• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಲಂಚ ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 6, 2022
in ರಾಜ್ಯ ಸುದ್ದಿ
0
ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಲಂಚ ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ
0
SHARES
900
VIEWS
WhatsappTelegram Share on FacebookShare on TwitterLinkedin

ಸರಕಾರಿ ನೌಕರರು ಲಂಚ ಕೇಳಿದ್ರೆ ತಪ್ಪಲ್ಲ, ಅದನ್ನು ಸ್ವೀಕರಿಸಿದರೆ ತಪ್ಪು-ಹೈಕೋರ್ಟ್ ಸ್ಪಷ್ಟನೆ

*ಬೆಂಗಳೂರು – ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿರ್ವಹಿಸಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟು, ಅದನ್ನು ಸ್ವೀಕರಿಸದೇ ಇದ್ದ ಸಂದರ್ಭದಲ್ಲಿ ಅದನ್ನು ಲಂಚದ ಪ್ರಕರಣವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಸ್ಥಿರಾಸ್ತಿಯೊಂದರ ಅಡಮಾನ ಕ್ರಯ ನೋಂದಣಿಗೆ ಹಣಕ್ಕೆ ಬೇಡಿಕೆ ಇಟ್ಟ ಸರ್ಕಾರಿ ನೌಕರನೊಬ್ಬ ಹಣ ಸ್ವೀಕರಿಸದೇ ಇದ್ದರೂ ಆತನ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟಹಾಗೂ ಲಂಚ ಸ್ವೀಕಾರ ಆರೋಪದಡಿ ದಾಖಲಾಗಿದ್ದ ದೂರು ರದ್ದುಪಡಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.*
*ಪ್ರಕರಣದ ವಿವರ:-* *ಪಿ.ಮಂಜುನಾಥ್‌ ಎಂಬುವರು ಚಿತ್ರದುರ್ಗದ ಮುದ್ರಾಂಕ ಶುಲ್ಕ ಮತ್ತು ನೋಂದಣಿ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.* *ಹೊಸದುರ್ಗದ ಡಿ.ಎಚ್‌.ಗುರುಪ್ರಸಾದ್‌ ಅವರು ಸಹಕಾರ ಸಂಘದಿಂದ 18 ಲಕ್ಷ ರು. ಸಾಲ ಪಡೆದಿದ್ದರು. ಭದ್ರತೆಗಾಗಿ ತಮಗೆ ಸೇರಿದ ಸ್ಥಿರಾಸ್ತಿಯನ್ನು ಅಡಮಾನ ಕ್ರಯವಾಗಿ ನೋಂದಣಿ ಮಾಡಿಕೊಡಲು ಕೋರಿದ್ದರು. ಅದರಂತೆ 2022ರ ಫೆ.24ರಂದು ಸ್ವತ್ತನ್ನು ಅಡಮಾನ ಕ್ರಯವಾಗಿ ನೋಂದಣಿ ಮಾಡಲಾಗಿತ್ತು. ಇದಾದ 7 ದಿನಗಳ ನಂತರ ಗುರುಪ್ರಸಾದ್‌ ಎಸಿಬಿಗೆ ದೂರು ನೀಡಿ, ಅಡಮಾನ ಕ್ರಯ ನೋಂದಣಿ ಮಾಡಿ ಕೊಡಲು ಮಂಜುನಾಥ್‌ ಐದು ಸಾವಿರ ರು. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಿದ್ದರು. ಅದನ್ನು ಆಧರಿಸಿ ಚಿತ್ರದುರ್ಗದ ಎಸಿಬಿ ಪೊಲೀಸರು (ಲೋಕಾಯುಕ್ತ ಪೊಲೀಸರು) ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಸೆಕ್ಷನ್‌ 7,13(ಡಿ ),13(2) ಅಡಿ ಮಂಜುನಾಥ್‌ ವಿರುದ್ಧ 2022ರ ಮಾ.2ರಂದು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಎಸಿಬಿ ನಾಲ್ಕು ಸಾವಿರ ರು. ಮೊತ್ತದ ನೋಟುಗಳನ್ನು ಗುರುಪ್ರಸಾದ್‌ಗೆ ನೀಡಿ, ಅವುಗಳನ್ನು ಮಂಜುನಾಥ್‌ಗೆ ನೀಡಲು ಸೂಚಿಸಿತ್ತು. 2022ರ ಮಾ.2ರಂದು ಮಂಜುನಾಥ್‌ ಕಚೇರಿಯಲ್ಲಿ ಇರದ ಕಾರಣ ದಾಳಿ ನಡೆಸುವ ಪ್ರಯತ್ನ ವಿಫಲವಾಗಿತ್ತು.*
