• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯ ಹಕ್ಕು ಕಾಯಿದೆ- ಅಸಮರ್ಪಕ ಜಿಪಿಎಸ್; ಸಿದ್ಧಾಪುರ ತಾಲೂಕಿನಲ್ಲಿ ಆರು ಸಾವಿರಕ್ಕೂ ಮಿಕ್ಕಿ ಮೇಲ್ಮನವಿ- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಅಚಾರ್ಯ ,ಶಿರಸಿ

Kannada News Desk by Kannada News Desk
November 19, 2022
in ನಮ್ಮ ಕರಾವಳಿ
0
ಅರಣ್ಯ ಹಕ್ಕು ಕಾಯಿದೆ- ಅಸಮರ್ಪಕ ಜಿಪಿಎಸ್; ಸಿದ್ಧಾಪುರ ತಾಲೂಕಿನಲ್ಲಿ ಆರು ಸಾವಿರಕ್ಕೂ ಮಿಕ್ಕಿ ಮೇಲ್ಮನವಿ- ರವೀಂದ್ರ ನಾಯ್ಕ.
0
SHARES
63
VIEWS
WhatsappTelegram Share on FacebookShare on TwitterLinkedin

ಅರಣ್ಯ ಹಕ್ಕು ಕಾಯಿದೆ- ಅಸಮರ್ಪಕ ಜಿಪಿಎಸ್;
ಸಿದ್ಧಾಪುರ ತಾಲೂಕಿನಲ್ಲಿ ಆರು ಸಾವಿರಕ್ಕೂ ಮಿಕ್ಕಿ ಮೇಲ್ಮನವಿ- ರವೀಂದ್ರ ನಾಯ್ಕ.

 

https://kannadatodaynews.net/wp-content/uploads/2022/11/VID-20221119-WA0214.mp4

ಸಿದ್ಧಾಪುರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ, ಅಸಮರ್ಪಕ ಜಿಪಿಎಸ್‌ಗೆ ಪುನರ್ ಪರೀಶಿಲಿಸಲು ಆಗ್ರಹಿಸಿ ಸಿದ್ಧಾಪುರ ತಾಲೂಕಿನಾದ್ಯಂತ ಅರಣ್ಯ ಅತಿಕ್ರಮಣದಾರರು ಸುಮಾರು ೬,೧೧೭ ಪುನರ್ ಸರ್ವೇಗೆ ಜಿಲ್ಲಾ ಅರಣ್ಯ ಹಕ್ಕು ಸಮಿತಿಗೆ ಕಾನೂನಾತ್ಮಕ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಸಿದ್ಧಾಪುರ ತಾಲೂಕಿನ ವಾಜಗೋಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮೇಲ್ಮನವಿ ಸ್ವೀಕೃತ ಪ್ರತಿಗಳನ್ನ ಅರಣ್ಯ ಅತಿಕ್ರಮಣದಾರರಿಗೆ ವಿತರಿಸಿ ಮಾತನಾಡುತ್ತಿದ್ದರು.

ಅರಣ್ಯ ಭೂಮಿ ಹಕ್ಕಿಗಾಗಿ ಮಂಜೂರಿ ಪ್ರಕ್ರೀಯೆಯಲ್ಲಿ, ಅರಣ್ಯ ಅತಿಕ್ರಮಣದಾರರು ಸಾಗುವಳಿಗೆ ಸಂಬAಧಿಸಿ ಜರುಗಿದ ಸರ್ವೇ ಕಾರ್ಯ ಪೂರ್ಣಪ್ರಮಾಣದಲ್ಲಿ ಗುರುತಿಸದೇ ಇರುವುದರಿಂದ, ಅರಣ್ಯ ಸಿಬ್ಬಂದಿಗಳು ಗಡಿ ಗುರುತಿಸುವ ಸಂದರ್ಭದಲ್ಲಿ ಅರಣ್ಯ ಅತಿಕ್ರಮಣದಾರರ ಸಾಗುವಳಿಗೆ ಆತಂಕ ಉಂಟಾಗುವುದರಿAದ ಮತ್ತು ಅನಾಧಿಕಾಲದಿಂದ ಸಾಗುವಳಿ ಭೂಮಿ ಕಬ್ಜಾಕ್ಕೆ ಆತಂಕÀ ಆಗುವ ಹಿನ್ನೆಲೆಯಲ್ಲಿ ಅಸಮರ್ಪಕ ಜಿಪಿಎಸ್‌ಗೆ ಓಳಗಾಗಿರುವ ಅತಿಕ್ರಮಣದಾರರು ಮೇಲ್ಮನವಿ ಸಲ್ಲಿಸಬೇಕೆಂದು ಅವರು ಅಗ್ರಹಿಸಿದರು.

ಕಾರ್ಯಕ್ರಮದ ನೇತ್ರತ್ವವನ್ನ ಹೋರಾಟಗಾರರಾದ ಸುನೀಲ್ ನಾಯ್ಕ ಸಂಪಖAಡ, ಮೋಹನ ಬಿ ನಾಯ್ಕ, ಲೋಕೇಶ್ ಆರ್ ನಾಯ್ಕ, ರಾಮ ತಿಮ್ಮ ನಾಯ್ಕ, ವಿನಾಯಕ ಹುಕ್ಕಳಿ, ಗೋಪಾಲ ನಾಯ್ಕ ಮಾಸ್ತಿಹಕ್ಲು, ಶ್ರೀಧರ ನಾಯ್ಕ ಮುಂಡಿಗೆತಗ್ಗು, ಸುರೇಶ್ ನಾಯ್ಕ ಗಾಳಮಾಂವ ಮುಂತಾದವರು ವಹಿಸಿದ್ದರು.

ಉಚಿತ ಮೇಲ್ಮನವಿ:
ಅರಣ್ಯವಾಸಿಗಳ ಸಾಗುವಳಿ ಭೂಮಿಗೆ ಸಂಬAಧಿಸಿ ಅಸಮರ್ಪಕ ಜಿಪಿಎಸ್ ಆಗಿರುವ ಹಿನ್ನೆಲೆಯಲಿ,್ಲ ಅರಣ್ಯವಾಸಿಗಳ ಹಿತ ಕಾಪಾಡುವ ದೃಷ್ಠಿಯಿಂದ ಹೋರಾಟಗಾರರ ವೇದಿಕೆಯು ಜಿಲ್ಲಾದ್ಯಂತ ಉಚಿತ ಕಾನೂನಾತ್ಮಕ ಮೇಲ್ಮನವಿ ಕಾರ್ಯ ಜರುಗಿಸುತ್ತಿದ್ದು, ಅರಣ್ಯವಾಸಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

Related

Tags: AC SirasiCCF Forest sirasiDC Uttara kannadaDFO sirasi
Previous Post

ಬ್ಲಾಕ್ ಮನಿಯನ್ನು ವೈಟ್ ಮಾಡಿತಾ ಚಿಲುಮೆ..?- ಡಿಕೆಶಿ ಹೊಸ ಬಾಂಬ್

Next Post

ಲವ್ ಜಿಹಾದ್ ಆರೋಪ; ಯುವತಿಯ ಸಹೋದರನಿಂದ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

Kannada News Desk

Kannada News Desk

Next Post
ಲವ್ ಜಿಹಾದ್ ಆರೋಪ; ಯುವತಿಯ ಸಹೋದರನಿಂದ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

ಲವ್ ಜಿಹಾದ್ ಆರೋಪ; ಯುವತಿಯ ಸಹೋದರನಿಂದ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲು*

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.