• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 24, 2022
in ರಾಜ್ಯ ಸುದ್ದಿ
0
ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ
0
SHARES
82
VIEWS
WhatsappTelegram Share on FacebookShare on TwitterLinkedin

ಕುಂಬಾರ ಸಂಘದ ಅಕ್ರಮಗಳ ವಿರುದ್ಧ ಹೋರಾಡುತ್ತಿರುವರ ಮೇಲೆ ಆಡಳಿತ ಮಂಡಳಿಯ ಭ್ರಷ್ಟ ಪಟ್ಟ ಭದ್ರರರಿಂದ ಹಲ್ಲೆ: ತಪ್ಪಿತಸ್ಥರನ್ನು ಬಂಧಿಸದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು: ಕುಂಬಾರ ಸಂಘದ ಆಡಳಿತ ಮಂಡಳಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಹೋರಾಟ ಮಾಡುತ್ತಿರುವ ಬಿ.ಎಸ್. ಬದ್ರಿ ಪ್ರಸಾದ್ ಎಂಬುವರ ಮೇಲೆ ಕುಂಬಾರ ಸಂಘದ ಕೆಲವು ಆಡಳಿತ ಮಂಡಳಿಯ ಪಟ್ಟಭದ್ರರು ಎರಡು ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು. 48 ಗಂಟೆಗಳಲ್ಲಿ ಹಲ್ಲೆಕೋರರನ್ನು ಬಂಧನವಾಗದಿದ್ದರೆ ಕಲಾಸಿ ಪಾಳ್ಯ ಪೊಲೀಸ್ ಠಾಣೆ ಎದುರು ಉಗ್ರ ಪ್ರತಿಭನೆ ನಡೆಸುವುದಾಗಿ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಹಲ್ಲೆಗೊಳ್ಳಗಾದ ಹಾಗೂ ನೋಂದವರ ಸಮ್ಮುಖದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಕುಂಬಾರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ್, ಕಲಾಸಿಪಾಳ್ಯದಲ್ಲಿರುವ ಕುಂಬಾರ ಸಂಘದ ಹಿಂದಿನ ಆಡಳಿತ ಮಂಡಳಿಯಲ್ಲಿ ಕೇವಲ 15 ದಿನಗಳಲ್ಲಿ ಸುಮಾರು 98 ಕೋಟಿ ರೂ ಅಕ್ರಮ ನಡೆದಿತ್ತು. ಸಭೆ ನಡೆಸದೇ ಬೈಲಾ ನಿಯಮಗಳನ್ನು ಉಲ್ಲಂಘಿಸಿ ಹಣವನ್ನು ಡ್ರಾ ಮಾಡಿಕೊಂಡಿರುವ ದಾಖಲೆಗಳನ್ನು ಸಹಕಾರ ಸಂಘಗಳ ಸಹಾಯಕ ನಿಬಂಧಕರು ವಲಯ -2 ಇಲ್ಲಿಗೆ ಬದ್ರಿ ಪ್ರಸಾದ್ ದಾಖಲೆ ಸಮೇತ ದೂರು ಸಲ್ಲಿಸಿದ್ದರು.

ಈ ಕುರಿತು ಸಹಕಾರ ಸಂಘ ನೋಟೀಸ್ ಜಾರಿ ಮಾಡಿತ್ತು. ಇದಕ್ಕೆ ಸಂಬಂಧಟ್ಟ ದಾಖಲೆಗಳನ್ನು ಒದಗಿಸಲು ಇದೇ ತಿಂಗಳ 17 ರಂದು ಸಂಜೆ 6.30 ಕ್ಕೆ ಸಂಘದ ಕಚೇರಿಗೆ ಆಗಮಿಸಿದ್ದಾಗ 20 ರಿಂದ 25 ಮಂದಿ ಏಕಾಏಕಿ ಹಲ್ಲೆ ಮಾಡಿ ಚಾಕುವಿನಿಂದ ಮನಸೋ ಇಚ್ಚೆ ಇರಿದು. ಪ್ರಜ್ಞೆ ತಪ್ಪಿಸಿದ್ದರು. ಬದ್ರಿ ಪ್ರಸಾದ್ ಅವರ ರಕ್ಷಣೆಗೆ ಬಂದ ಚಂದ್ರ ಶೇಖರ್ ಅವರ ಮೇಲೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಅವರನ್ನು ಹೊರ ದಬ್ಬಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬದ್ರಿ ಪ್ರಸಾದ್ ಅವರನ್ನು ಸ್ವತಃ ಕಲಾಸಿ ಪಾಳ್ಯ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಎಫ್.ಐ.ಆರ್ ದಾಖಲಾಗಿದ್ದರೂ ಸಹ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಕಳೆದ ತಿಂಗಳ 10 ರಂದು ಮಲ್ಲೇಶ್ವರದಲ್ಲಿ ಬದ್ರಿ ಪ್ರಸಾದ್ ಅವರ ಮೇಲೆ ಕುಂಬಾರರ ಸಂಘದ ಹಾಲಿ ಅಡಳಿತ ಮಂಡಳಿಯ ನಿರ್ದೇಶಕರಾದ ಎಸ್ ಗೋವಿಂದ್, ಆರ್.ಶ್ರೀನಿವಾಸ್, ಸಿ, ಗಿರೀಶ್, ಪಿ. ಮುನಿರಾಜು (ಬಾಬು) ಮತ್ತಿತರರು ಮಲ್ಲೇಶ್ವರದಲ್ಲಿ ಹಲ್ಲೆ ನಡೆಸಿ ರಕ್ತ ಗಾಯ ಮಾಡಿದ್ದರು. ಈ ಬಗ್ಗೆಯೂ ದೂರು ದಾಖಲಾಗಿತ್ತು. ಪೊಲೀಸರು ಕ್ರಮ ಜರುಗಿಸದ ಕಾರಣ ಇದೇ ವ್ಯಕ್ತಿಗಳು ಮತ್ತೊಮ್ಮೆ ಹಲ್ಲೆ ಮಾಡಿದ್ದಾರೆ. ಇದರಿಂದ ಕುಂಬಾರ ಸಂಘ ಮತ್ತು ಸಮುದಾಯಕ್ಕೆ ತುಂಬಾ ನೋವಾಗಿದೆ ಎಂದರು.

