• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತನ್ನನ್ನು ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾದ ಯುವಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 15, 2023
in ರಾಜ್ಯ ಸುದ್ದಿ
0
ತನ್ನನ್ನು ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾದ ಯುವಕ
0
SHARES
675
VIEWS
WhatsappTelegram Share on FacebookShare on TwitterLinkedin

ತನ್ನನ್ನು ಪ್ರೀತಿಸಲು ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾದ ಯುವಕ

ಕೊಪ್ಪಳ-ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಿಗೇರಿ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ ಭಜಂತ್ರಿ ಎಂಬಾತ ಸುಮಾ ಎಂಬ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಪ್ರಕಾಶ ತನ್ನನ್ನು ಪ್ರೀತಿಸುವಂತೆ ಹೇಳಿದ್ದಾನೆ. ಯುವತಿ ಪ್ರೀತಿಗೆ ನಿರಾಕರಿಸಿದಾಗ ಚಾಕುವಿನಿಂದ ಮನಬಂದಂತೆ ಚುಚ್ಚಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇವರಿಬ್ಬರ ಜಾತಿ ಬೇರೆ ಬೇರೆಯಾಗಿತ್ತು ಎನ್ನಲಾಗಿದೆ ಇದೇ ಕಾರಣಕ್ಕಾಗಿ ಸುಮಾ ಪ್ರಕಾಶನ ಪ್ರೀತಿ ಒಪ್ಪಿರಲಿಲ್ಲ ಎನ್ನಲಾಗಿದೆ. ಈ ವಿಚಾರ ಗ್ರಾಮದಲ್ಲಿ ಹೆಚ್ಚಿನವರಿಗೆ ತಿಳಿದಿದೆ ಎನ್ನಲಾಗಿದೆ. ಆದರೆ, ಇದೀಗ ವನ್ ಸೈಡ್ ಲವ್ ಸ್ಟೋರಿ ದುರಂತ ಅಂತ್ಯಕಂಡಿದೆ.

ಘಟನೆಗೆ ಸಂಬಂಧಿಸಿದಂತೆ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಿಂದ ಘಟನೆಯ ಸತ್ಯಾಸತ್ಯತೆ ಹೊರಬರಬೇಕಿದೆ.

Related

Previous Post

ಭಟ್ಕಳದ ಜಾಲಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಉದ್ಘಾಟನೆ

Next Post

ಕಾಗೇರಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ‌- ಸಿ.ಎಂ ಬಸವರಾಜ ಬೊಮ್ಮಾಯಿ

Kannada News Desk

Kannada News Desk

Next Post
ಕಾಗೇರಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ‌- ಸಿ.ಎಂ ಬಸವರಾಜ ಬೊಮ್ಮಾಯಿ

ಕಾಗೇರಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ‌- ಸಿ.ಎಂ ಬಸವರಾಜ ಬೊಮ್ಮಾಯಿ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.