• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿಂದೂ ಫೈರ್ ಬ್ರಾಂಡ್, ಮಾಜಿ ಕೇಂದ್ರ ಸಚಿವ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಬಿಜೆಪಿ ಹೈಕಮಾಂಡ್ ಆರು ವರ್ಷಗಳ ಕಾಲ ಉಚ್ಛಾಟಿಸಿದ್ದು ಸರಿಯಲ್ಲ- ಹಿಂದೂ ಮುಖಂಡ , ಹಿಂದೂ ಪರ ಹೋರಾಟಗಾರ ಶಂಕರ್ ನಾಯ್ಕ ಚೌತನಿ.

Kannada News Desk by Kannada News Desk
March 28, 2025
in ನಮ್ಮ ಕರಾವಳಿ
0
ಹಿಂದೂ ಫೈರ್ ಬ್ರಾಂಡ್, ಮಾಜಿ ಕೇಂದ್ರ ಸಚಿವ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಬಿಜೆಪಿ ಹೈಕಮಾಂಡ್ ಆರು ವರ್ಷಗಳ ಕಾಲ ಉಚ್ಛಾಟಿಸಿದ್ದು ಸರಿಯಲ್ಲ- ಹಿಂದೂ ಮುಖಂಡ , ಹಿಂದೂ ಪರ ಹೋರಾಟಗಾರ ಶಂಕರ್ ನಾಯ್ಕ ಚೌತನಿ.
0
SHARES
734
VIEWS
WhatsappTelegram Share on FacebookShare on TwitterLinkedin

ಭಟ್ಕಳ- ಹಿಂದೂ ಫೈರ್ ಬ್ರಾಂಡ್, ಮಾಜಿ ಕೇಂದ್ರ ಸಚಿವ , ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಬಿಜೆಪಿ ಪಕ್ಷದಿಂದ ಬಿಜೆಪಿ ಹೈಕಮಾಂಡ್ ನಾಯಕರು ಆರು ವರ್ಷಗಳ ಕಾಲ ಉಚ್ಛಾಟಿಸಿದ್ದು ಖಂಡನೀಯವಾದದ್ದು ಮತ್ತುಈ ಮೂಲಕ ಬಿಜೆಪಿ ಹೈ ಕಮಾಂಡ ಅಖಂಡ ಹಿಂದೂ ಸಮಾಜದ ಹೃದಯಕ್ಕೆ ನೋವನ್ನು ಉಂಟುಮಾಡಿ ,ಬೆಂಕಿಯನ್ನು ಇಟ್ಟಿದೆ.ಕಳೆದ ಹಲವಾರು ದಶಕಗಳಿಂದ ಹಿಂದುತ್ವವನ್ನೇ ಉಸಿರಾಗಿಸಿಕೊಂಡಿದ್ದು ಹಿಂದುತ್ವದ ನೆಲೆಯಲ್ಲಿ ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸುತ್ತಾ ಬಂದಿರುವ ಉತ್ತರ ಕರ್ನಾಟಕದ ಹಿಂದೂ ಹುಲಿ ಯತ್ನಾಳರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವ ಬಿಜೆಪಿಯ ಪಕ್ಷದ ಈ ಹಿಂದೂ ವಿರೋಧಿ ನೀತಿಯ ಹಿಂದೆ ಹಿಂದೂ ವಿರೋಧಿ ಶಕ್ತಿಗಳ ವ್ಯವಸ್ಥಿತವಾದ ಷಡ್ಯಂತ್ರ ಇರುವುದು ಸಾಬೀತಾಗಿದೆ.ಈ ಹಿಂದೂ ವಿರೋಧಿ ಶಕ್ತಿಗಳ ಜೊತೆ ಸದಾ ನಕಲಿ ಹಿಂದುತ್ವದ ಭಾಷಣ ಬಿಗಿಯುವ ಬಿಜೆಪಿಗರೂ ಕೂಡಾ ಕೈ ಜೋಡಿಸಿರುವುದು ಇದರಿಂದ ಸಾಬೀತಾಗಿದೆ.ಸಾಲು ಸಾಲು ಹಿಂದೂ ಹೋರಾಟಗಾರರನ್ನು ಪಕ್ಷದಿಂದ ಹೊರ ಹಾಕಿ ಅನ್ಯ ಪಕ್ಷದ ಅಸಂಖ್ಯಾತ ಹಿಂದೂ ವಿರೋಧಿಗಳನ್ನು ಬಿಜೆಪಿ ಪಕ್ಷದೊಳಗೆ ತುಂಬಿಕೊಳ್ಳುತ್ತಿರುವುದೂ ಬಿಜೆಪಿ ನಾಯಕರ ನಕಲಿ ಹಿಂದುತ್ವ ಎಂದು  ಇದರಿಂದ ಸಾಬೀತಾಗುತ್ತಿದೆ.
ಇದನ್ನು ಅಖಂಡ ಹಿಂದೂ ಸಮಾಜ ಸಹಿಸದು.ಅಮಾಯಕ ಹಿಂದೂಗಳನ್ನು ಬಳಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಹಿಂದೂಗಳನ್ನೇ ವ್ಯವಸ್ಥಿತವಾಗಿ ಹಿಂದೂ ವಿರೋಧಿ ಗ್ಯಾಂಗ್ ಜೊತೆ ಸೇರಿಕೊಂಡು ತುಳಿಯುತ್ತಿರುವ ಬಿಜೆಪಿ ಪಕ್ಷದ ನಾಯಕರ ಈ ಹಿಂದೂ ವಿರೋಧಿ ನೀತಿ ನಿಜಕ್ಕೂ ಆತಂಕಕಾರಿಯಾಗಿದೆ.ಈ ತಕ್ಷಣವೇ ಬಿಜೆಪಿ ಹೈಕಮಾಂಡ್ ನಾಯಕರು ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಛಾಟನೆ ಆದೇಶವನ್ನು ವಾಪಾಸ್ ಪಡೆದು ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಮಾಡಬೇಕು ಹಾಗೂ ಅಖಂಡ ಹಿಂದೂ ಸಮಾಜದ ಕ್ಷಮೆ ಕೇಳಬೇಕು.ಇಲ್ಲವಾದಲ್ಲಿ ಈಗಿರುವ ೬೬ ಸೀಟ್ ಗಳಿಗಿಂತಲೂ ಹೀನಾಯ ಪರಿಸ್ಥಿತಿಯನ್ನು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಎದುರಿಸಬೇಕಾದೀತು ಎನ್ನುವ ಎಚ್ಚರಿಕೆಯನ್ನು ಬಿಜೆಪಿ ಹೈಕಮಾಂಡ್ ನಾಯಕರಿಗೆ ನೀಡುತ್ತಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾ ಹಿಂದೂ ಮುಖಂಡ ,ಹಿಂದೂ ಪರ ಹೋರಾಟಗರ ಶಂಕರ ನಾಯ್ಕ ಚೌತನಿ ತಿಳಿಸಿದ್ದಾರೆ.

