• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಕ್ರಮ ಟೋಲ್ ಸಂಗ್ರಹ ವಿರೋಧಿಸಿ ಸಂಸದ ನಳಿನ್ ಕುಮಾರ್ ಟ್ವೀಟ್’ನ ಕಟೌಟ್ ಅನಾವರಣ*

ವರದಿ: ಅದ್ದಿ ಬೊಳ್ಳೂರು

Kannada News Desk by Kannada News Desk
November 22, 2022
in ನಮ್ಮ ಕರಾವಳಿ
0
ಅಕ್ರಮ ಟೋಲ್ ಸಂಗ್ರಹ ವಿರೋಧಿಸಿ ಸಂಸದ ನಳಿನ್ ಕುಮಾರ್ ಟ್ವೀಟ್’ನ ಕಟೌಟ್ ಅನಾವರಣ*
0
SHARES
78
VIEWS
WhatsappTelegram Share on FacebookShare on TwitterLinkedin

*ಅಕ್ರಮ ಟೋಲ್ ಸಂಗ್ರಹ ವಿರೋಧಿಸಿ ಸಂಸದ ನಳಿನ್ ಕುಮಾರ್ ಟ್ವೀಟ್’ನ ಕಟೌಟ್ ಅನಾವರಣ*

ಸುರತ್ಕಲ್:
ಜಾಲತಾಣ ಟ್ವೀಟರ್ ಮೂಲಕ ಮಾಹಿತಿ ನೀಡಿ ‘ಕೇಂದ್ರ ಭೂಸಾರಿಗೆ ಸಚಿವರು ಹಾಗೂ ಪ್ರಧಾನಿಗಳಿಗೆ ಧನ್ಯವಾದ ಸಲ್ಲಿಸಿ ಒಂದು ವಾರ ಉರುಳಿತು ಆದೇಶ ಜಾರಿಯಾಗಿ ಅಕ್ರಮ ಟೋಲ್ ಗೇಟ್ ಮುಚ್ಚುವುದು ಯಾವಾಗ ನಳಿನಣ್ಣಾ..? ಎಂಬ ತಲೆ ಬರಹದೊಂದಿಗೆ ಸಂಸದರು ಮಾಡಿದ ಟ್ವೀಟ್’ನ ಕಟೌಟ್’ನ್ನು ಟೋಲ್ ಸಂಗ್ರಹ ಕೇಂದ್ರ ಪಕ್ಕದ ಧರಣಿ ಸ್ಥಳದಲ್ಲಿ ಸೋಮವಾರ ಅನಾವರಣ ಗೊಳಿಸಲಾಗಿದೆ.

 ಟೋಲ್ ಸಂಗ್ರಹ ವಿರೋಧಿಸಿ ಅನಿರ್ದಿಷ್ಟಾವಧಿ ಹಗಲು-ರಾತ್ರಿ ಧರಣಿಯ 25ನೇ ದಿನವಾದ ಇಂದು, ಸಂಸದ ನಳಿನ್ ಕುಮಾರ್ ಕಟೀಲ್ ಅವರ ಟ್ವೀಟ್’ನ ಕಟೌಟ್ ಅನಾವರಣಗೊಳಿಸಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ನಿನ್ನೆಯ ದಿವಸ ಮೂಡಿಗೆರೆ ಕ್ಷೇತ್ರದಲ್ಲಿ ಬೆಳಿಗ್ಗೆ ಆನೆ ತುಲಿತಕ್ಕೆ ಒಳಗಾಗಿ ಮತಪಟ್ಟ ಸ್ಥಳಕ್ಕೆ ಸಾಯಂಕಾಲ ಭೇಟಿ ನೀಡಲು ಮುಂದಾದ ಶಾಸಕರಿಗೆ ಜನ ಘೇರಾವ್ ಹಾಕಿ ಕಳಿಸಿದ್ದು ಅಲ್ಲದೆ ಇತ್ತೀಚೆಗೆ ಸುಳ್ಯದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಕಾರು ಅಲ್ಲಾಡುವುದನ್ನು ಕೂಡಾ ನಾವು ನೋಡಿದ್ದೇವೆ, ಅದೇ ರೀತಿ ಈಗ ಅವರ ಕುರ್ಚಿ ಕೂಡ ಅಲ್ಲಾಡುತ್ತಿದೆ ಮುಂದೊಂದು ದಿನ ಟೋಲ್ ಗೇಟ್ ಮುಂದೆಯೂ ಈ ಪರಿಸ್ಥಿತಿ ಅವರಿಗೆ ಬರಲಿದೆ ಎಂದರು.

ಸುರತ್ಕಲ್ ಟೋಲ್ ಗೇಟ್ ರದ್ದಾಗಿದೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ರವರು, ಕಳೆದ ಒಂದು ವಾರದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಯವರಿಗೆ ಅಭಿನಂದನೆಗಳನ್ನು ಕೋರಿ ಟ್ವೀಟ್ ಮಾಡಿರುತ್ತಾರೆ, ಹಾಗಿರುವಾಗ ಟ್ವೀಟ್’ನ ಕಟೌಟ್ ಸ್ಥಾಪಿಸುವ ಮೂಲಕ ಅವರ ಈ ಸುಳ್ಳಿನ ಮಹಾಪರ್ವದ ಸಾಧನೆಯ ಶಿಖರವನ್ನು ಸಮಾಜದ ಮುಂದೆ ಅನಾವರಣ ಗೊಳಿಸಿದ್ದೇವೆ, ಇನ್ನಾದರೂ ಅವರಿಗೆ ನಾಚಿಕೆಯಾಗಿ ಜನರಿಗೆ ನೀಡಿದ ಭರವಸೆಗಳನ್ನು ಉಳಿಸುವ ಪ್ರಯತ್ನ ಮಾಡಲಿಕ್ಕಾಗಿ ಶುಭ ಹಾರೈಸುತ್ತಿದ್ದೇವೆ ಎಂದು ಟೋಲ್ ವಿರೋಧಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ವ್ಯಂಗವಾಡಿದರು.

ಸ್ಥಳೀಯ ಶಾಸಕರು ಹಾಗೂ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ವಿವಿಧ ಸಂಘಟನೆಗಳ ಮುಖಂಡರು ಸಾರ್ವಜನಿಕರು ಟೋಲ್ ವಿರೋಧಿ ಹೋರಾಟವನ್ನು ಬೆಂಬಲಿಸುತ್ತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ಅದ್ದಿ ಬೊಳ್ಳೂರು

Related

Tags: Commisonor MangloreDC dakshina kannada
Previous Post

ಮುಸ್ಲಿಂ ವ್ಯಕ್ತಿಯೊಂದಿಗೆ ಪುತ್ತೂರಿನ ಹಿಂದೂ ಯುವತಿ ವಿವಾಹವನ್ನು ಲವ್ ಜಿಹಾದ್ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ

Next Post

ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ

Kannada News Desk

Kannada News Desk

Next Post
ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ

ಕಲೆ ಎಂಬ ಕಲ್ಪವೃಕ್ಷ ಸಿದ್ಧಿ ಸಾಧಿಸಲು ಗುರು ಮಾರ್ಗ ದರ್ಶನದ ಗುರಿ ಅಗತ್ಯ :ಶ್ರೀ ನಿರ್ಮಲ ನಂದ ನಾಥ ಸ್ವಾಮೀಜಿ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.