವೃದ್ಧೆಯ ಮುಖಕ್ಕೆ ಬಟ್ಟೆಯನ್ನು ಸುತ್ತಿ ಉಸಿರು ಗಟ್ಟಿಸಿ ಸಾಯಿಸಲು ಯತ್ನಿಸಿದಾಗ ವೃದ್ಧೆ ಕಿರುಚಿಕೊಂಡ ವೇಳೆ ಅಲ್ಲಿಂದ ಓಡಿ ಪರಾರಿಯಾಗಿದ್ದನು.

ಬಳಿಕ ಘಟನೆ ತಿಳಿದು ಮನೆಯ ಬಳಿ ಅಕ್ಕ ಪಕ್ಕದ ಮನೆಯರುವರು ಬಂದು ಜಮಾವಣೆಯಾದ ವೇಳೆ ಈತನು ಕೂಡ ಯಾರಿಗೂ ಅನುಮಾನ ಬಾರದಂತೆ ಅಲ್ಲಿ ಬಂದು ವೃದ್ಧೆಯ ಕ್ಷೇಮ ವಿಚಾರಣೆ ಮಾಡಿದ್ದನು ಆ ವೇಳೆಯಲ್ಲಿ ವೃದ್ಧೆ ಇದೆ ರೀತಿ ಬಟ್ಟೆ ಧರಿಸಿದವನು ನನ್ನ ಸಾವಿಗೆ ಯತ್ನಿಸಿದ್ದನು ಎಂದು ಹೇಳಿದಾಗ ಆರೋಪಿಯ ಅಣ್ಣ ನನ್ನ ತಮ್ಮನ ಮೇಲೆ ಅನುಮಾನ ಪಡುತ್ತಿದ್ದಿರಾ ಎಂದು ಗಲಾಟೆ ಮಾಡಿ ಹೋಗಿದ್ದರು.

ನಂತರ ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆ ಸಿ.ಪಿ.ಐ ಚಂದನ್ ಗೋಪಾಲ ಹಾಗೂ ತಂಡ ತನಿಖೆ ಕೈಗೊಂಡಾಗ ಆರೋಪಿ ಘಟನೆ ನಡೆದ ರಾತ್ರಿ ಮುಂಡಳ್ಳಿ ಗುಡ್ಡದ ಮೇಲೆ ವಾಸವಾಗಿದ್ದನು. ಬಳಿಕ ಆರೋಪಿಗಾಗಿ ಆತನ ಮನೆಯ ಅಂಗಡಿ ಸಮೀಪ ಹೊಂಚು ಹಾಕಿ ಕುಳಿತಿದ್ದ ಪೊಲೀಸರಿಗೆ ಮನೆಗೆ ಬರುತ್ತಿದ್ದ ಆರೋಪಿಯನ್ನು ಹಿಡಿದು ವಿಚಾರಣೆ ಮಾಡಿದಾಗ ತಾನೇ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಆರೋಪಿವನ್ನು ನ್ಯಾಯಾಲಯಕ್ಕೆ ಒಪ್ಪಿಸಿ ಕಾರವಾರದ ಕಾರಾಗೃಹಕ್ಕೆ ಸಾಗಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ ಸಿಬ್ಬಂದಿಗಳಾದ ಮಂಜುನಾಥ ಗೊಂಡ , ಅಮಿತ್ ಶೇಖ್, ಈರಣ್ಣ ಪೂಜಾರಿ, ವಿನೋದ ಜಿಬಿ, ನಿಂಗನ ಗೌಡ ಪಾಟೀಲ್ ಹಾಗೂ ಚಾಲಕ ದೇವರಾಜ ಭಾಗವಹಿಸಿದ್ದರು.

Related

Previous Post

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪಿಡಿಓ ಜಯಂತ

Next Post

ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿ, ಸಾಮರ್ಥ್ಯವನ್ನು ಗುರುತಿಸಿಕೊಂಡು ಯಶಸ್ಸು ಸಾಧಿಸಬೇಕು- ಗಂಗಾಧರ ನಾಯ್ಕ.

Kannada News Desk

Kannada News Desk

Next Post
ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿ, ಸಾಮರ್ಥ್ಯವನ್ನು ಗುರುತಿಸಿಕೊಂಡು ಯಶಸ್ಸು ಸಾಧಿಸಬೇಕು- ಗಂಗಾಧರ ನಾಯ್ಕ.

ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿ, ಸಾಮರ್ಥ್ಯವನ್ನು ಗುರುತಿಸಿಕೊಂಡು ಯಶಸ್ಸು ಸಾಧಿಸಬೇಕು- ಗಂಗಾಧರ ನಾಯ್ಕ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.