• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

ವರದಿ ಆಕಾಶ್ ಚಲವಾದಿ ಬೆಂಗಳೂರು

Kannada News Desk by Kannada News Desk
November 7, 2022
in ರಾಜ್ಯ ಸುದ್ದಿ
0
ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ
0
SHARES
219
VIEWS
WhatsappTelegram Share on FacebookShare on TwitterLinkedin

ಬೆಳಗಾವಿ: ಬಿಜೆಪಿಯವರು (BJP) ನನ್ನನ್ನು ಕ್ರಿಮಿನಲ್ (Criminal) ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ (Vinay Kulkarni) ಹುಟ್ಟುಹಬ್ಬದ (Birthday) ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, ಅವರ ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಮಾಡುತ್ತಿದ್ದಾರೆ. ಧಾರವಾಡಕ್ಕೆ ಹೋಗಲು ಕೋರ್ಟ್ ನಿರ್ಬಂಧ ಹೇರಿದೆ. ಹೀಗಾಗಿ ಪಕ್ಕದ ಕ್ಷೇತ್ರದಲ್ಲಿ ಅವರ ಕಾರ್ಯಕ್ರಮ ಮಾಡುತ್ತಿದ್ದಾರೆ. ಹುಟ್ಟುಹಬ್ಬ ಆಚರಣೆಯಲ್ಲಿ ಒಬ್ಬೊಬ್ಬರದ್ದು ಒಂದೊಂದು ಶೈಲಿ ಇರುತ್ತದೆ. ನಾನು ಕೇದಾರನಾಥಕ್ಕೆ ಹೋಗಿದ್ದೆ. ಕೆಲವರು ಆಸ್ಪತ್ರೆಗೆ ಹೋಗಿ ಹಣ್ಣು ಹಂಪಲು ಕೊಟ್ಟು ಆಚರಿಸುತ್ತಾರೆ. ಆಗಸ್ಟ್ 3 ರಂದು ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಆಚರಿಸಿದರು. ವಿನಯ್ ಕುಲಕರ್ಣಿ 2-3 ಬಾರಿ ಶಾಸಕರಾಗಿದ್ದವರು. ಕಾರ್ಯಕರ್ತರ ಭಾವನೆಗೆ ಅನುಗುಣವಾಗಿ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತದೆ. ಅವರಿಗೆ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ, ಬೆಳಗಾವಿ ಜಿಲ್ಲೆ ಜವಾಬ್ದಾರಿ ಕೊಟ್ಟಿದ್ದೇವೆ ಎಂದರು.

ಕೊಲೆ ಆರೋಪಿ, ಕ್ರಿಮಿನಲ್ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ನನ್ನನ್ನೂ ಕ್ರಿಮಿನಲ್ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯನ್ನೂ ಸಹ ಕ್ರಿಮಿನಲ್ ಮಾಡಿದ್ದಾರೆ. ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೋ ಪ್ರಬಲವಾಗಿ ಇರುವವರನ್ನು ಕ್ರಿಮಿನಲ್ ಮಾಡಿದ್ದಾರೆ. ಯಾರನ್ನು ಕಂಡರೆ ಅವರಿಗೆ ಭಯ ಇರುತ್ತೋ ಅವರ ಮೇಲೆ ಕೇಸ್‌ಗಳನ್ನು ಹಾಕುವುದು, ತೊಂದರೆ ಕೊಡುವುದು ಮಾಡುತ್ತಾರೆ ಎಂದು ದೂರಿದರು.

ವಿನಯ್ ಕುಲಕರ್ಣಿ ಮೇಲೆ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದನ್ನು ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರಭಾವ ಬೀರಿ ಸಿಬಿಐಗೆ ವಹಿಸಿದ್ದಾರೆ. ಸಿಬಿಐ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದನ್ನು ನಾನು ಬಿಡಿಸಿ ಹೇಳಬೇಕಾಗಿಲ್ಲ. ವಿನಯ್‌ಗೆ ಧಾರವಾಡಕ್ಕೆ ನಿರ್ಬಂಧದ ನ್ಯಾಯಾಲಯದ ಹಕ್ಕನ್ನು ನಾನು ಪ್ರಶ್ನಿಸುವುದಿಲ್ಲ ಎಂದರು.

ಡಿಕೆಶಿ ಇಂಧನ ಸಚಿವರಿದ್ದಾಗ ನಡೆದ ಭ್ರಷ್ಟಾಚಾರ ಬಗ್ಗೆ ತನಿಖೆ ಮಾಡುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ, ಮುಖ್ಯಮಂತ್ರಿಗಳ ಕ್ರಮ ಸ್ವಾಗತ ಮಾಡುತ್ತೇನೆ. ನಾನೇನೂ ಕಣ್ಣು ಮುಚ್ಚಿ ಕುಳಿತುಕೊಂಡಿಲ್ಲ. ಇಂಧನ ಸಚಿವರು, ಜಲಸಂಪನ್ಮೂಲ ಸಚಿವರು ಬಿಜೆಪಿ ಆಡಳಿತದಲ್ಲಿ ಏನೇನೋ ಗುತ್ತಿಗೆ ಕೊಟ್ಟಿದ್ದಾರೆ. 1,000 ಕೋಟಿ ಇರೋದನ್ನು 1,300 ಕೋಟಿ ಮಾಡಿದ್ದಾರೆ. 300 ಕೋಟಿ ಇರೋದನ್ನು 700 ಕೋಟಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲೂ ಇದರ ಬಗ್ಗೆ ಸಾಕಷ್ಟು ಉದಾಹರಣೆಗಳಿವೆ. ನಾನೇನೂ ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಸಮಯ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದರು.

ಜನಾರ್ದನ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ನನ್ನ ಹತ್ರ ಯಾವ ಸಂಪರ್ಕವೂ ಮಾಡಿಲ್ಲ. ಬೇರೆಯವರು ಬಹಳ ಜನ ಸಂಪರ್ಕದಲ್ಲಿದ್ದಾರೆ. ಕೆಲವರೆಲ್ಲರೂ ಪಕ್ಷಕ್ಕೆ ಅರ್ಜಿ ಹಾಕುವವರಿದ್ದಾರೆ, ಬಂದಾಗ ಜಿಲ್ಲಾವಾರು ಲಿಸ್ಟ್ ಬಿಡುಗಡೆ ಮಾಡುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಯರ‍್ಯಾರು ನಮ್ಮ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇದ್ದವರು ಅರ್ಜಿ ಹಾಕಲಿ ಆಮೇಲೆ ನೋಡೋಣ ಎಂದರು.

ವರದಿ ಆಕಾಶ್ ಚಲವಾದಿ ಬೆಂಗಳೂರು 9008827439

Related

Previous Post

ರಾಜ್ಯಪಾಲರಿಂದ ರಾಷ್ಟ್ರಪತಿಯವರ ಪದಕ ಪ್ರದಾನ

Next Post

ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಹಂಬಲ ಫೈಟರ್ ರವಿ; ಅಭಿಮತ

Kannada News Desk

Kannada News Desk

Next Post
ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಹಂಬಲ ಫೈಟರ್ ರವಿ; ಅಭಿಮತ

ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಹಂಬಲ ಫೈಟರ್ ರವಿ; ಅಭಿಮತ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.