• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 8, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿಗೆ ಸಮಾಜ ಸೇವಕ ಫೈಟರ್ ರವಿ ಸೇರ್ಪಡೆ

ದೇವಲಾಪುರ ಜಗದೀಶ್ ನಾಗಮಂಗಲ

Kannada News Desk by Kannada News Desk
November 29, 2022
in ರಾಜಕೀಯ ಸುದ್ದಿ
0
ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿಗೆ ಸಮಾಜ ಸೇವಕ ಫೈಟರ್ ರವಿ ಸೇರ್ಪಡೆ
0
SHARES
101
VIEWS
WhatsappTelegram Share on FacebookShare on TwitterLinkedin

ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿಗೆ ಸಮಾಜ ಸೇವಕ ಫೈಟರ್ ರವಿ ಸೇರ್ಪಡೆ

ಬೆಂಗಳೂರು. ನ:- 28 ನಾಗಮಂಗಲದ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಗೆ ಸುಭದ್ರ ನಾಯಕನ ಅವಶ್ಯಕತೆ ಇದ್ದು ಆ ಸ್ಥಾನಕ್ಕೆ ಇಂದು ಅಧಿಕೃತವಾಗಿ ಸಮಾಜ ಸೇವಕರಾದ ಫೈಟರ್ ರವಿ ಅವರು ಸೇರ್ಪಡೆಗೊಂಡಿದ್ದಾರೆ.


ಬೆಂಗಳೂರು ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸರಳ ಸಮಾರಂಭದೊಂದಿಗೆ ಸಚಿವರುಗಳಾದ ಅಶ್ವತ್ ನಾರಾಯಣ್. ಗೋಪಾಲಯ್ಯ ನಾರಾಯಣಗೌಡ ಅವರುಗಳ ಸಮ್ಮುಖದಲ್ಲಿ ಹಾಗೂ ಫೈಟರ್ ರವಿ ಯವರ ತಾಲೂಕಿನ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ನಾಗಮಂಗಲ ತಾಲೂಕಿನಲ್ಲಿ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಜನನಾಯಕನಅವಶ್ಯಕತೆಯಿದ್ದು ಅಂತಹ ನಾಯಕರುಗಳ ಸಾಲಿನಲ್ಲಿ ಫೈಟರ್ ರವಿ ಅವರು ಅಧಿಕೃತವಾಗಿ ಸೇರ್ಪಡೆಗೊಂಡು ನಾಗಮಂಗಲ ತಾಲೂಕಿನಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿಯ ಕಂಪನ್ನು ಹಾಗೂ ತಾಲೂಕಿನಲ್ಲಿ ಬಿಜೆಪಿ ಅಭಿಮಾನಿಗಳ ಉತ್ಸಾಹದ ಚಿಲುಮೆಯಾಗಿ ಪಕ್ಷದ ಬಲವರ್ಧನೆಗೆ ಸುಭದ್ರ ನಾಯಕರಾಗಿ ಹೊರಹೊಮ್ಮಲಿದ್ದಾರ

Related

Previous Post

ಲಂಡನ್ ನ ವೆಸ್ಟ್ ಸ್ಕಾಟ್ಲೆಂಡ್ ವಿಶ್ವವಿದ್ಯಾಲಯದ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಟ್ಕಳದ ಅಮೀನ್ ಬೆಳ್ಕೆ

Next Post

ಕ್ರೀಡೆಗಳು ಯೋಗಭ್ಯಾಸದಿಂದ ಉತ್ತಮ ಆರೋಗ್ಯ ಮತ್ತು ಜ್ಞಾನಾಭಿವೃದ್ಧಿಯಾಗಲಿದೆ

Kannada News Desk

Kannada News Desk

Next Post
ಕ್ರೀಡೆಗಳು ಯೋಗಭ್ಯಾಸದಿಂದ ಉತ್ತಮ ಆರೋಗ್ಯ ಮತ್ತು ಜ್ಞಾನಾಭಿವೃದ್ಧಿಯಾಗಲಿದೆ

ಕ್ರೀಡೆಗಳು ಯೋಗಭ್ಯಾಸದಿಂದ ಉತ್ತಮ ಆರೋಗ್ಯ ಮತ್ತು ಜ್ಞಾನಾಭಿವೃದ್ಧಿಯಾಗಲಿದೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.