• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಖಂಡ ಕನ್ನಡ ಉಳಿವಿಗಾಗಿ ವಿದ್ಯಾರ್ಥಿಗಳು ಕನ್ನಡ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಮಾಜಸೇವಕ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು*

ವರದಿ-ಮನು ಮಾಕವಳ್ಳಿ ಕೆ ಆರ್ ಪೇಟೆ*

Kannada News Desk by Kannada News Desk
November 24, 2022
in ರಾಜ್ಯ ಸುದ್ದಿ
0
ಅಖಂಡ ಕನ್ನಡ ಉಳಿವಿಗಾಗಿ ವಿದ್ಯಾರ್ಥಿಗಳು ಕನ್ನಡ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಮಾಜಸೇವಕ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು*
0
SHARES
9
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2022/11/VID-20221124-WA0242.mp4

*ಅಖಂಡ ಕನ್ನಡ ಉಳಿವಿಗಾಗಿ ವಿದ್ಯಾರ್ಥಿಗಳು ಕನ್ನಡ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಮಾಜಸೇವಕ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು*

ಕೆ ಆರ್ ಪೇಟೆ -ಪಟ್ಟಣದ ಅಂಬೇಡ್ಕರ್ ನಗರದ ಜೈ ಭೀಮ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನೆಡೆದ 67ನೇ ಕನ್ನಡ ರಾಜ್ಯೋತ್ಸವ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮಾಜಸೇವಕ ಮಲ್ಲಿಕಾರ್ಜುನ್ ರವರು ನಮ್ಮ ಭಾಷೆಯನ್ನು ಯಾರಿಂದಲೂ ಬೆಳೆಸಲು ಸಾಧ್ಯವಿಲ್ಲ ಏಕೆಂದರೆ ನಮ್ಮ ಮಾತೃಭಾಷೆಗೆ 2000 ವರ್ಷಕ್ಕೂ ಹೆಚ್ಚು ವರ್ಷ ಇತಿಹಾಸವಿದೆ, ಅಖಂಡ ಕನ್ನಡ ಕ್ರಾಂತಿಗಾಗಿ ವಿದ್ಯಾರ್ಥಿಗಳು ಕನ್ನಡ ಅಧ್ಯಾಯದದಲ್ಲಿ ತೊಡಗಿಸಿಕೊಂಡು ಅನ್ಯ ಭಾಷೆಯರನ್ನ ಗೌರವಿಸುವ ನಿಟ್ಟಿನಲ್ಲಿ ಸಾಗಬೇಕು ಎಂದು ಕರೆ ನೀಡಿದರು.

ಬಳಿಕ ಮಾತನಾಡಿದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಎಚ್ ಟಿ ಮಂಜು ರವರು ನವಂಬರ್ ತಿಂಗಳು ಆಗಮಿಸಿದರೆ ನಮ್ಮ ರಾಜ್ಯದಲ್ಲಿ ಹಬ್ಬದ ವಾತಾವರಣ ರಾಜ್ಯದ ಗ್ರಾಮೀಣ ಪ್ರದೇಶದಲ್ಲೂ ನಾಡಧ್ವಜ ರಾರಾಜಿಸುತಿವೆ ಆದರೆ ಅದು ನವಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ಪ್ರತಿನಿತ್ಯವೂ ನಮ್ಮ ಮಾತೃಭಾಷೆ ರಾರಾಜಿಸುವ ನಿಟ್ಟಿನಲ್ಲಿ ಆಗಬೇಕು ರಾಜ್ಯದಲ್ಲಿ ಅತಿ ಹೆಚ್ಚು ಕನ್ನಡ ಮಾತಾಡುವ ಜಿಲ್ಲೆ ಎಂದರೆ ಅದು ನಮ್ಮ ಸಕ್ಕರೆ ನಾಡಿನ ಅಕ್ಕರೆ ಜನತೆಗೂಡಿರುವ ಮಂಡ್ಯ ಜಿಲ್ಲೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಪುರಸಭಾ ಸದಸ್ಯ ಬಸ್ ಸಂತೋಷ್ ಕುಮಾರ್, ಪುರಸಭಾ ಸದಸ್ಯ ರವೀಂದ್ರ ಬಾಬು, ಪುರಸಭಾ ಸದಸ್ಯ ಡಿ ಪ್ರೇಮ್ ಕುಮಾರ್, ಪುರಸಭಾ ಸದಸ್ಯ ಹಾಗೂ ಹಿರಿಯ ಪತ್ರಕರ್ತ ನೀಲಕಂಠ,ಮುಖಂಡ ಉಮೇಶ್, ಡಾ ಅರವಿಂದ,ಹಿರಿಯ ಮುಖಂಡ ನಾಗಯ್ಯ, ಜೈ ಭೀಮ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮತ್ತು ಸರ್ವ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು.

Related

Previous Post

ನವಂಬರ್  25 ಮತ್ತು 26 ಕ್ಕೆ ಅಮೃತ ಸುವರ್ಣ ಸಂಗಮ

Next Post

ಮಂಗಳೂರಿನಲ್ಲಿ ಹಿಂದೂ ಹುಡುಗಿಯೊಂದಿಗೆ ಬಸ್ಸಿನಲ್ಲಿ ತಿರುಗುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ

Kannada News Desk

Kannada News Desk

Next Post
ಮಂಗಳೂರಿನಲ್ಲಿ ಹಿಂದೂ ಹುಡುಗಿಯೊಂದಿಗೆ ಬಸ್ಸಿನಲ್ಲಿ ತಿರುಗುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ

ಮಂಗಳೂರಿನಲ್ಲಿ ಹಿಂದೂ ಹುಡುಗಿಯೊಂದಿಗೆ ಬಸ್ಸಿನಲ್ಲಿ ತಿರುಗುತ್ತಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.