• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅನಂತಮೂರ್ತಿ ಹೆಗಡೆ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿಯಾಗಲಿ- ಭಟ್ಕಳದಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತರ ಆಗ್ರಹ

Kannada News Desk by Kannada News Desk
January 7, 2024
in ನಮ್ಮ ಕರಾವಳಿ
0
ಅನಂತಮೂರ್ತಿ ಹೆಗಡೆ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿಯಾಗಲಿ- ಭಟ್ಕಳದಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತರ ಆಗ್ರಹ
0
SHARES
438
VIEWS
WhatsappTelegram Share on FacebookShare on TwitterLinkedin

Let Ananthamurthy Hegde be Uttara Kannada BJP candidate – demand of BJP activists in Bhatkal

ಅನಂತಮೂರ್ತಿ ಹೆಗಡೆ ಉತ್ತರ ಕನ್ನಡ ಬಿಜೆಪಿ ಅಭ್ಯರ್ಥಿಯಾಗಲಿ-
ಭಟ್ಕಳದಲ್ಲಿ ಬಿಜೆಪಿ ಸಕ್ರಿಯ ಕಾರ್ಯಕರ್ತರ ಆಗ್ರಹ*

ಭಟ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಕಾರ್ಯಕರ್ತರು*

ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಬಾರಿ ಹೊಸ ಮುಖಕ್ಕೆ ಅವಕಾಶ ನೀಡುವ ಅಗತ್ಯ ಇದ್ದು, ಕಳೆದ 1 ವರ್ಷದಿಂದ ಜನ ಪರವಾಗಿ ಕೆಲಸ ಮಾಡುತ್ತ ಬಂದಿರುವ ಅನಂತಮೂರ್ತಿ ಹೆಗಡೆ ಬಿಜೆಪಿಯ ಅಭ್ಯರ್ಥಿಯಾಗಬೇಕು ಎಂದು ಭಟ್ಕಳದಲ್ಲಿ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಶನಿವಾರ ಇಲ್ಲಿನ ರಾಯಲ್ ಓಕ್ ಹೊಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮುಖಂಡ ವಿವೇಕ ನಾಯ್ಕ ಮತ್ತಿತರರು ಮಾತನಾಡಿದರು. ರಾಜ್ಯದ ಅಭಿವೃದ್ಧಿಗೆ ಉತ್ತರಕನ್ನಡ ಜಿಲ್ಲೆಯ ಕೊಡುಗೆ ಸಾಕಷ್ಟಿದೆ. ಆದರೆ ಇಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಉತ್ತಮ ಆಸ್ಪತ್ರೆಯೂ ಇಲ್ಲದೇ ಇಲ್ಲಿನ ಜನರು ಪಕ್ಕದ ಜಿಲ್ಲೆಗಳಿಗೆ ತೆರಳುವಂತಾಗಿದೆ. ಚುನಾವಣೆ ಬಂದಾಗ ಮಾತ್ರ ರಾಜಕಾರಣಿಗಳಿಗೆ ಜಿಲ್ಲೆಯ ನೆನಪಾಗುತ್ತಿದೆ. ಭಟ್ಕಳ ಅಪ್ಪಟ ಹಿಂದುತ್ವದ ಬೆಲ್ಟ್ ಆಗಿದ್ದರೂ ಅಭಿವೃದ್ಧಿ ಶೂನ್ಯವಾಗಿದೆ. ಪಕ್ಕದ ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಹಿಂದುತ್ವದ ಜೊತೆಗೆ ಯಥೇಚ್ಛವಾಗಿ ಅಭಿವೃದ್ಧಿಯನ್ನು
ಸಾಧಿಸಲಾಗಿದೆ. ಆದರೆ ಇದು ನಮಗೆ ಏಕೆ ಸಾಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರ ಇಲ್ಲದಾಗಿದೆ. ಈ ನಿಟ್ಟಿನಲ್ಲಿ ಯುವಕರಾಗಿರುವ ಅನಂತಮೂರ್ತಿ ಹೆಗಡೆ ನಮಗೆಲ್ಲರಿಗೂ ಆಶಾಕಿರಣರಾಗಿದ್ದಾರೆ. ಆರೆಸ್ಸೆಸ್ ಹಿನ್ನೆಲೆ ಇರುವ ಅನಂತಮೂರ್ತಿ ಹೆಗಡೆಯವರು ಹಲವು ಸರಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರು ಒದಗಿಸಿರುವುದಲ್ಲದೇ, ಜನಸಾಮಾನ್ಯರ ಕಷ್ಟಗಳಿಗೆ ನಿರಂತರವಾಗಿ ಸ್ಪಂದಿಸುತ್ತ ಬಂದಿದ್ದಾರೆ. ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಯಶಸ್ವಿ ಪಾದಯಾತ್ರೆಯನ್ನು ನಡೆಸಿದ್ದಾರೆ.

ಜಿಲ್ಲೆಯ ಅಭಿವೃದ್ಧಿಗೆ ಹಲವು ರೀತಿಯ ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದು, ಅನುಷ್ಠಾನಕ್ಕೆ ಬದ್ಧರಾಗಿದ್ದಾರೆ. ಪ್ರಸಕ್ತವಾಗಿ ಬಿಜೆಪಿ ಪಕ್ಷ ಸಂಘಟನೆ ಕಳೆಗುಂದುತ್ತಿದ್ದು, ಅನಂತಮೂರ್ತಿ ಹೆಗಡೆಯವರಿಗೆ ಪಕ್ಷದ ಟಿಕೇಟ್ ನೀಡುವುದರಿಂದ ಕಾರ್ಯಕರ್ತರಿಗೆ ಹೆಚ್ಚಿನ ಬಲ ಸಿಕ್ಕಂತಾಗುತ್ತದೆ. ಪಕ್ಷದ ವರಿಷ್ಠರು ಈ ಬಗ್ಗೆ ಸಕಾರಾತ್ಮಕವಾಗಿ ಚಿಂತಿಸಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಶ್ರೀಧರ ನಾಯ್ಕ, ದಯಾ ನಾಯ್ಕ, ಪಾಂಡು ನಾಯ್ಕ, ತಿಮ್ಮಪ್ಪ ನಾಯ್ಕ, ರಾಮಾ ನಾಯ್ಕ, ವೆಂಕಟೇಶ ನಾಯ್ಕ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪಕ್ಕದ ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಹಿಂದುತ್ವದ ಜೊತೆಗೆ ಯಥೇಚ್ಛವಾಗಿ ಅಭಿವೃದ್ಧಿಯನ್ನು ಸಾಧಿಸಲಾಗಿದೆ. ಆದರೆ ಇದು ನಮಗೆ ಏಕೆ ಸಾಧ್ಯವಿಲ್ಲ ಎಂಬ ಪ್ರಶ್ನೆಗೆ ಉತ್ತರ ಇಲ್ಲದಾಗಿದೆ. ಈ ನಿಟ್ಟಿನಲ್ಲಿ ಯುವಕರಾಗಿರುವ ಅನಂತಮೂರ್ತಿ ಹೆಗಡೆ ನಮಗೆಲ್ಲರಿಗೂ ಆಶಾಕಿರಣರಾಗಿದ್ದಾರೆ.

Related

Tags: BhatkalBjpnewsUttara Kannada
Previous Post

ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ ಜನವರಿ 23 ರಿಂದ ಆರಂಭ , ಜ.31ಕ್ಕೆ ಮುಕ್ತಾಯ

Next Post

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು

Kannada News Desk

Kannada News Desk

Next Post
ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.