• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕರ್ನಾಟಕ ರಣಧೀರರ ವೇದಿಕೆಯ ಹೋರಾಟದ ಫಲಶ್ರುತಿ- ನೆಲಮಂಗಲ ತಾಲೂಕ ಆಡಳಿತದಿಂದ ಅಕ್ರಮ ಒತ್ತುವರಿ ಜಮೀನು ತೆರವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 25, 2023
in ರಾಜ್ಯ ಸುದ್ದಿ
0
ಕರ್ನಾಟಕ ರಣಧೀರರ ವೇದಿಕೆಯ ಹೋರಾಟದ ಫಲಶ್ರುತಿ- ನೆಲಮಂಗಲ ತಾಲೂಕ ಆಡಳಿತದಿಂದ ಅಕ್ರಮ ಒತ್ತುವರಿ ಜಮೀನು ತೆರವು
0
SHARES
154
VIEWS
WhatsappTelegram Share on FacebookShare on TwitterLinkedin

ಕರ್ನಾಟಕ ರಣಧೀರರ ವೇದಿಕೆಯ ಹೋರಾಟದ ಫಲಶ್ರುತಿ- ನೆಲಮಂಗಲ ತಾಲೂಕ ಆಡಳಿತದಿಂದ ಅಕ್ರಮ ಒತ್ತುವರಿ ಜಮೀನು ತೆರವು