ಬಿ.ಎಸ್. ಬದ್ರಿ ಪ್ರಸಾದ್ ಅವರು ಕುಂಬಾರ ಸಂಘದ ಸಂಸ್ಥಾಪಕರಾದ ಬಿ.ವಿ. ಗವಿ ಸಿದ್ಧಪ್ಪ ಅವರ ಮಗನಾಗಿದ್ದು, ಸಂಘದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಸಹಿಸದೇ ದಿಟ್ಟತನದಿಂದ ಹೋರಾಟ ಮಾಡುತ್ತಿದ್ದಾರೆ. ಸಹಕಾರ ಸಂಘದ ನೋಟಿಸ್ ಗೆ ಉತ್ತರ ನೀಡುವ ಸಲುವಾಗಿ ದಾಖಲೆಗಳನ್ನು ತರುವಂತೆ ಬದ್ರಿ ಪ್ರಸಾದ್ ಅವರಿಗೆ ಸೂಚಿಸಲಾಗಿತ್ತು. ಸಂಘದ ಕಚೇರಿಗೆ ಆಗಮಿಸಿದಾಗ ಇವರೆಲ್ಲರೂ ಸೇರಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಸಂಘದ ಹಾಲಿ ಅಧ್ಯಕ್ಷ ಎಲ್. ಶ್ರೀನಿವಾಸ್, ಆರೋಪಿಸಿದರು.

Related

Previous Post

ಪರಶುರಾಮ ಸ್ಪೋರ್ಟ್ಸ್ ಕ್ಲಬ್ ಭಟ್ಕಳ ಇವರ ಆಶ್ರಯದಲ್ಲಿ ಮುಟ್ಟಳ್ಳಿಯಲ್ಲಿ ಇಂದು ಮತ್ತು ನಾಳೆ ಅಂತ‌ರ ಜಿಲ್ಲಾ ಕಬಡ್ಡಿ ಪಂದ್ಯಾವಳಿ

Next Post

ಭಟ್ಕಳದಲ್ಲಿ ಅಕ್ರಮ ಮಣ್ಣು ಸಾಗಾಟ ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜಿವೋತ್ತಮ ಪೈ ಗೆ ಜೀವ ಬೆದರಿಕೆ ಹಾಕಿದ ಅಕ್ರಮ ದಂದೇಕೊರರನ್ನು ಪೊಲೀಸರು ಬಂದಿಸುವಂತೆ ಕೆ.ಆರ್.ಎಸ್ ಪಕ್ಷದ ರಾಜ್ಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಆಗ್ರಹ

Kannada News Desk

Kannada News Desk

Next Post
ಭಟ್ಕಳದಲ್ಲಿ ಅಕ್ರಮ ಮಣ್ಣು ಸಾಗಾಟ ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜಿವೋತ್ತಮ ಪೈ ಗೆ ಜೀವ ಬೆದರಿಕೆ ಹಾಕಿದ ಅಕ್ರಮ ದಂದೇಕೊರರನ್ನು ಪೊಲೀಸರು ಬಂದಿಸುವಂತೆ ಕೆ.ಆರ್.ಎಸ್ ಪಕ್ಷದ ರಾಜ್ಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಆಗ್ರಹ

ಭಟ್ಕಳದಲ್ಲಿ ಅಕ್ರಮ ಮಣ್ಣು ಸಾಗಾಟ ಸುದ್ದಿ ಬಿತ್ತರಿಸಿದ ವೆಬ್ ಪೋರ್ಟಲ್ ಸಂಪಾದಕ ಜಿವೋತ್ತಮ ಪೈ ಗೆ ಜೀವ ಬೆದರಿಕೆ ಹಾಕಿದ ಅಕ್ರಮ ದಂದೇಕೊರರನ್ನು ಪೊಲೀಸರು ಬಂದಿಸುವಂತೆ ಕೆ.ಆರ್.ಎಸ್ ಪಕ್ಷದ ರಾಜ್ಯ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಆಗ್ರಹ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.