• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿಸೆಂಬರ್ 10 ಮತ್ತು 11 ರಂದು ಶಿರಸಿಯಲ್ಲಿ ರಾಜ್ಯ ಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ.

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
November 13, 2022
in ನಮ್ಮ ಕರಾವಳಿ
0
ಡಿಸೆಂಬರ್ 10 ಮತ್ತು 11 ರಂದು ಶಿರಸಿಯಲ್ಲಿ ರಾಜ್ಯ ಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ.
0
SHARES
97
VIEWS
WhatsappTelegram Share on FacebookShare on TwitterLinkedin

ಡಿಸೆಂಬರ್ 10 ಮತ್ತು 11 ರಂದು ಶಿರಸಿಯಲ್ಲಿ ರಾಜ್ಯ ಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ.

https://kannadatodaynews.net/wp-content/uploads/2022/11/VID-20221113-WA0240.mp4

ಸಿದ್ಧಾಪುರ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಅಗ್ರಹಿಸಿ ಡಿಸೆಂಬರ್ ೧೦ ಮತ್ತು ೧೧ ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಬೃಹತ್ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ದಿ. ೧೨ ರಂದು ಸಿದ್ಧಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತ ವ್ಯಾಪ್ತಿ ಬಸವೇಶ್ವರಿ ದೇವಾಲಯದ ಆವರಣದಲ್ಲಿ ಜರುಗಿದ ಅರಣ್ಯವಾಸಿಗಳ ಜಾಗೃತ ಕಾರ್ಯಗಾರದಲ್ಲಿ ಅರಣ್ಯವಾಸಿಗಳನ್ನ ಉದ್ದೇಶಿಸಿ ಮಾತನಾಡುತ್ತಿದ್ದರು.

ಅರಣ್ಯವಾಸಿಗಳ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ನೀಡುವಲ್ಲಿ ಉಂಟಾದ ವೈಫಲ್ಯದಿಂದ ಇಂದು ಅರಣ್ಯವಾಸಿಗಳು ಅತಂತ್ರರಾಗುವ ಸಂದರ್ಭ ಬಂದೊದಗಿದೆ. ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಹೇಳಿದರು.

ಸಮಸ್ಯೆಗಳ ಸರಮಾಲೆ:
ಅರಣ್ಯ ಹಕ್ಕು ಕಾಯಿದೆ ಜ್ಯಾರಿಯಾಗಿ ೧೫ ವರ್ಷಗಳಾದರೂ ಅನುಷ್ಠಾನದಲ್ಲಿ ವೈಫಲ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ, ಅರಣ್ಯಾಧಿಕಾರಿಗಳ ದೌರ್ಜನ್ಯ, ಕಿರುಕುಳ, ಮಾನಸಿಕ ಹಿಂಸೆ ಮುಂದುವರಿಕೆ, ಒಕ್ಕಲೆಬ್ಬಿಸಲು ನಿರಂತರ ಕಾನೂನು ಪ್ರಕ್ರೀಯೆ ಹೀಗೆ ಅರಣ್ಯವಾಸಿಗಳು ನಿರಂತರ ಸಮಸ್ಯೆಗಳ ಸರಮಾಲೆಯನ್ನು ಏದುರಿಸುತ್ತಿದ್ದಾರೆ ಎಂದು ರವೀಂದ್ರ ನಾಯ್ಕ ಹೇಳಿದರು.

ಸಭೆಯಲ್ಲಿ ಮಾರುತಿ ನಾಯ್ಕ ಪ್ರಾಸ್ತಾವಿಕ ಬಾಷಣ ಮಾಡಿದರು. ಕೃಷ್ಣಪ್ಪ ನಾಯ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಜಯಂತ ನಾಯ್ಕ ಹೆಜನಿ, ಲಾರ್ಲ ಲೂಯಿಸ್ ಮಾವಿನಗುಂಡಿ, ಜಗದೀಶ್ ನಾಯ್ಕ ಚಂದ್ರಘಟಕಿ, ರಾಮಕೃಷ್ಣ ನಾಯ್ಕ ಹಲಗೇರಿ, ವಿನಾಯಕ ನಾಯ್ಕ, ವಿ ಆರ್ ನಾಯ್ಕ ಹಲಗೇರಿ, ಪರಮೇಶ್ವರ ಗೌಡ ನಿಪ್ಲಿ, ಜಫಾರಸಾಬ ಹಲಗೇರಿ, ಗೀತಾ ಆಚಾರಿ ಹಲಗೇರಿ, ಅಣ್ಣಪ್ಪ ಗೊಂಡ ಪಡವನಬೈಲ್ ಮುಂತಾದವರು ಮಾತನಾಡಿದರು. ವಿನಾಯಕ ನಾಯ್ಕ ಹಲಸಿನಮನೆ ಸ್ವಾಗತಿಸಿದರು.

Related

Tags: AC SirsiDC Uttara kannadaDSP sirsiSP uttara kannada
Previous Post

ಪಾಕಿಸ್ತಾನವನ್ನು ಸೋಲಿಸಿ ಚುಟುಕು ಕ್ರಿಕೆಟ್ ನ ವಿಶ್ವ ಚಾಂಪಿಯನ್ ಆದ ಇಂಗ್ಲೆಂಡ್

Next Post

ಪೆಸೆಂಟ್ ಒಬ್ಬರಿಗೆ ಕಿಡ್ನಿ ಸ್ಟೋನ್ ಆಗಿದೆ ಎಂದು ಹೇಳಿ ಸರ್ಜರಿ ಮಾಡಿ ರೋಗಿಯ ಕಿಡ್ನಿಯನ್ನೇ ಕಳ್ಳತನ ಮಾಡಿದ ಡಾಕ್ಟರ್

Kannada News Desk

Kannada News Desk

Next Post
ಪೆಸೆಂಟ್ ಒಬ್ಬರಿಗೆ ಕಿಡ್ನಿ ಸ್ಟೋನ್ ಆಗಿದೆ ಎಂದು ಹೇಳಿ ಸರ್ಜರಿ ಮಾಡಿ ರೋಗಿಯ ಕಿಡ್ನಿಯನ್ನೇ ಕಳ್ಳತನ ಮಾಡಿದ ಡಾಕ್ಟರ್

ಪೆಸೆಂಟ್ ಒಬ್ಬರಿಗೆ ಕಿಡ್ನಿ ಸ್ಟೋನ್ ಆಗಿದೆ ಎಂದು ಹೇಳಿ ಸರ್ಜರಿ ಮಾಡಿ ರೋಗಿಯ ಕಿಡ್ನಿಯನ್ನೇ ಕಳ್ಳತನ ಮಾಡಿದ ಡಾಕ್ಟರ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.