• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, June 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯ ,ಹಲ್ಲೆ ,ಹತ್ಯೆ ಖಂಡಿಸಿ ಭಟ್ಕಳದಲ್ಲಿ ಹಿಂದೂಗಳ ವಿರಾಟ್ ದರ್ಶನ : ಬ್ರಹತ ಪ್ರತಿಭಟನೆ, ಮೆರವಣಿಗೆಯಲ್ಲಿ 7 ರಿಂದ 8 ಸಾವಿರ ಜನರು ಭಾಗಿ

Kannada News Desk by Kannada News Desk
December 14, 2024
in ನಮ್ಮ ಕರಾವಳಿ
0
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದೌರ್ಜನ್ಯ ,ಹಲ್ಲೆ ,ಹತ್ಯೆ ಖಂಡಿಸಿ ಭಟ್ಕಳದಲ್ಲಿ ಹಿಂದೂಗಳ ವಿರಾಟ್ ದರ್ಶನ : ಬ್ರಹತ ಪ್ರತಿಭಟನೆ, ಮೆರವಣಿಗೆಯಲ್ಲಿ 7 ರಿಂದ 8 ಸಾವಿರ ಜನರು ಭಾಗಿ
0
SHARES
714
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/12/VID-20241214-WA0827.mp4

ಭಟ್ಕಳ-ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣ ವೇದಿಕೆ ಭಟ್ಕಳ ಘಟಕ ವತಿಯಿಂದ ಶುಕ್ರವಾರ ಸಂಜೆಭಟ್ಕಳದಲ್ಲಿ ಬಾಂಗ್ಲಾದೇಶದಲ್ಲಿನ ಹಿಂದೂಗಳ ನರಮೇಧ, ಅತ್ಯಾಚಾರ ಹಾಗೂ ಹಿಂಸಾಚಾರ ಖಂಡಿಸಿ ಸಂಜೆ 4:00 ಗಂಟೆಗೆ *ಬೃಹತ್ ಪ್ರತಿಭಟನೆ ಮತ್ತು ಮೆರವಣಿಗೆ ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನದ ಆವರಣದಿಂದ ಆರಂಭಗೊಂಡು ಭಟ್ಕಕ್ದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರ್ಕಲ್ ಮೂಲಕ ಬಂದು ರಿಕ್ಷಾ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೈದಾನದಲ್ಲಿ ಸಭೆ ಸೇರಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ಹತ್ಯೆ ಖಂಡಿಸಿ ಭಟ್ಕಳದಲ್ಲಿ ಪ್ರತಿಭಟನಾ ಮೇರವಣಿಗೇಯಲ್ಲಿ ಭಟ್ಕಳ ಹಿಂದೂಗಳ ವಿರಾಟ್ ದರ್ಶನ ನಡೆಯಿತು.ಮೇರವಣಿಗೆಯಲ್ಲಿ ಎಳರಿಂದ ಎಂಟ್ಟು ಸಾವಿರ ಜನ ಒಂದೇ ಸಮಯದಲ್ಲಿ ಜಮಾವಣೇ ಆಗಿದ್ದರು.ಬೇರೆ ತಾಲೂಕು ಹಾಗೂ ಜಿಲ್ಲೆಗೆ ಮಾದರಿಯಾದ ಭಟ್ಕಳ ಹಿಂದೂ ಸಮಾಜದ ಪ್ರತಿಭಟನೇ ನಡೆಸಿತು.ತಾಲೂಕಿನ ಹಿಂದೂ ಸಮಾಜಕ್ಕೆ ಧನ್ಯವಾದ ಅರ್ಪಿಸಿದ. ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣೇ ವೇಧಿಕೆ.


ಶುಕ್ರವಾರ ಸಂಜೆ ಭಟ್ಕಳ್ದ ಲ್ಲಿ ತಮ್ಮ ಅಂಗಡಿ ಬಂದ ಮಾಡಿ ಪ್ರತಿಭಟನೆ ಯಲ್ಲಿ ಭಾಗವಹಿಸಿದ *ಹಿಂದೂ ಅಂಗಡಿ ವ್ಯಾಪಾರಿಗಳಿಗೆ ಆಟೋ ಚಾಲಕರಿಗೇ, ತರಕಾರಿ ಮಾರುವ ಸಂಘಕ್ಕೆ ಮೀನೂ ಮಾರುವ ಮಹಿಳಾ ಸಂಘಕ್ಕೆ ,ಹಿಂದೂ ಟೈಲರ್ ,ಕಾರ್ಮಿಕರಿಗೇ,ಹೋಟೆಲ್ ಉದ್ಯಮಿಗಳಿಗೆ, ಇಗೇ ಹಲವಾರು ಹಿಂದೂ ಸಂಘ ಸಂಸ್ಥಗೆ ಧನ್ಯವಾದ ಅರ್ಪಿಸಿದ ವಿಶ್ವಹಿಂದೂ ಪರಿಷದ್ ಹಾಗೂ ಹಿಂದೂ ಜಾಗರಣಾ ವೇದಿಕೇ.ಅಚ್ಚರಿ ಮೂಡಿಸಿದ ಪ್ರತಿಭಟನಾ ಮೇರವಣಿಗೆಯಲ್ಲಿ 7ರಿಂದ 8 ಸಾವಿರ ಭಾರೀ ಜನಸ್ಥೋಮ.ವಿಶ್ವ ಹಿಂದೂ ಪರಿಷತ್ತಿನ ತಾಲೂಕ ಉಪಾಧ್ಯಕ್ಷ ಗೋವಿಂದ ಖಾರ್ವಿ ಎಲ್ಲರನ್ನು ಸ್ವಾಗತಿಸಿದರು. ವಿಶ್ವ ಹಿಂದೂ ಪರಿಷತ್ ತಾಲೂಕ ಅಧ್ಯಕ್ಷ ರಾಮಕೃಷ್ಣ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನು ಕಾರ್ಯಕ್ರಮ ಕ್ಕೆ ಸ್ವಾಗತ ಮಾಡಿದರು.ಹಿಂದೂ ಜಾಗರಣ ವೇಧಿಕೆ ಸಹ ಸಂಚಾಲಕ ನಾಗೇಶ್ ನಾಯ್ಕ ಹೊನ್ನಿಗದ್ದೆ ಮನವಿ ಪತ್ರ ಓದಿದರು.ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಲಾಯಿತು.

