• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ; ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
November 25, 2022
in ರಾಜ್ಯ ಸುದ್ದಿ
0
ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ; ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.
0
SHARES
100
VIEWS
WhatsappTelegram Share on FacebookShare on TwitterLinkedin

ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ;
ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.

https://kannadatodaynews.net/wp-content/uploads/2022/11/VID-20221125-WA0235.mp4

ಶಿರಸಿ: ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಅಗ್ರಹಿಸಿ ಡಿಸೆಂಬರ್ ೧೦ ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಬೃಹತ್ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಯನ್ನು ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ಹೋರಾಟಗಾರರ ವೇದಿಕೆಯು ತಿರ್ಮಾನಿಸಿದೆ.

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಇಂದು ಶಿರಸಿಯ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ಮೇಲಿನಂತೆ ತಿರ್ಮಾನಿಸಲಾಯಿತು.

ಅರಣ್ಯವಾಸಿಗಳ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ನೀಡುವಲ್ಲಿ ಉಂಟಾದ ವೈಫಲ್ಯದಿಂದ ಇಂದು ಅರಣ್ಯವಾಸಿಗಳು ಅತಂತ್ರರಾಗುವ ಸಂದರ್ಭ ಬಂದೊದಗಿದೆ. ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ಮುಂದುವರೆಸುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳನ್ನ ಉಳಿಸಿ ಜಾಥ ಸಂಘಟಿಸಲಾಗಿದ್ದು ರಾಜ್ಯದ ೧೬ ಜಿಲ್ಲೆಗಳಿಂದ ಅರಣ್ಯವಾಸಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ರವೀಂದ್ರ ನಾಯ್ಕ ಹೇಳಿದರು.

ಸಭೆಯಲ್ಲಿ ಕೃಷ್ಣ ಮರಾಠಿ ಮಂಜಗುಣಿ, ಎಮ್ ಆರ್ ನಾಯ್ಕ ಕಂಡ್ರಾಜಿ, ದೇವರಾಜ ಮರಾಠಿ ಬಂಡಲ, ಎಮ್ ಕೆ ನಾಯ್ಕ ಕಂಡ್ರಾಜಿ, ನೆಹರೂ ನಾಯ್ಕ ಬಿಳುರೂ, ಇಬ್ರಾಹಿಂ ಗೌಡಳ್ಳಿ, ದುಗ್ಗು ಮರಾಠಿ ಔಡಾಳ ಮುಂತಾದವರು ಉಪಸ್ಥಿತರಿದ್ದರು.

ಪ್ರಬಲ ಹೋರಾಟಕ್ಕೆ ನಿರ್ಧಾರ:
ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ಅಂತಿಮ ವಿಚಾರಣೆಯ ಹಿನ್ನೆಲೆಯಲ್ಲಿ ಹಾಗೂ ಅರಣ್ಯವಾಸಿಗಳ ಪರವಾಗಿ ಸರಕಾರ ಕ್ರಮ ಜರುಗಿಸುವ ಅವಶ್ಯಕತೆ ಇರುವುದರಿಂದ ಪ್ರಬಲ ಹೋರಾಟ ಮುಂದುವರೆಸಲು ಸಭೆ ತಿರ್ಮಾನಿಸಿತು ಎಂದು ರವೀಂದ್ರ ನಾಯ್ಕ ತಿಳಿಸಿದರು.

Related

Previous Post

ಐಸಿಸ್‌ ಉಗ್ರ ಸಂಘಟನೆ ಶಾಖೆ ತೆರೆಯಲು ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಶಂಕಿತ ಉಗ್ರ ಶಾರೀಕ್‌ ಸುತ್ತಾಡಿ ಪ್ರಯತ್ನ

Next Post

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು

Kannada News Desk

Kannada News Desk

Next Post
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.