• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಗುಡ್ಡಕುಸಿತವಾದ ಅಂಕೋಲಾ ತಾಲೂಕಿನ ಶಿರೂರು ರಾಷ್ಟೀಯ ಹೆದ್ದಾರಿ 66 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ನೀಡುವ ಕುರಿತು ಉತ್ತರ ಜಿಲ್ಲಾಧಿಕಾರಿಗಳು ಆದೇಶ

Kannada News Desk by Kannada News Desk
August 1, 2024
in ನಮ್ಮ ಕರಾವಳಿ
0
ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿಪ್ರಿಯಾ
0
SHARES
491
VIEWS
WhatsappTelegram Share on FacebookShare on TwitterLinkedin

ಗುಡ್ಡಕುಸಿತವಾದ ಅಂಕೋಲಾ ತಾಲೂಕಿನ ಶಿರೂರು ರಾಷ್ಟೀಯ ಹೆದ್ದಾರಿ 66 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ನೀಡುವ ಕುರಿತು ಉತ್ತರ ಜಿಲ್ಲಾಧಿಕಾರಿಗಳು ಆದೇಶ

ಕಾರವಾರ: ಶಿರೂರು ಭಾಗದ ಸುರಕ್ಷತಾ ಕ್ರಮ ನೋಡಿ ವಾಹನ ಸಂಚಾರಕ್ಕೆ ಅವಕಾಶ ನೀಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.

ಶಿರೂರನಲ್ಲಿ ಗುಡ್ಡ ಕುಸಿದ ಭಾಗದಲ್ಲಿ ಮಣ್ಣಿನಿಂದ ಜಿನುಗುತ್ತಿರುವ ನೀರಿಗೆ ಹರಿಯಲು ದಾರಿ ಮಾಡಿಕೊಡಬೇಕು. ಅಪಾಯಕಾರಿ ಜಾಗವಾದ ಅಲ್ಲಿ 24 ತಾಸು ಪಾಳಿಯಲ್ಲಿ ವೀಕ್ಷಕರನ್ನು ಇಡಬೇಕು . 20 ಕಿ.ಮೀ.ವೇಗದಲ್ಲಿ ವಾಹನ ಚಲಾಯಿಸಬೇಕು ಎಂಬ ಷರತ್ತುಗಳನ್ನು ಪೂರೈಸಿದ ನಂತರ ವಾಹನಗಳನ್ನು ಸಂಚಾರಕ್ಕೆ ಬಿಡಬಹುದು ಎಂದು ಎಸ್ಪಿ ಅವರಿಗೆ ಸೂಚಿಸಿ ಪತ್ರ ಬರೆಯಲಾಗಿದೆ. ಅವರು ಈ ಷರತ್ತುಗಳನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆ ಪೂರೈಸಿದೆಯಾ ಎಂಬುದ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿಯಾದ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.‌


ಜಿಎಸ್ ಐ ನಮಗೆ ಗೋವಾ ದಿಂದ ಕುಂದಾಪುರತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ಸ್ಥಳ ಗುರುತಿಸಿ ವರದಿ ನೀಡಿದೆ. ಅದನ್ನು ನಾವು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ನೀಡಿ, ಸೂಕ್ತ ಕ್ರಮಕ್ಕೆ ಆದೇಶಿಸಿದ್ದೇವೆ.‌ಶಿರೂರು ಭಾಗದಲ್ಲಿ ಗುಡ್ಡ ಕುಸಿತದ ಜಾಗದಲ್ಲಿ ಮಣ್ಣನ್ನು ಮತ್ತೆ ಸಡಿಲಿಸಬಾರದು. ಅಲ್ಲಿ ಸುರಕ್ಷತೆಗೆ ತಕ್ಷಣ ಮಾಡಬೇಕಾದ ಕೆಲಸ ಮಾಡಿ,‌ಸ್ಪಾಟರ್ಸಗಳನ್ನು ನೇಮಕ ಮಾಡಬೇಕು ‌. ಗುಡ್ಡ ದಿಂದ ಮಣ್ಣು ಬಿದ್ದರೆ,‌ಮರ‌ ಬಿದ್ದರೆ ಅದು ಭೂ ಕುಸಿತದ ಮೊದಲ ಸಂಕೇತ. ಅದನ್ನು ತಕ್ಷಣ ಸನಿಹದ ಪೊಲೀಸರಿಗೆ , ತಹಶಿಲ್ದಾರರು ಮತ್ತು ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡಬೇಕು. ಅತಿ ಭಾರದ ವಾಹನಗಳನ್ನು ವೇಟ್ ಪರಿಶೀಲಿಸಿ ಬಿಡಬೇಕು.‌ಮಣ್ಣು ಕುಸಿತದ ಪ್ರದೇಶದಲ್ಲಿ ವಾಹನಗಳ ವೇಗ 20 ಕಿ.ಮೀ. ಮೀರಬಾರದು ಎಂಬ ಶರತ್ತು ವಿಧಿಸಲಾಗುತ್ತದೆ. ಇದನ್ನು ಪೊಲೀಸ್ ಇಲಾಖೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಸೂಚಿಸಿ,ಪತ್ರ ಬರೆದಿದ್ದೇನೆ. ಈಗ ಮುಂದಿನ ಕ್ರಮ ಪೊಲೀಸ್ ವರಿಷ್ಠರು ತೆಗೆದುಕೊಳ್ಳುತ್ತಾರೆ
ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

Related

Previous Post

ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಆ.1ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ತಾಲೂಕಿನ ಶಾಲಾ-ಕಾಲೇಜುಗಳಿ ಗೆ ರಜೆ ಘೋಷಣೆ

Next Post

ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ನಾಳೆ ರಜೆ ಘೋಷಣೆ

Kannada News Desk

Kannada News Desk

Next Post
ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ನಾಳೆ ರಜೆ ಘೋಷಣೆ

ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ನಾಳೆ ರಜೆ ಘೋಷಣೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.