• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ 10ರಷ್ಟು ಮೀಸಲಾತಿ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ಪ್ರಧಾನ ಸಂಪಾದಕರು-ಕುಮಾರ ನಾಯ್ಕ,ಭಟ್ಕಳ

Kannada News Desk by Kannada News Desk
November 7, 2022
in ದೇಶಿ ಸುದ್ದಿ
0
0
SHARES
593
VIEWS
WhatsappTelegram Share on FacebookShare on TwitterLinkedin

ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವ ಇಡಬ್ಲ್ಯುಎಸ್ ಮೀಸಲಾತಿ ತಿದ್ದುಪಡಿಯನ್ನು ಸುಪ್ರೀಂಕೋರ್ಟ್ ಪಂಚ ಸದಸ್ಯರ ಪೀಠ ಎತ್ತಿ ಹಿಡಿದಿದೆ.
ಆದರೆ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಾಧೀಶರು ಮೀಸಲಾತಿಯ ವಿರುದ್ಧ ತೀರ್ಪು ನೀಡಿದ್ದಾರೆ.
ಪೀಠದಲ್ಲಿದ್ದ ನ್ಯಾ. ದಿನೇಶ್ ಮಹೇಶ್ವರಿ, ನ್ಯಾ. ಬೇಲಾ ಎಂ. ತ್ರಿವೇದಿ ಮತ್ತು ನ್ಯಾ. ಪರ್ದಿವಾಲಾ ಮೀಸಲಾತಿ ಪರವಾಗಿ ತೀರ್ಪು ನೀಡಿದರೆ, ನ್ಯಾಯಮೂರ್ತಿ ರವೀಂದ್ರ ಭಟ್ , ಸಿಜೆಐ ಯುಯು ಲಲಿತ್ ಅವರು ಮೀಸಲಾತಿ ವಿರುದ್ಧವಾಗಿ ತೀರ್ಪು ನೀಡಿದ್ದಾರೆ.
ನ್ಯಾ. ರವೀಂದ್ರ ಭಟ್ ಅವರು ಬಹುಮತದ ತೀರ್ಪಿಗೆ ಅಸಮ್ಮತಿ ವ್ಯಕ್ತಪಡಿಸಿ ಭಿನ್ನ ತೀರ್ಪು ನೀಡಿದ್ದಾರೆ.

ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು, ಆರ್ಥಿಕ ಆಧಾರದ ಮೇಲೆ ಮೀಸಲಾತಿ ಒದಗಿಸುವುದರಿಂದ ಮೂಲಭೂತ ರಚನೆ ಅಥವಾ ಭಾರತ ಸಂವಿಧಾನದ ಉಲ್ಲಂಘನೆಯಾಗುವುದಿಲ್ಲ ಎಂದು ತೀರ್ಪು ನೀಡಿದರು.
ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರು, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಬೇಲಾ ತ್ರಿವೇದಿ ಅವರ ತೀರ್ಪುಗಳಿಗೆ ನನ್ನ ಸಹಮತವಿದೆ. ಇಡಬ್ಲ್ಯೂಎಸ್ ತಿದ್ದುಪಡಿಯನ್ನು ನಾನು ಎತ್ತಿಹಿಡಿಯುವೆ ಎಂದು ತೀರ್ಪಿನಲ್ಲಿ ತಿಳಿಸಿದರು.

ನ್ಯಾ. ಪರ್ದಿವಾಲಾ ಅವರು, ಮೀಸಲಾತಿಯನ್ನು ಪಟ್ಟಭದ್ರ ಹಿತಾಸಕ್ತಿಯಾಗಲು ಬಿಡಬಾರದು. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಕೊನೆಗೊಳಿಸಬೇಕಿದೆ. ಆಂದೋಲನ 7 ದಶಕಗಳ ಹಿಂದೆ ಪ್ರಾರಂಭವಾಗಿದ್ದು ಅಂತರವನ್ನು ಕಡಿಮೆ ಮಾಡಲು ದೀರ್ಘಕಾಲೀನ ಅಭಿವೃದ್ಧಿ ಮತ್ತು ಶಿಕ್ಷಣ ಸಹಾಯ ಮಾಡಿದೆ ಎಂದು ತೀರ್ಪಿನಲ್ಲಿ ತಿಳಿಸಿದರು.

Related

Previous Post

ನವವಿವಾಹಿತೆ ನೇಣಿಗೆ ಶರಣು

Next Post

ಭಟ್ಕಳದಲ್ಲಿ ಪಾಕ್ ಮಹಿಳೆ ವಾಸ: ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು

Kannada News Desk

Kannada News Desk

Next Post
ಭಟ್ಕಳದಲ್ಲಿ ಪಾಕ್ ಮಹಿಳೆ ವಾಸ: ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು

ಭಟ್ಕಳದಲ್ಲಿ ಪಾಕ್ ಮಹಿಳೆ ವಾಸ: ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಮಂಜೂರು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.