• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 12, 2022
in ರಾಜ್ಯ ಸುದ್ದಿ
0
ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು
0
SHARES
469
VIEWS
WhatsappTelegram Share on FacebookShare on TwitterLinkedin

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ 2 ಜನ ವಿದ್ಯಾರ್ಥಿಗಳು ಸಾವು

ಬೀದರ್-ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ನೀರುಪಾಲಾದ ಇಬ್ಬರು ಸ್ನೇಹಿತರ ಶವ ಪತ್ತೆಯಾಗಿದೆ. ಕಟ್ಟಿ ತೂಗಾಂವ್ ಗ್ರಾಮದ ಯುವಕ ಬಸವರಾಜ ಬುದೆ (16) ಹಾಗೂ ಕಣಜಿ ಗ್ರಾಮದ ಸಾಯಿನಾಥ ಸಂಗನಬಶೆಟ್ಟೆ (17) ಮೃತಪಟ್ಟ ಬಾಲಕರು.

ಹಳ್ಳಿಖೇಡ್ (ಬಿ) ಗ್ರಾಮದ ಶಾಲೆಯಲ್ಲಿ ಈ ಇಬ್ಬರೂ ಸ್ನೇಹಿತರು ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದರು. ಇವರು ಇನ್ನಿಬ್ಬರು ಗೆಳೆಯರೊಂದಿಗೆ ಈಜಾಡಲು ಸಮೀಪದ ಕಾರಂಜಾ ಜಲಾಶಯದ ಬಲದಂಡೆ ಕಾಲುವೆಗೆ ಭಾನುವಾರ ಹೋಗಿದ್ದರು. ಜಲಾಶಯದಿಂದ ಕಾಲುವೆಗೆ ನೀರು ಬಿಟ್ಟಿರುವ ಪರಿಣಾಮ ಹರಿವು ಹೆಚ್ಚಾಗಿತ್ತು. ನೀರಿನ ರಭಸಕ್ಕೆ ಸಿಲುಕಿ ಶಿವಲಿಂಗ ಹಾಗೂ ಸಾಯಿನಾಥ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಸಿಪಿಐ ವೀರಣ್ಣ ದೊಡ್ಡಮನಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಹಾರಕ್ಕೆ ಶಾಸಕರ ಆಗ್ರಹ: ಮೃತರ ಎರಡು ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಸರ್ಕಾರ ಇದೊಂದು ವಿಶೇಷ ಪ್ರಕರಣವೆಂದು ಭಾವಿಸಿ ಎರಡೂ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಕೊಡಬೇಕು. ಮುಂದಿನ ದಿನಗಳಲ್ಲಿ ಕಾಲುವೆ ನೀರು ಬಿಡುವ ಮುನ್ನ ಜಿಲ್ಲಾಡಳಿತ ಜನರಿಗೆ ಮಾಹಿತಿ ನೀಡಬೇಕು ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

Related

Previous Post

24 ಮತ್ತು 25 ರಂದು ಅಂತರ್ ಜಿಲ್ಲಾ ಮಟ್ಟದ ದಿ.ಮನೋಜ ನಾಯ್ಕ ಸ್ಮರಣಾರ್ಥವಾಗಿ ಕಬಡ್ಡಿ ಪಂದ್ಯಾವಳಿ.

Next Post

42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ – ದೇವಸ್ಥಾನದಲ್ಲಿ ಮದುವೆ

Kannada News Desk

Kannada News Desk

Next Post
42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ – ದೇವಸ್ಥಾನದಲ್ಲಿ ಮದುವೆ

42 ವರ್ಷದ ಶಿಕ್ಷಕರೊಬ್ಬರು ತನ್ನ 20 ವರ್ಷದ ವಿದ್ಯಾರ್ಥಿನಿಯ ನಡುವೆ ಲವ್ - ದೇವಸ್ಥಾನದಲ್ಲಿ ಮದುವೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.