ಶ್ರೀ ಶ್ರೀ ಶ್ರೀ ರಾಜಶೇಕರಾನಂದ ಸ್ವಾಮೀಜಿ ವಜ್ರದೇಹಿ ಮಠ , ಗುರುಪುರ ಮಂಗಳೂರು ಇವರು ಮಾತನಾಡಿ ಹಿಂದುಗಳು ನಾವೆಲ್ಲರೂ ಯಾವಾಗಲೂ ಸದಾ ಒಗ್ಗಟ್ಟಾಗಿ ಇರಬೇಕು. ಇಲ್ಲದಿದ್ದರೆ ಇಂದು ಬಾಂಗ್ಲಾದೇಶ ದ ಹಿಂದೂಗಳಿಗೆ ಬಂದ ಪರಿಸ್ಥಿತಿ ಮುಂದೇ ನಮಗೆ ಅತಿ ಶೀಘ್ರದಲ್ಲಿ ಬರಬಹುದು ಎಂದು ಎಚ್ಚರಿಸಿದರು.
ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ ಹಿಂದೂಗಳ ತಾಳ್ಮೆ ಮತ್ತು ಸಹನೆ ಕೆಣಕಬೇಡಿ ಎಂದು ಅನ್ಯ ಧರ್ಮಿಯರಿಗೆ ಎಚ್ಚರಿಕೆ ನೀಡಿದರು.

ಭಟ್ಕಳದಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇದಿಕೆಯಲ್ಲಿ ಶ್ರೀ ಶ್ರೀ ಶ್ರೀ ರಾಜಶೇಕರಾನಂದ ಸ್ವಾಮೀಜಿ ವಜ್ರದೇಹಿ ಮಠ , ಗುರುಪುರ ಮಂಗಳೂರು ಇವರ ದಿವ್ಯ ಉಪಸ್ಥಿತಿಯಲ್ಲಿ , ಹಿಂದೂ ಜಾಗರಣ ವೇಧಿಕೆ ದಕ್ಷಿಣ ಪ್ರಾಂತ್ಯ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಶ್ವ ಹಿಂದೂ ಪರಿಷತ್ತಿನ ತಾಲೂಕ ಉಪಾಧ್ಯಕ್ಷ ಗೋವಿಂದ ಖಾರ್ವಿ ಉಪಸ್ಥಿತರಿದ್ದರು.ಮೆರವಣಿಗೆ ಯಲ್ಲಿ ಪ್ರಮುಖರಾದ ಮಾಜಿ ಸಚಿವ ಶಿವಾನಂದ ನಾಯ್ಕ್, ಮಾಜಿ ಶಾಸಕ ಸುನಿಲ್ ನಾಯ್ಕ್, ಬಿಜಿಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ಹಿಂದೂ ಜಾಗರಣ ವೇಧಿಕೆ, ಭಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರು, ಭಟ್ಕಳ್ ತಾಲೂಕಿನ 31 ಸಮಾಜದ ಅಧ್ಯಕ್ಷರು, ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ಹಿಂದೂ ಸಮಾಜ ಭಾಂದವರು ಭಾಗವಹಿಸಿದರು.

Related

Previous Post

ಬೆಂಗಳೂರಿನ ಟಿ ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ನಿಂದ ಭ್ರಷ್ಟಾಚಾರ

Next Post

ಬೈಕ್‌ ಅಪಘಾತದಲ್ಲಿ ಭಟ್ಕಳ ತಾಲೂಕಿನ ಮುಂಡಳ್ಳಿ ನಿವಾಸಿ ರೂಪೇಶ್ ದೇವಡಿಗ ಸಾವು

Kannada News Desk

Kannada News Desk

Next Post
ಬೈಕ್‌ ಅಪಘಾತದಲ್ಲಿ ಭಟ್ಕಳ ತಾಲೂಕಿನ ಮುಂಡಳ್ಳಿ ನಿವಾಸಿ ರೂಪೇಶ್ ದೇವಡಿಗ ಸಾವು

ಬೈಕ್‌ ಅಪಘಾತದಲ್ಲಿ ಭಟ್ಕಳ ತಾಲೂಕಿನ ಮುಂಡಳ್ಳಿ ನಿವಾಸಿ ರೂಪೇಶ್ ದೇವಡಿಗ ಸಾವು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.