• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಕ್ರಮವಾಗಿ ಸಾಗವಾನಿ ಮರದ ಕಟ್ಟಿಗೆ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಮರ ಕಳ್ಳರನ್ನು ಬಂದಿಸಿದ ಮಂಕಿ ವಲಯ ಅರಣ್ಯ ಅಧಿಕಾರಿಗಳು ಭಟ್ಕಳ-ಹೊನ್ನಾವರ ವಿಭಾಗ ಭಟ್ಕಳ ಉಪವಿಭಾಗ

ಸಂಪಾದಕರು-ಕುಮಾರ ನಾಯ್ಕ,ಭಟ್ಕಳ

Kannada News Desk by Kannada News Desk
November 12, 2022
in ನಮ್ಮ ಕರಾವಳಿ
0
ಅಕ್ರಮವಾಗಿ ಸಾಗವಾನಿ ಮರದ ಕಟ್ಟಿಗೆ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಮರ ಕಳ್ಳರನ್ನು ಬಂದಿಸಿದ ಮಂಕಿ ವಲಯ ಅರಣ್ಯ ಅಧಿಕಾರಿಗಳು  ಭಟ್ಕಳ-ಹೊನ್ನಾವರ ವಿಭಾಗ ಭಟ್ಕಳ ಉಪವಿಭಾಗ
0
SHARES
532
VIEWS
WhatsappTelegram Share on FacebookShare on TwitterLinkedin

ಅಕ್ರಮವಾಗಿ ಸಾಗವಾನಿ ಮರದ ಕಟ್ಟಿಗೆ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ಮರ ಕಳ್ಳರನ್ನು ಬಂದಿಸಿದ ಮಂಕಿ ವಲಯ ಅರಣ್ಯ ಅಧಿಕಾರಿಗಳು

ಭಟ್ಕಳ-ಹೊನ್ನಾವರ ವಿಭಾಗ ಭಟ್ಕಳ ಉಪವಿಭಾಗ ಮಂಕಿ ವಲಯ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಹಡಿಕಲ್ ಅರಣ್ಯ ಸರ್ವೆ ನಂ. ೧೯ ರಲ್ಲಿನ ಸಾಗ ಮತ್ತು ಭರಣಗಿ ಮರ ಕಡಿದು ತುಂಡುಗಳನ್ನು ತಯಾರಿಸಿ ಆಟೋ ರಿಕ್ಷಾ (ಏಂ-೪೭ ಂ-೦೪೭೫) ಮತ್ತು ಖಿಂಖಿA ಂಅಇ ಏಂ-೧೯ ಂಃ-೨೦೫೪ ನೇದರಲ್ಲಿ ಸಾಗಿಸುತ್ತಿದ್ದ ಆರೋಪಿತರನ್ನು ಬಂಧಿಸಲಾಗಿರುತ್ತದೆ. ಆರೋಪಿಗಳಾದ ನಾಗರಾಜ ಈಶ್ವರ ನಾಯ್ಕ ಸಾ||ಹಡಿಕಲ್, ಸಂದೀಪ ಕೇಶವ ನಾಯ್ಕ ಸಾ||ಚಿತ್ತಾರ, ಗಂಗಾಧರ ತಿಮ್ಮಪ್ಪ ಆಚಾರಿ ಸಾ||ಕೆಳಗಿನ ಇಡಗುಂಜಿ, ಸಂದೀಪ ರಮೇಶ ನಾಯ್ಕ ಸಾ||ನೇಸಲ್‌ನೀರ್, ಗೌರೀಶ ಮಂಜುನಾಥ ನಾಯ್ಕ ಸಾ||ನೇಸಲ್‌ನೀರ್, ಪ್ರವೀಣ ವಾಮನ ನಾಯ್ಕ ಸಾ||ನೇಸಲ್‌ನೀರ್ ಮತ್ತು ಪ್ರಕಾಶ ರಾಮ ಗೌಡ ಸಾ||ಅಡಿಕೆಕುಳಿ ಇವರನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ. ಬಂಧಿತರಿAದ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ ಮತ್ತು ಟಾಟಾ ಎಸಿಇ ವಾಹನ ವಶಪಡಿಸಿಕೊಳ್ಳಲಾಗಿದೆ. ಮತ್ತು ಒಂದು ತಿಂಗಳ ಹಿಂದೆಯಷ್ಟೆ ಕೆಳಗಿನ ಇಡಗುಂಜಿಯ ಇದೇ ರಥ ಶಿಲ್ಪಿ ಗಂಗಾಧರ ಆಚಾರಿ ಇವರ ಕಟ್ಟಿಗೆ ಗೋಡೌನಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಸಾಗವಾನಿ ಕಟ್ಟಿಗೆಗಳನ್ನು ಜಫ್ತಿಪಡಿಸಲಾಗಿದ್ದು ಪುನಃ ಸದರಿ ಪ್ರಕರಣದಲ್ಲಿಯೂ ಸಹ ಇವರ ಗೋಡೌನಿನಲ್ಲಿ ಅಕ್ರಮ ಕಟ್ಟಿಗೆಗಳು ಕಂಡು ಬಂದು ಜಫ್ತಿಪಡಿಸಲಾಗಿರುತ್ತದೆ.


ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ. ಟಿ. ಬೋರಯ್ಯ, ಆರ್‌ಎಫ್‌ಓ ಸವಿತಾ ಆರ್. ದೇವಾಡಿಗ, ಡಿಆರ್‌ಎಫ್‌ಓ ಶಿವಾನಂದ ಇಂಚಲ, ಯೋಗೇಶ ಮೊಗೇರ, ಮಹಾದೇವ ಮಡ್ಡಿ, ಸಂದೀಪ ಎಸ್. ಅರ್ಕಸಾಲಿ, ಮಂಜುನಾಥ ನಾಯ್ಕ, ಜಿ. ಸಂತೋಷ, ಷಣ್ಮುಖ ಹವಳಗಿ, ಲೋಹಿತ್ ನಾಯ್ಕ , ರೇಷ್ಮಾ ಜಿ. ನಾಯ್ಕ, ಅರಣ್ಯ ರಕ್ಷಕರಾದ ಮಹಾಬಲ ಗೌಡ, ಶಿವಾನಂದ ಪೂಜಾರಿ, ಸುರೇಂದ್ರನಾಥ ನಾಯ್ಕ ದೇವೇಂದ್ರ ಗೊಂಡ, ಬಸವರಾಜ ಲಮಾಣಿ, ಬಸಯ್ಯ ಸಂಕಣ್ಣವರ, ರಾಮ ನಾಯ್ಕ, ವಿನಾಯಕ ನಾಯ್ಕ ಇದ್ದರು.

Related

Tags: ACF bhatkalCCF sirsiDFO honnvara
Previous Post

ಆಸ್ಪತ್ರೆಯ ಶವಾಗಾರದ ಕೊಠಡಿಯಲ್ಲೇ ರಾಸಾಲೀಲೆ : ಮೃತ ಮಹಿಳೆಯರ ನಗ್ನ ಫೋಟೋ ಸೆರೆ ಹಿಡಿದು ವಿಕೃತಿ ಮೆರೆದ ಕಾಮುಕ

Next Post

ಮುರುಡೇಶ್ವರದಲ್ಲಿ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನಕದಾಸ ಜಯಂತಿ ಆಚರಣೆ

Kannada News Desk

Kannada News Desk

Next Post
ಮುರುಡೇಶ್ವರದಲ್ಲಿ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನಕದಾಸ ಜಯಂತಿ ಆಚರಣೆ

ಮುರುಡೇಶ್ವರದಲ್ಲಿ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನಕದಾಸ ಜಯಂತಿ ಆಚರಣೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.