• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ತನ್ನ ಹಿಂದೂ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಲೆಗೈದ ಮುಸ್ಲಿಂ ಪ್ರಿಯಕರ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 16, 2022
in ದೇಶಿ ಸುದ್ದಿ
0
ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ತನ್ನ ಹಿಂದೂ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಲೆಗೈದ ಮುಸ್ಲಿಂ ಪ್ರಿಯಕರ
0
SHARES
548
VIEWS
WhatsappTelegram Share on FacebookShare on TwitterLinkedin

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ್ದಕ್ಕೆ ತನ್ನ ಹಿಂದೂ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಲೆಗೈದ ಮುಸ್ಲಿಂ ಪ್ರಿಯಕರ

*ಲಕ್ನೋ: ತನ್ನನ್ನು ಮದುವೆಯಾಗುವಂತೆ ಕೇಳಿದ್ದಕ್ಕೆ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಭೀಕರವಾಗಿ ಹತ್ಯೆ ಮಾಡಿದ ದೆಹಲಿಯ ಘಟನೆ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಇದೀಗ ಉತ್ತರ ಪ್ರದೇಶದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿರುವುದು ಪೊಲೀಸರ ನಿದ್ದೆಗೆಡಿಸಿದೆ.*

*ಮುಸ್ಲಿಂ ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.*

*ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್ ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು.*

*ಸೂಫಿಯಾನ್ ನಿಧಿಗೆ ಮೊಬೈಲ್ ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.*

*ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.*

*ಲಕ್ನೋ ಪೊಲೀಸರು ಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.*

Related

Previous Post

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ – ನ್ಯಾಯಧಿಕರಣ ರಚನೆಗೆ ಕೇಂದ್ರದ ಒಲವು

Next Post

ಗೋವಾದ ಕನ್ನಡಿಗರ ಸಂಘದಿಂದ ಕೊಡಮಾಡಲ್ಪಡುವ ನ್ಯಾಷನಲ್ ಐಕಾನ್ ಅವಾರ್ಡ್ (೨೦೨೨)ಗೆ ಉಮೇಶ ಮುಂಡಳ್ಳಿ ಆಯ್ಕೆ

Kannada News Desk

Kannada News Desk

Next Post
ಗೋವಾದ ಕನ್ನಡಿಗರ ಸಂಘದಿಂದ ಕೊಡಮಾಡಲ್ಪಡುವ ನ್ಯಾಷನಲ್ ಐಕಾನ್ ಅವಾರ್ಡ್ (೨೦೨೨)ಗೆ ಉಮೇಶ ಮುಂಡಳ್ಳಿ ಆಯ್ಕೆ

ಗೋವಾದ ಕನ್ನಡಿಗರ ಸಂಘದಿಂದ ಕೊಡಮಾಡಲ್ಪಡುವ ನ್ಯಾಷನಲ್ ಐಕಾನ್ ಅವಾರ್ಡ್ (೨೦೨೨)ಗೆ ಉಮೇಶ ಮುಂಡಳ್ಳಿ ಆಯ್ಕೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.