Related

Previous Post

ಕತಗಾಲನಲ್ಲಿ ಮಣ್ಣಿನ ಆರೋಗ್ಯ ನೀರಿನ ಸಂರಕ್ಷಣೆ ಜಲಮರುಪೂರಣ ಮತ್ತು ವಿದ್ಯುತ್ ದಕ್ಷತಾ ಪಂಪ್‌ಸೆಟ್ ಗಳ ಕುರಿತಾದ ‌ಮಾಹಿತಿ ಕಾರ್ಯಗಾರ ಯಶಸ್ವಿ

Next Post

ವಕ್ಫ್  ತಿದ್ದುಪಡಿ ಮಸೂದೆಯನ್ನು  ವಿರೋಧಿಸಿ  ಶುಕ್ರವಾರದ ಪ್ರಾರ್ಥನೆ ವೇಳೆ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಭಟ್ಕಳ  ಮುಸ್ಲಿಮರು

Kannada News Desk

Kannada News Desk

Next Post
ವಕ್ಫ್  ತಿದ್ದುಪಡಿ ಮಸೂದೆಯನ್ನು  ವಿರೋಧಿಸಿ  ಶುಕ್ರವಾರದ ಪ್ರಾರ್ಥನೆ ವೇಳೆ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಭಟ್ಕಳ  ಮುಸ್ಲಿಮರು

ವಕ್ಫ್  ತಿದ್ದುಪಡಿ ಮಸೂದೆಯನ್ನು  ವಿರೋಧಿಸಿ  ಶುಕ್ರವಾರದ ಪ್ರಾರ್ಥನೆ ವೇಳೆ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ ಭಟ್ಕಳ  ಮುಸ್ಲಿಮರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.