• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಂಠಪೂರ್ತಿ ಸಾರಾಯಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕ

Kannada News Desk by Kannada News Desk
February 22, 2024
in ನಮ್ಮ ಕರಾವಳಿ
0
ಕಂಠಪೂರ್ತಿ ಸಾರಾಯಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕ
0
SHARES
1.3k
VIEWS
WhatsappTelegram Share on FacebookShare on TwitterLinkedin

ಕಂಠಪೂರ್ತಿ ಸಾರಾಯಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕ

ಕಡಬ- ದಕ್ಷಿಣ ಕನ್ನಡ ಜಿಲ್ಲೆಯ ಕಡಬ‌ ಸಮೀಪ ಕಂಠಪೂರ್ತಿ ಕುಡಿದು ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.

ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ವ್ಯಕ್ತಿಯನ್ನು ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಹಲವು ಬಾರಿ ಮದ್ಯಪಾನ ಮಾಡಿ ಸಿಕ್ಕಿ ಬಿದ್ದಿದ್ದು ನಾಗಸುಂದರನ ಮದ್ಯಪಾನದ ಚಟದ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗೂ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.

ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನನ್ನು ಬಸ್ಸು ಚಾಲಕ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.

ಇದರ ಬಗ್ಗೆ ಪೋಲಿಸ್ ಠಾಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Related

Previous Post

ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆ ಕೋರಿ ಅರ್ಜಿ – ಸರ್ಕಾರ ಮತ್ತು ಸಿಬಿಐಗೆ ನೋಟಿಸ್‌ ಜಾರಿ ಮಾಡಿದ ಹೈಕೋರ್ಟ್

Next Post

ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ನೋಡೋಣ, ಕರುನಾಡು ಕಟ್ಟೋಣ 31 ಜಿಲ್ಲೆ 3000 ಕಿ.ಮೀ ಬೈಕ್ ಯಾತ್ರೆಗೆ ಅಂಕೋಲಾ ದಲ್ಲಿ ಸ್ವಾಗತಿಸಿದ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕ.

Kannada News Desk

Kannada News Desk

Next Post
ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ನೋಡೋಣ, ಕರುನಾಡು ಕಟ್ಟೋಣ 31 ಜಿಲ್ಲೆ 3000 ಕಿ.ಮೀ ಬೈಕ್ ಯಾತ್ರೆಗೆ ಅಂಕೋಲಾ ದಲ್ಲಿ ಸ್ವಾಗತಿಸಿದ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕ.

ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ನೋಡೋಣ, ಕರುನಾಡು ಕಟ್ಟೋಣ 31 ಜಿಲ್ಲೆ 3000 ಕಿ.ಮೀ ಬೈಕ್ ಯಾತ್ರೆಗೆ ಅಂಕೋಲಾ ದಲ್ಲಿ ಸ್ವಾಗತಿಸಿದ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.