*ಅದಾದ ಎರಡು ತಿಂಗಳ ಬಳಿಕ ಮತ್ತೆ ದಾಳಿಗೆ ಯೋಜಿಸಲಾಗಿತ್ತು. 2022ರ ಏ.4ರಂದು ಮಂಜುನಾಥ್‌ ಅವರ ಟೇಬಲ್‌ ಮೇಲೆ ಗುರುಪ್ರಸಾದ್‌ ನಾಲ್ಕು ಸಾವಿರು ರು. ಇಟ್ಟಿದ್ದರು. ಆಗ ಎಸಿಬಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣ ರದ್ದು ಕೋರಿ ಮಂಜುನಾಥ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.*
*ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌, ಲಂಚ ಸ್ವೀಕಾರ ಅಥವಾ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಸರ್ಕಾರಿ ನೌಕರ ಕಾರ್ಯ ನಿರ್ವಹಿಸಲು ಲಂಚ ಸ್ವೀಕರಿಸಿರಬೇಕು. ಪ್ರಕರಣದಲ್ಲಿ ಹಣವನ್ನು ದೂರುದಾರರು ಮಂಜುನಾಥ್‌ರ ಟೇಬಲ್‌ ಮೇಲಿಟ್ಟಿದ್ದಾರೆ. ಹಣ ಸ್ವೀಕರಿಸುವಾಗ ಮಂಜುನಾಥ್‌ ಎಸಿಬಿಗೆ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದಿಲ್ಲ. ಹಾಗಾಗಿ, ದಾಳಿ ವಿಫಲವಾಗಿದೆ ಎಂದರ್ಥ ಎಂದು ಅಭಿಪ್ರಾಯಪಟ್ಟಿತು.*
*ಇನ್ನು ಟೇಬಲ್‌ ಮೇಲೆ ಹಣ ಪತ್ತೆಯಾಗಿದೆ ಎಂಬ ಆಧಾರದ ಮೇಲೆ ತನಿಖಾಧಿಕಾರಿಗಳು, ಹಣ ಸ್ವೀಕರಿಸಿದ ಆರೋಪದಲ್ಲಿ ಮಂಜುನಾಥ್‌ ಅವರನ್ನು ದೋಷಿಯನ್ನಾಗಿಸಿದ್ದಾರೆ. ಆದರೆ 2022ರ ಫೆ.24ರಂದು ಅಡಮಾನ ಕ್ರಯ ನೋಂದಣಿ ಮಾಡಿದ್ದು, ಅಂದೇ ದಾಖಲೆ ಕಳುಹಿಸಿಕೊಡಲಾಗಿದೆ. ನಂತರ ಮಂಜುನಾಥ್‌ ಮುಂದೆ ಯಾವುದೇ ಕೆಲಸ ಬಾಕಿಯಿರಲಿಲ್ಲ. ಇದಾದ 15 ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ತಿಳಿಸಿದೆ. ಅಲ್ಲದೆ, ಆರೋಪ ಮಾಡಿದ ದಿನಾಂಕಗಳನ್ನು ಪರಿಶೀಲಿಸಿಕೊಳ್ಳದೆ ಎಸಿಬಿ ಕೂಡಲೇ ಸಾರ್ವಜನಿಕ ಕರ್ತವ್ಯ ನಿರ್ವಹಣೆಗೆ ಲಂಚ ಸ್ವೀಕರಿಸಿದ ಆರೋಪದಡಿ ಪ್ರಕರಣ ದಾಖಲಿಸಿದೆ. ಬೇಡಿಕೆಯಿಲ್ಲದ ಹಣ ಸ್ವೀಕರಿಸಿದಾಗ ಅಥವಾ ಬೇಡಿಕೆಯಿಟ್ಟಮೇಲೂ ಹಣ ಸ್ವೀಕರಿಸದೇ ಇದ್ದಾಗ ಲಂಚ ಸ್ವೀಕಾರ ಅಥವಾ ಲಂಚಕ್ಕೆ ಬೇಡಿಕೆಯಿಟ್ಟಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಅರ್ಜಿದಾರರ ವಿರುದ್ಧದ ಪ್ರಕರಣ ಮುಂದುವರಿಸಿದರೆ ಕಾನೂನು ಪ್ರಕ್ರಿಯೆ ದುರ್ಬಳಕೆ ಮತ್ತು ನ್ಯಾಯದಾನ ವೈಫಲ್ಯ ಕಾಣುತ್ತದೆ ಎಂದು ಅಭಿಪ್ರಾಯ ಪಟ್ಟ ಹೈಕೋರ್ಟ್‌, ಮಂಜುನಾಥ್‌ ವಿರುದ್ಧದ ದೂರು ರದ್ದು ಪಡಿಸಿದೆ.*

Related

Previous Post

ತನ್ನ ಅನೈತಿಕ  ಸಂಬಂದಕ್ಕೆ ಅಡ್ಡಿಪಡಿಸಿದ ಗಂಡನನ್ನೇ ಕೊಲೆ ಮಾಡಿಸಿ ಚಟ್ಟ ಕಟ್ಟಿದ ಖತರ್ನಾಕ್ ಪತ್ನಿ

Next Post

ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

Kannada News Desk

Kannada News Desk

Next Post
ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ –ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.