• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ- ರಾಜ್ಯ ಸರ್ಕಾರ ಪ್ರಕರಣ ದಾಖಲು ಮಾಡಿ ಅವರನ್ನು ಬಂಧಿಸಬೇಕು- ಆರ್.ಎಚ್.ನಾಯ್ಕ್ ಕುಮಟಾ

Kannada News Desk by Kannada News Desk
February 2, 2024
in ನಮ್ಮ ಕರಾವಳಿ
0
ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ- ರಾಜ್ಯ ಸರ್ಕಾರ ಪ್ರಕರಣ ದಾಖಲು ಮಾಡಿ ಅವರನ್ನು ಬಂಧಿಸಬೇಕು- ಆರ್.ಎಚ್.ನಾಯ್ಕ್ ಕುಮಟಾ
0
SHARES
301
VIEWS
WhatsappTelegram Share on FacebookShare on TwitterLinkedin

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ- ರಾಜ್ಯ ಸರ್ಕಾರ ಪ್ರಕರಣ ದಾಖಲು ಮಾಡಿ ಅವರನ್ನು ಬಂಧಿಸಬೇಕು- ಆರ್.ಎಚ್.ನಾಯ್ಕ್ ಕುಮಟಾ

https://kannadatodaynews.net/wp-content/uploads/2024/02/VID-20240202-WA0700.mp4

ಭಟ್ಕಳ: ಜಿಲ್ಲಾ‌ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಮೇಲೆ‌ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ಭಟ್ಕಳದಲ್ಲಿ ಕೋಮುಗಲಭೆ ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್. ಹೆಚ್. ನಾಯ್ಕ ಟೀಕಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ನಡೆಸಿ ಮಾತನಾಡಿದ ಅವರು
ಹರಿ ಪ್ರಕಾಶ್ ಕೋಣೆಮನೆ ಪತ್ರಕರ್ತರಾಗಿ ಜವಬ್ದಾರಿಯುತ ಸ್ಥಾನದಲ್ಲಿದ್ದವರು. ಆದರೆ ಭಟ್ಕಳ ತೆಂಗಿನಗುಂಡಿಯಲ್ಲಿ ನಡೆದ ಪ್ರಕರಣದಲ್ಲಿ ಮಂಕಾಳ ವೈದ್ಯರ ಹಸ್ತಕ್ಷೇಪವಿದೆ ಎಂದು ಸುಳ್ಳು ಆರೋಪ ಮಾಡಿದ್ದು, ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ.
ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ ಯಲ್ಲಾಪುರದಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆಗ ಪರೇಶ್ ಮೇಸ್ತಾ ಸಾವಿನ ಬಗ್ಗೆ ಪುಸ್ತಕ ಬರೆದು ಜನರಿಗೆ ಸುಳ್ಳನ್ನ ಬಿತ್ತರಿಸಲು ಹೊರಟಿದ್ದರು. ಆದರೆ ಇವರದ್ದು ಪಕ್ಷದ ಆಡಳಿತದಲ್ಲಿ ಇರುವ ಸಿಬಿಐ ಪರೇಶ್ ಮೇಸ್ತಾ ಪ್ರಕರಣ ಸಂಭಂದ ಹರಿ ಪ್ರಕಾಶ್ ಕೋಣೆಮನೆ ತನ್ನ ಪುಸ್ತಕದಲ್ಲಿ ಮಾಡಿದ್ದ ಆರೋಪಗಳು ಸತ್ಯವಲ್ಲ, ಪರೇಶ್ ಮೇಸ್ತಾನ ಸಾವು ನೀರಲ್ಲಿ ಬಿದ್ದು ಸಾವನ್ನಪ್ಪಿದ್ದು ಎಂದು ಹೇಳಿತ್ತು. ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಹರಿಪ್ರಕಾಶ ಕೋಣೆಮನೆಯನ್ನ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ನಾಯಕರು ಸದ್ಯ ಕೋಮುಗಲಭೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದು ಅಪಾದಿಸಿದರು.
ವಿಠೋಬ ಅಂಗಡಿಕೇರಿ, ಜಗದೀಶ್ ನಾಯ್ಕ, ನಾರಾಯಣ ಬಂಡಾರಿ, ಶ್ರೀಕಾಂತ್ ವಿ. ನಾಯ್ಕ ಪತ್ರಿಕಾಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.

Related

Previous Post

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಮೂಡಿಸಲು ಪ್ರಯತ್ನಿಸುತ್ತಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ದೂರು

Next Post

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಸ್ವಾಭಿಮಾನದ ಪಾದಯಾತ್ರೆ ಗೆ ಸರ್ವರಿಗೂ ಸ್ವಾಗತ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Kannada News Desk

Kannada News Desk

Next Post
ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಸ್ವಾಭಿಮಾನದ ಪಾದಯಾತ್ರೆ ಗೆ ಸರ್ವರಿಗೂ ಸ್ವಾಗತ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಒತ್ತಾಯಿಸಿ ಪೆ. 5 ರಂದು ಕುಮಟಾದಿಂದ -ಭಟ್ಕಳ ವರೆಗೆ 3 ದಿನಗಳ ಸ್ವಾಭಿಮಾನದ ಪಾದಯಾತ್ರೆ ಗೆ ಸರ್ವರಿಗೂ ಸ್ವಾಗತ- ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.