• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕೋಮುವಾದಿ ಬಿಜೆಪಿ ಪಕ್ಷವನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಣಿಸಲು ಅಂಜಲಿ ನಿಂಬಾಳ್ಕರ್ ನೂರಕ್ಕೆ ನೂರು ಸಶಕ್ತರಾಗಿದ್ದಾರೆ-ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಕುಮಟಾ

Kannada News Desk by Kannada News Desk
March 25, 2024
in ನಮ್ಮ ಕರಾವಳಿ
0
ಮಾನಸಿಕ ಸ್ಥಿಮಿತ ಕಳೆದುಕೊಂಡ “ಅನಂತಕುಮಾರ್” ಹೆಗಡೆ- ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ. ಎಚ್.ನಾಯ್ಕ ಕುಮಟಾ
0
SHARES
246
VIEWS
WhatsappTelegram Share on FacebookShare on TwitterLinkedin

ಕೋಮುವಾದಿ ಬಿಜೆಪಿ ಪಕ್ಷವನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಣಿಸಲು ಅಂಜಲಿ ನಿಂಬಾಳ್ಕರ್ ನೂರಕ್ಕೆ ನೂರು ಸಶಕ್ತರಾಗಿದ್ದಾರೆ-ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್.ನಾಯ್ಕ ಕುಮಟಾ

ಕುಮಟಾ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಚುನಾವಣೆಗೆ ಸಜ್ಜಾಗುತ್ತಿದ್ದು, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿಸಿದ್ದು ಸ್ವಾಗತಾರ್ಹ.

ಅವರು ಕೋಮುವಾದಿ ಬಿಜೆಪಿ ಪಕ್ಷವನ್ನು ಕ್ಷೇತ್ರದಲ್ಲಿ ಮಣಿಸಲು ಸಶಕ್ತರಾಗಿದ್ದಾರೆ. ನಿಂಬಾಳ್ಕರ್ ಆಯ್ಕೆ ನೂರಕ್ಕೆ ನೂರರಷ್ಟು ಖಚಿತ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆರ್. ಎಚ್. ನಾಯ್ಕ ಕಾಗಾಲ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಾಗಿರದೇ ಪ್ರಜಾಪ್ರಭುತ್ವ ಮತ್ತು ಅಸಹಾಯಕ ಧ್ವನಿಗಳ ಗೆಲುವು ಕೂಡ ಆಗಿರಲಿದೆ. ಈ ಬಾರಿ ಅಂಜಲಿ ನಿಂಬಾಳ್ಕರ್ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಭಾರತ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಕನ್ನಡ ಕ್ಷೇತ್ರ ಉಡುಗೊರೆ ನೀಡಲಿದೆ ಎಂದು ಆರ್.ಎಚ್.ನಾಯ್ಕ ತಿಳಿಸಿದ್ದಾರೆ.
ಅಂಜಲಿ ನಿಂಬಾಳ್ಕರ್ ಅವರು ಖಾನಾಪುರ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆ ಆಗಿ ಜನಪರ ಶಾಸಕಿ ಎಂಬ ಘನತೆಗೆ ಪಾತ್ರರಾಗಿದ್ದಾರೆ. ಇದೀಗ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸಂಸದರಾಗಿ ಆಯ್ಕೆ ಆದರೆ ಈ ಕ್ಷೇತ್ರವನ್ನು ಪ್ರಗತಿಯತ್ತ ಕೊಂಡೊಯ್ಯಲು ಸಾಧ್ಯತೆ ಇದೆ. ವೃತ್ತಿಯಲ್ಲಿ ವ್ಯದ್ಯರಾದ ನಿಂಬಾಳ್ಕರ್ ಅವರು ತಾವು ಆಯ್ಕೆ ಆದಲ್ಲಿ ಜಿಲ್ಲೆಗೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸರಕಾರದಿಂದ ಖಂಡಿತ ಮಂಜೂರಿ ಮಾಡಿಸಿ ಇಷ್ಟು ವರ್ಷಗಳ ಜನರ ಕೂಗಿಗೆ ನ್ಯಾಯ ಒದಗಿಸುತ್ತೇನೆ ಎಂದು ಹೇಳಿರುವುದು ಅವರ ದೂರದೃಷ್ಟಿತ್ವದ ನಾಯಕತ್ವಕ್ಕೆ ಸಾಕ್ಷಿ ಎಂದು ಆರ್.ಎಚ್.ನಾಯ್ಕ ಹೇಳಿದ್ದಾರೆ.

ಕಳೆದ ಆರು ಅವಧಿಯಲ್ಲಿ ಸಂಸದರಾಗಿ ಆಯ್ಕೆ ಆದ ಅನಂತ ಕುಮಾರ ಹೆಗಡೆ ಸುಳ್ಳು ಹೇಳುತ್ತ, ಕೋಮುದ್ವೇಷ ಯುವಕರ ಮೆದುಳಿನಲ್ಲಿ ತುರುಕಲು ಪ್ರಯತ್ನಿಸುತ್ತ ದರಬಾರು ಮಾಡಿದರೇ ಹೊರತು ಜಿಲ್ಲೆಗಾಗಿ ಏನೂ ಮಾಡಿಲ್ಲ. ಇಷ್ಟು ವರ್ಷ ನಿದ್ದೆ ಮಾಡುತ್ತಿದ್ದ ಹೆಗಡೆ ಇದೀಗ ಮತ್ತೆ ಹಾಸಿಗೆಯಿಂದ ಎದ್ದು ಬಂದು ಧರ್ಮಾಂಧತೆಯ ಬಗ್ಗೆ ವಿಷ ಕಕ್ಕಿ ಹೊಸ ತಲೆಮಾರನ್ನು ದಿಕ್ಕು ತಪ್ಪಿಸುವಲ್ಲಿ ನಿರತರಾಗಿದ್ದಾರೆ. ಜನ ಅನಂತ ಕುಮಾರ್ ಹೆಗಡೆ ಅವರ ಉದ್ರೇಕಕಾರಿ ಭಾಷಣಕ್ಕೆ ಗಮನಕೊಡದೇ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರನ್ನು ಗೆಲ್ಲಿಸುವುದರ ಮೂಲಕ ಉತ್ತರ ಕನ್ನಡವನ್ನು ಗೆಲ್ಲಿಸಬೇಕು ಎಂದು ಆರ್.ಎಚ್.ನಾಯ್ಕ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ,

Related

Previous Post

ಬೈಕ್ ಅಪಘಾತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಸಾವು

Next Post

ಬೈಕ್ ಮತ್ತುಪಿಕಪ್ ವಾಹನ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು

Kannada News Desk

Kannada News Desk

Next Post
ಬೈಕ್ ಮತ್ತುಪಿಕಪ್ ವಾಹನ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಮತ್ತುಪಿಕಪ್ ವಾಹನ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.