• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Kannada News Desk by Kannada News Desk
March 23, 2024
in ನಮ್ಮ ಕರಾವಳಿ
0
ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ
0
SHARES
586
VIEWS
WhatsappTelegram Share on FacebookShare on TwitterLinkedin

ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ


ಉಡುಪಿ : ಬಿಲ್ಲವ ಸಮುದಾಯದ ಅಭ್ಯರ್ಥಿಯಾ ವಿರುದ್ಧ ಬಂಟ್ ಸಮುದಾಯದ ಅಭ್ಯರ್ಥಿ ರಾಜಕೀಯದಲ್ಲಿ ಪರಿಣಿತಿ ಪಡೆದ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಅವಿಧ್ಯಾವಂತರೆಂದು ಹೀಯಾಳಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ ಎಂಬ ಬಾಲಿಶ ಹೇಳಿಕೆ ನೀಡಿದ್ದಾರೆ.ಈ ಇಬ್ಬರೂ ಹಿರಿಯರು ಕಣಕ್ಕೆ ಇಳಿಯುವ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಹೆಚ್ಚಿನ ಮಹತ್ವ ಬರುತ್ತದೆ ಎಂದು ಜನ ಅಂದುಕೊಳ್ಳುತ್ತಿರುವಾಗಲೇ ಜೆಪಿ ಹೆಗ್ಡೆ ಅವರು ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ತುಸು ದುಬಾರಿ ಮಾತನ್ನೇ ಆಡಿದ್ದಾರೆ.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಕರ್ನಾಟಕದ ಅಟಲ್​ ಬಿಜಾರಿ ವಾಜಪೇಯಿ ಎಂದೇ ಜನಜನಿತರಾದ ಕೋಟ ಶ್ರೀನಿವಾಸ ಪೂಜಾರಿ ಕಣಕ್ಕಿಳಿದಿದ್ದರೆ, ಕೊನೆ ಕ್ಷಣದಲ್ಲಿ ಜಾತಿ ಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ ಎಂಬ ಸಂಭಾವಿತ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.ಆದರೆ ಈ ಬಾರಿ ದೇಶದಲ್ಲಿ ಮೋದಿ ಪರ ಒಲವು ಇರುವುದರಿಂದ ”ಕಾಂಗ್ರೆಸ್ ಸರಕಾರ ಮಾಡು ಇಲ್ಲವೇ ಮಡಿಯಂತೆ ”ಇನ್ನಿಲದ ಆಸ್ವಾಸನೆ ನೀಡಿ ಅಧಿಕಾರಕ್ಕೆ ಏರುವ ಕನಸು ಕಾಣುತ್ತಿದೆ. ಅಭ್ಯರ್ಥಿಗಳು ವೈಯಕ್ತಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವ ಭರದಲ್ಲಿ ಪ್ರತಿಸ್ಪರ್ಧಿಗಳನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ ಎಂಬುದು ಬಿಲ್ಲವ ಸಮಾಜದ ನಾಯಕರ ಮಾತು.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ, ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ ಎಂದು ಹೇಳಿರುವ ವೀಡಿಯೋ ವೈರಲ್ ಆಗಿದೆ. ಲೋಕಸಭೆಯಲ್ಲಿ ಈ ಹಿಂದೆ ನಾನು ಕನ್ನಡದಲ್ಲಿ ಭಾಷಣ ಮಾಡುತ್ತೇನೆ ಎಂದು ಹೇಳಿದೆ, ಆಗ ಯಾರು ನಿಮ್ಮ ಕನ್ನಡ ಭಾಷಣವನ್ನು ಕೇಳುವುದಿಲ್ಲ, ಹಿಂದಿ ಅಥವಾ ಇಂಗ್ಲಿಷಿನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು ಎಂದು ಹೆಗ್ಡೆ ತಮಗಾಗಿದ್ದ ಅನುಭವವನ್ನು ಸ್ಮರಿಸಿದ್ದಾರೆ.ಈ ಬಗ್ಗೆ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ ಭಾಷೆ ನಮ್ಮ ಬದುಕಿನ ಭಾಗ ಅಷ್ಟೇ, ನನ್ನ ಮಾತೃಭಾಷೆ ಕನ್ನಡ ನನಗೆ ಚೆನ್ನಾಗಿ ಬರುತ್ತದೆ. ನನಗೆ ಭಾಷೆ ತೊಡಕಾಗುತ್ತದೆ ಎಂబ ಆತಂಕ ಮತದಾರರಿಗೆ ಬೇಡ, ಸಂಸದನಾಗಿ ಆರೇ ತಿಂಗಳಲ್ಲಿ ಹಿಂದಿಯಲ್ಲಿ ಭಾಷಣ ಮಾಡಿ, ನನ್ನ ಬಗ್ಗೆ ಆತಂಕ ಹೊಂದಿರುವ ಜಯಪ್ರಕಾಶ್ ಹೆಗ್ಡೆಯವರನ್ನೂ ಖುಷಿ ಪಡಿಸುತ್ತೇನೆ ಎಂದು ಕೂಲಾಗಿ ಹೇಳಿದ್ದಾರೆ.

Related

Previous Post

ಸುಟ್ಟುಹೋಗಿರುವ ರೀತಿಯಲ್ಲಿ ಕಾರಿನಲ್ಲಿ ಮೂವರ ಶವ ಪತ್ತೆ

Next Post

ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ

Kannada News Desk

Kannada News Desk

Next Post
ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ

ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.