• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)

Kannada News Desk by Kannada News Desk
September 3, 2024
in ನಮ್ಮ ಕರಾವಳಿ
0
ಮುರುಡೇಶ್ವರ ದ ಬಸ್ತಿಮಕ್ಕಿಯ  ಹೈ ಲ್ಯಾಂಡ್ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೆಶ್ಯಾವಾಟಿಕೆ ದಂಧೆ ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅಮಾನತು(ಸಸ್ಪೆನ್ಡ್)
0
SHARES
2.7k
VIEWS
WhatsappTelegram Share on FacebookShare on TwitterLinkedin

 

ಮುರುಡೇಶ್ವರ:ಮುರುಡೇಶ್ವರದ‌ ಬಸ್ತಿನಕ್ಕಿಯ ಹೈ ಲೆಂಡ್ ಲಾಡ್ಜ್ ನಲ್ಲಿ ನಡೆಯುತ್ತಿರುವ ವೆಶ್ಯಾವಾಟಿಕೆ ದಂಧೆ
ಮತ್ತು ಮುರುಡೇಶ್ವರ ದಲ್ಲಿ ನಡೆಯುತ್ತಿ ರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ವಿಫಲವಾದ ಮುರುಡೇಶ್ವರ ಪಿ.ಎಸ್.ಐ ಮಂಜುನಾಥ ಅವರನ್ನು
ಕರ್ತವ್ಯ ಲೋಪ ಮತ್ತು ದುರ್ನಡತೆ, ಬೇಜವಾಬ್ದಾರಿ ತನವನ್ನು ಪರಿಗಣಿಸಿ ಇಲಾಖಾ ತನಿಖೆ ಕಾಯ್ದಿರಿಸಿ ತಕ್ಷಣ ಜಾರಿಗೆ ಬರುವಂತೆ ಸಸ್ಪೆನ್ಡ್ ಮಾಡಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಎಂ.ನಾರಾಯಣ ಅವರು ಇಂದು ಆದೇಶ ಮಾಡಿದ್ದಾರೆ.


ಮೊನ್ನೆ ಅಷ್ಟೇ ಮುರುಡೇಶ್ವರ ದ ಬಸ್ತಿ ಮಕ್ಕಿಯ ಹೈ ಲ್ಯಾಂಡ್ ಲಾಡ್ಜ್ ಮೇಲೆ ಜಿಲ್ಲಾ ಸಿ.ಸಿ.ಬಿ ಪೊಲೀಸ್ ಅಧಿಕಾರಿಗಳು ವೆಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್ ‌ಮತ್ತು ಲಾಡ್ಜ್ ಮೇಲೆ ದಾಳಿ ನಡೆಸಿ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ‌ ಬಸ್ತಿನಕ್ಕಿಯ ಹೈ ಲೆಂಡ್ ಹೋಟೆಲ್‌ನಲ್ಲಿ ನಡೆದಿತ್ತು.

ದಾಳಿಯಲ್ಲಿ ಇಬ್ಬರೂ ಯುವತಿಯರು ಬ್ಯಾಗು,ಬಟ್ಟೆ ಎಲ್ಲವನ್ನೂ ಬಿಟ್ಟು ಪರಾರಿಯಾಗಿದ್ದರು. ಹೋಟೆಲ್ ಸಿಬ್ಬಂದಿ ಸೇರಿ ನಾಲ್ವರು ಪುರುಷರನ್ನ ಪೊಲೀಸರು ವಶಕ್ಕೆ ಪಡೆದಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ಸೂಚನೆ ಮರೆಗೆ ಕಾರವಾರ ಸಿಇಎನ್ ವಿಭಾಗದ ಡಿವೈಎಸ್ಪಿ ಅಶ್ವಿನಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಈ ಹೋಟೆಲ್ ಪಕ್ಕದಲ್ಲಿ ಯಾವುದೇ ಅನುಮತಿ ಇಲ್ಲದೆ ಕ್ಲಬ್ ಕೂಡ ನಡೆಸಲಾಗುತ್ತಿದೆ ಎಂಬ ಮಾಹಿತಿ ಕೂಡ ಬಂದಿತ್ತು.

Related

Previous Post

ಅರಣ್ಯವಾಸಿಗಳ ಪರ ಮಠಾಧೀಶರ ಬೆಂಬಲ:ಹೋರಾಟಗಾರರ ವೇದಿಕೆ ಹರ್ಷ-ರವೀಂದ್ರ ನಾಯ್ಕ.

Next Post

ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು

Kannada News Desk

Kannada News Desk

Next Post
ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು

ಭಟ್ಕಳದ *ಜಾಲಿ ಪಟ್ಟಣ ಪಂಚಾಯತ್ ನ ಅನುದಾನ ಹಂಚಿಕೆಯಲ್ಲಿ 3 ಬಿಜೆಪಿ ಸದಸ್ಯರ ವಾರ್ಡ್ ಗೆ ತಾರತಮ್ಯ ಜಿಲ್ಲಾಧಿಕಾರಿ ಗೆ ದೂರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.