• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಂದಗನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆಯ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಅಂಬೇಡ್ಕರ್ ರವರ ಪುಸ್ತಕ ವಿತರಣೆ ಕಾರ್ಯಕ್ರಮ

ವರದಿ-ಆಕಾಶ್ ಚೆಲುವಾದಿ

Kannada News Desk by Kannada News Desk
November 27, 2022
in ರಾಜ್ಯ ಸುದ್ದಿ
0
ಕಂದಗನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆಯ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಅಂಬೇಡ್ಕರ್ ರವರ ಪುಸ್ತಕ ವಿತರಣೆ ಕಾರ್ಯಕ್ರಮ
0
SHARES
23
VIEWS
WhatsappTelegram Share on FacebookShare on TwitterLinkedin

ಕಂದಗನೂರ ಗ್ರಾಮದಲ್ಲಿ ಕರ್ನಾಟಕ ಭೀಮ ಸೇನೆಯ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ಅಂಬೇಡ್ಕರ್ ರವರ ಪುಸ್ತಕ ವಿತರಣೆ ಕಾರ್ಯಕ್ರಮ

ವಿಜಯಪುರ-ವಿಜಾಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕಂದಗನೂರ ಗ್ರಾಮದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಭೀಮ ಸೇನೆಯ ಮುದ್ದೇಬಿಹಾಳ ತಾಲೂಕ ಅಧ್ಯಕ್ಷ ಯಲ್ಲಪ್ಪ ಶ್ರೀ ಚಲವಾದಿ ಅವರ ನೇತೃತ್ವದಲ್ಲಿ ಪ್ರೌಢ ಶಾಲೆ ಮತ್ತು ಉರ್ದು ಶಾಲಾ ಮಕ್ಕಳಿಗೆ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.”ಓದಿದವರು ಸಂವಿಧಾನ ಓದಲಿಲ್ಲ, ಸಂವಿಧಾನ ಓದಿದವರು ಅರ್ಥೈಸಿಕೊಳ್ಳಲಿಲ್ಲ, ಅರ್ಥೈಸಿಕೊಂಡವರು ಅದನ್ನು ಅಳವಡಿಸಿಕೊಳ್ಳಲಿಲ್ಲ” ಇದು ನಮ್ಮ ದೇಶದ ದೊಡ್ಡ ದುರಂತ. ಸಂವಿಧಾನದ ನಿರ್ಮಾತೃಗಳ ಆಶಯಗಳಿಗೆ ಬೆಲೆ ಬರಬೇಕಾದರೆ ವಿದ್ಯಾವಂತರು ಸಂವಿಧಾನದ ಮೌಲ್ಯಗಳನ್ನು ನಾಡಿನೆಲ್ಲೆಡೆ ತಿಳಿಸುವ ಕೆಲಸ ಮಾಡಲಿ. ಎಂದು ಈ ಕಾರ್ಯಕ್ರಮದಲಿ ಯಲ್ಲಪ್ಪ ಚಲವಾದಿ ಕರ್ನಾಟಕ ಭೀಮ ಸೇನೆಯ ತಾಲೂಕ ಅಧ್ಯಕ್ಷರು ಮಾತಾಡಿದರು.ಕುಸ್ತರ ಅಹಮದ ಚೋಪಾದರ, ಉಪಾಧ್ಯಕ್ಷರು,ಶಿದ್ರಮಪ್ಪ ಶಿವಣಗಿ, ಹುಲ್ಲಪ್ಪ ಕಣಕಾಲ, ಸಂಗನಗೌಡ ಬಿರಾದಾರ, ಎಸ್ ಆರ್ ಗೌಡರ್ ಮುಖ್ಯಗುರುಗಳು , ಎಂ ಬಿ ಬಿರಾದಾರ,ಶ್ರೀಶೈಲ ಬಿರಾದಾರ,
ಕೆ ಎಚ್ ಚವಾಣ್,ಮೌನೇಶ ಮಾದರ, ರಸೂಲ್ ಅಂಗಡಿ, ಸಂತೋಷ ಮಾದರ, ಬಸವರಾಜ ಚಲವಾದಿ, ಬಸವರಾಜ ಬಿರಾದಾರ, ಪ್ರಕಾಶ ಹಾದಿಮನಿ, ರೇಪಿಕ ನೈಕೋಡಿ,ಶ್ರೀಶೈಲ ಚಲವಾದಿ ಉಪಸ್ಥಿತರಿದ್ದರು.

 

Related

Previous Post

ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಶಿರಾಲಿ ಗ್ರಾಮಪಂಚಾಯತ್ ಸದಸ್ಯ ,ಹಿರಿಯ ಕಾಂಗ್ರೆಸ್ ಮುಖಂಡ ವೆಂಕಟೇಶ್ ಎನ್ ನಾಯ್ಕ ಆಯ್ಕೆ

Next Post

ಸಂವಿಧಾನವನ್ನು ಬದುಕಿಗಾಗಿ ಓದಿ:ಎಸ್.ಬಿ.ಹೆಳವರ

Kannada News Desk

Kannada News Desk

Next Post
ಸಂವಿಧಾನವನ್ನು ಬದುಕಿಗಾಗಿ ಓದಿ:ಎಸ್.ಬಿ.ಹೆಳವರ

ಸಂವಿಧಾನವನ್ನು ಬದುಕಿಗಾಗಿ ಓದಿ:ಎಸ್.ಬಿ.ಹೆಳವರ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.