https://kannadatodaynews.net/wp-content/uploads/2023/01/VID-20230125-WA0446.mp4

ನೆಲಮಂಗಲ-ಕರ್ನಾಟಕ ರಣಧೀರರ ವೇದಿಕೆಯು ನೆಲಮಂಗಲ ತಾಲ್ಲೂಕು ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 28ರಲ್ಲಿ ಇದ್ದಂತಹ ಸರ್ಕಾರಿ ಜಮೀನಾದ ಗುಂಡು ತೋಪು ಭೂಮಿಯು ಒತ್ತುವರಿಯಾಗಿರುವುದನ್ನ ಗಮನಿಸಿ ನೆಲಮಂಗಲ ತಾಲೂಕು ಆಡಳಿತಕ್ಕೆ ದಿನಾಂಕ 02/08/2022 ರಂದು ದೂರನ್ನು ನೀಡಿರುತ್ತದೆ. ಈ ದೂರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಾರ್ವಜನಿಕ ಹಿತಾಸಕ್ತಿ ಕಾಯುವಂತೆ ಸಂಬಂಧಪಟ್ಟ ನೆಲಮಂಗಲ ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಕಾನೂನು ಹೋರಾಟ ಮಾಡಿ ಸರ್ಕಾರಿ ಜಮೀನನ್ನ ಒತ್ತುವರಿಯನ್ನು ತೆರವುಗೊಳಿಸುವಲ್ಲಿ ಜಯಶೀಲವಾಗಿದೆ. ಸರ್ಕಾರಿ ಜಮೀನನ್ನು ಅಕ್ರಮವಾಗಿ ಅಕ್ರಮ ಬಡಾವಣೆಗಳಿಗೆ ಹೋಗಲು ರಸ್ತೆಗಳನ್ನು ನಿರ್ಮಾಣ ಮಾಡಿಕೊಂಡು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದ
ಭೂಗಳ್ಳರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕರ್ನಾಟಕ ರಣಧೀರರ ವೇದಿಕೆ ಮಾಡಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್ ರವರು ನೆಲಮಂಗಲ ತಾಲೂಕಿನಾದ್ಯಂತ ಹಾಗೂ ಸರ್ಕಾರಿ ಜಮೀನು, ರಾಜಕಾಲುವೆ, ಕಾಲುದಾರಿ, ಬಂಡಿಜಾಡು, ಒತ್ತುವರಿ ಮಾಡಿಕೊಂಡಿರುವ ಭೂಗಳ್ಳರ ವಿರುದ್ಧ ನಿತ್ಯ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡಲಾಗುತ್ತದೆ ಹಾಗೂ ಒತ್ತುವರಿಯಾದ ಸರ್ಕಾರಿ ಜಾಗವನ್ನು ಅಧಿಕಾರಿಗಳ ಗಮನ ಸೆಳೆದು ಒತ್ತುವರಿಯನ್ನು ತೆರೆವುಗೊಳಿಸಿಸಿ ಸರ್ಕಾರದ ಸ್ವಾದಿನಕ್ಕೆ ಪಡೆದು ಸಾರ್ವಜನಿಕರ ಮೀಸಲಿಡುವಂತೆ ರಾಜ್ಯದ್ಯಂತ ನಮ್ಮ ಕರ್ನಾಟಕ ರಣಧೀರರ ವೇದಿಕೆಯು ಭೂಗಳ್ಳರ ವಿರುದ್ಧ ಕಾನೂನು ಸಮರಕ್ಕೆ ಸಿದ್ಧವಾಗಿದೆ, ಹಾಗೂ ನೆಲಮಂಗಲ ತಾಲ್ಲೂಕು ಆಡಳಿತದ ಅಧಿಕಾರಿಗಳು ಈ ನಮ್ಮ ದೂರು ಅರ್ಜಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಒತ್ತುವರಿಯನ್ನು ತೆರೆವುಗಳಿಸಿದಕ್ಕೆ ಹೃದಯಪೂರ್ವಕವಾದ ಧನ್ಯವಾದಗಳನ್ನು ತಿಳಿಸುತ್ತೇವೆ ಹಾಗೂ ತಾಲೂಕಿನದ್ಯಂತ ಸಾಕಷ್ಟು ಒತ್ತುವರಿಯಾಗಿರುವ ವಿಚಾರವಾಗಿ ದೂರು ಅರ್ಜಿಗಳನ್ನ ನೆಲಮಂಗಲ ತಾಲ್ಲೂಕು ಆಡಳಿತದ ಅದನ್ನು ಕೂಡ ಆದಷ್ಟು ಬೇಗ ಕ್ರಮವಹಿಸಿ ಒತ್ತುವರಿಯನ್ನು ತೆರವುಗೊಳಿಸಬೇಕೆಂದು ಈ ಮೂಲಕ ಆಗ್ರಹದ ಮನವಿ ಆಗಿರುತ್ತದೆ, ತಾಲೂಕಿನ ಅತ್ಯಂತ ಒತ್ತುವರಿಯನ್ನು ತೆರವುಗೊಳಿಸದೇ ಇದ್ದಲ್ಲಿ ನೆಲಮಂಗಲ ತಾಲ್ಲೂಕು ಆಡಳಿತ ಅಧಿಕಾರಿಯಾದ ತಹಸೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ಮಂಜುನಾಥ್.ಕೆ. ರವರ ವಿರುದ್ಧ ಬೃಹತ್ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಈ ಮೂಲ ಎಚ್ಚರಿಸುತ್ತೇವೆ ಎಂದು ತಿಳಿಸಿದರು. ನಮ್ಮ ಈ ಹೋರಾಟಕ್ಕೆ ಸ್ಪಂದಿಸಿದ ನಮ್ಮ ಸಂಘಟನೆಯ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳನ್ನು ತಿಳಿಸುತ್ತಾ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಹೋರಾಟದ ಮೂಲಕ ಸಮಾಜದ ಹಿತ ಕಾಯುವಂತೆ ನಮ್ಮ ಕರ್ನಾಟಕ ರಣಧೀರರ ವೇದಿಕೆಯ ಪದಾಧಿಕಾರಿಗಳಿಗೆ ಈ ಮೂಲಕ ತಿಳಿಸುತ್ತೇವೆ ಎಂದು ಹೇಳಿದರು.

Related

Previous Post

ತೆಂಗಿನಗುಂಡಿ ಬೀಚ್ ಹೆಸರು ಬದಲಾವಣೆ ಹುನ್ನಾರ; ಸಾರ್ವಜನಿಕರಿಂದ ತಾ.ಪಂ. ಇ.ಒಗೆ ಮನವಿ

Next Post

ಭಟ್ಕಳ ಕನ್ನಡ  ಸಾಹಿತ್ಯ ಸಮ್ಮೇಳದ ಯಶಸ್ವಿಗೆ  ಎಲ್ಲರೂ ಕೈಜೋಡಿಸೋಣ : ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್.

Kannada News Desk

Kannada News Desk

Next Post
ಭಟ್ಕಳ ಕನ್ನಡ  ಸಾಹಿತ್ಯ ಸಮ್ಮೇಳದ ಯಶಸ್ವಿಗೆ  ಎಲ್ಲರೂ ಕೈಜೋಡಿಸೋಣ : ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್.

ಭಟ್ಕಳ ಕನ್ನಡ  ಸಾಹಿತ್ಯ ಸಮ್ಮೇಳದ ಯಶಸ್ವಿಗೆ  ಎಲ್ಲರೂ ಕೈಜೋಡಿಸೋಣ : ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.