• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕೋಡಿಗದ್ದೆಯಲ್ಲಿ ನ. ೨೩ ರಂದು ; ಅರಣ್ಯ ರಕ್ಷಿಸುವಲ್ಲಿ ಅರಣ್ಯವಾಸಿಗಳ ಜವಬ್ದಾರಿ ಚಿಂತನ ಕೂಟ.

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
November 21, 2022
in ನಮ್ಮ ಕರಾವಳಿ
0
ಕೋಡಿಗದ್ದೆಯಲ್ಲಿ ನ. ೨೩ ರಂದು ; ಅರಣ್ಯ ರಕ್ಷಿಸುವಲ್ಲಿ ಅರಣ್ಯವಾಸಿಗಳ ಜವಬ್ದಾರಿ ಚಿಂತನ ಕೂಟ.
0
SHARES
210
VIEWS
WhatsappTelegram Share on FacebookShare on TwitterLinkedin

ಕೋಡಿಗದ್ದೆಯಲ್ಲಿ ನ. ೨೩ ರಂದು ;
ಅರಣ್ಯ ರಕ್ಷಿಸುವಲ್ಲಿ ಅರಣ್ಯವಾಸಿಗಳ ಜವಬ್ದಾರಿ ಚಿಂತನ ಕೂಟ.

ಸಿದ್ಧಾಪುರ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಯುವ ವೇದಿಕೆಯ ಸಿದ್ಧಾಪುರ ಘಟಕದ ಆಶ್ರಯದಲ್ಲಿ ದೋಡ್ಮನೆ ಗ್ರಾಮ ಪಂಚಾಯತ ವ್ಯಾಪ್ತಿಯ ಕೋಡಿಗದ್ದೆಯಲ್ಲಿ ನವೆಂಬರ್ ೨೩, ಮಧ್ಯಾಹ್ನ ೩ ಗಂಟೆಗೆ ಶಂಭುಲಿAಗೇಶ್ವರ ಮಹಿಸಾಸುರ ಮರ್ದಿನಿ ದೇವಾಲಯದಲ್ಲಿ ಚಿಂತನ ಸಭೆ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಯುವ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ವಿಷಯ ಮಂಡನೆಯನ್ನು ಕ್ಯಾದಗಿ ವಲಯ ಅರಣ್ಯ ಅಧಿಕಾರಿ ಅಜಯ್ ಕುಮಾರ್ ಮಾಡುವರು, ವಿಶೇಷ ಆಮಂತ್ರಿತರಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆದ್ಯಕ್ಷ ರವೀಂದ್ರ ನಾಯ್ಕ ಆಗಮಿಸುವರು, ಮುಖ್ಯ ಅತಿಥಿಗಳಾಗಿ ವಿನಾಯಕ ಆರ್ ನಾಯ್ಕ ಅಧ್ಯಕ್ಷರು ಬಿಎಸ್‌ಎನ್‌ಡಿಪಿ ತಾಲೂಕ ಘಟಕ ಸಿದ್ಧಾಪುರ, ವಸಂತ ನಾಯ್ಕ, ಸುಬ್ರಾಯ ಭಟ್ಟ ಗಡಿಹಿತ್ಲು, ಶ್ರೀಧರ ಭಟ್ಟ ಗಡಿಹಿತ್ಲು ಸಾಮಾಜಿಕ ಹೋರಾಟಗಾರರು, ಶ್ರೀಕಾಂತ ಫಾರೆಸ್ಟ ಆಫೀಸರ್ ಕೋಡಿಗದ್ದೆ ವಲಯ, ಇಸ್ಮಾಯಿಲ್ ಫಾರೆಸ್ಟ ಗಾರ್ಡ ಕೋಡಿಗದ್ದೆ ವಲಯ ಇವರುಗಳು ಆಗಮಿಸುವರು.

ಅರಣ್ಯವಾಸಿಗಳಿಗೆ ಭೂಮಿ ಹಕ್ಕಿನ ಕುರಿತು ತಿಳುವಳಿಕೆ, ಜಾಗೃತೆ, ಮಾಹಿತಿ ನೀಡುವ ಜೊತೆಗೆ ಅರಣ್ಯ ರಕ್ಷಿಸುವಲ್ಲಿ ಅರಣ್ಯವಾಸಿಗಳ ಜಬಬ್ದಾರಿ ಕುರಿತು ಜಾಗೃತೆ ಮೂಡಿಸುವ ಉದ್ದೇಶದಿಂದ ಚಿಂತನ ಸಭೆ ಸಂಘಟಿಸಲಾಗಿದ್ದು ಇರುತ್ತದೆ. ಹೇಚ್ಚಿನ ಸಂಖ್ಯೆಯಲ್ಲಿ ಅರಣ್ಯ ಅತಿಕ್ರಮಣದಾರಾರರು ಆಗಮಿಸಬೇಕೆಂದು ಕಾರ್ಯಕ್ರಮದ ಸಂಯೋಜಕರಾದ ನಾಗರಾಜ ಎಲ್ ಮರಾಠಿ, ಧನಂಜಯ ಎಸ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related

Previous Post

ಕಂಪ್ಯೂಟರ್ ಕ್ಲಾಸ್ ಗೆ ತೆರಳಿದ್ದ ಹಿಂದೂ ಯುವತಿ ಇಬ್ಬರು ಮುಸ್ಲಿಂ ಯುವಕರ ಜೊತೆ ಗುಡ್ಡೆಯಲ್ಲಿ ಪತ್ತೆ – ಪೋಲಿಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು

Next Post

ಕಾರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ – ಬಂಧಿತ ಡಿಂಪಲ್ ಲಾಂಬಾಗೆ ಸೆಕ್ಸ್ ರಾಕೆಟ್‌ಗಳ ಸಂಪರ್ಕ – ಮಾಡೆಲಿಂಗ್ ನೆಪದಲ್ಲಿ ಹುಡುಗಿಯರ ಕಳ್ಳಸಾಗಣೆ

Kannada News Desk

Kannada News Desk

Next Post
ಕಾರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ – ಬಂಧಿತ ಡಿಂಪಲ್ ಲಾಂಬಾಗೆ ಸೆಕ್ಸ್ ರಾಕೆಟ್‌ಗಳ ಸಂಪರ್ಕ – ಮಾಡೆಲಿಂಗ್ ನೆಪದಲ್ಲಿ ಹುಡುಗಿಯರ ಕಳ್ಳಸಾಗಣೆ

ಕಾರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ – ಬಂಧಿತ ಡಿಂಪಲ್ ಲಾಂಬಾಗೆ ಸೆಕ್ಸ್ ರಾಕೆಟ್‌ಗಳ ಸಂಪರ್ಕ – ಮಾಡೆಲಿಂಗ್ ನೆಪದಲ್ಲಿ ಹುಡುಗಿಯರ ಕಳ್ಳಸಾಗಣೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.