• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಹಂಬಲ ಫೈಟರ್ ರವಿ; ಅಭಿಮತ

ವರದಿ-ಡಿ. ಆರ್ ಜಗದೀಶ್ ನಾಗಮಂಗಲ

Kannada News Desk by Kannada News Desk
November 7, 2022
in ರಾಜ್ಯ ಸುದ್ದಿ
0
ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಹಂಬಲ ಫೈಟರ್ ರವಿ; ಅಭಿಮತ
0
SHARES
258
VIEWS
WhatsappTelegram Share on FacebookShare on TwitterLinkedin

ನಾಗಮಂಗಲ. ನ:- 6 ಸಮಾಜ ಹಾಗೂ ಜನರ ಮಧ್ಯೆ ಇದ್ದು ಸಮಸ್ಯೆಗಳಿಂದ ಹರಿತು ಜನಸೇವೆ ಮಾಡುವ ಹಂಬಲ ಇದೆ ಎಂದು ಫೈಟರ್ ರವಿಯವರು ತಮ್ಮ ಮನದಾಳದ ಹಿಂಗಿತವನ್ನು ತಿಳಿಸಿದರು.

ಅವರಿಂದು ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಗ್ರಾಮಕ್ಕೆ ಬರುವ ಮುನ್ನ ನಾಗಮಂಗಲ ತಾಲೂಕಿನ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಮೆರವಣಿಗೆ ಮಾಡಿಕೊಂಡು ಕಾಚೇನಹಳ್ಳಿ ಗ್ರಾಮಕ್ಕೆ ಬರಮಾಡಿ ಕೊಂಡರು.

ಕಚೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಮಾಡುತ್ತ ಇಂದು ಸಮಾಜದ ವಿವಿಧ ಮುಖಗಳಲ್ಲಿ ಗ್ರಾಮ ಅಭಿವೃದ್ಧಿ ಕನಸು ಕಂಡವರಲ್ಲಿ ನನ್ನದಾಗಿದ್ದು ಈ ಸಮಸ್ಯೆಗಳನ್ನು ಹರಿಯಲು ತಾಲೂಕಿನ ಪ್ರತಿ ಗ್ರಾಮದಲ್ಲಿ ಜನರ ಮಧ್ಯೆ ಇದ್ದು ಜನಸೇವೆ ಮಾಡುವ ಅಭಿಲಾಷೆ ಹೊಂದಿದ್ದು ಎಂಬ ಕನಸು ನನ್ನ ಗುರಿಯಾಗಿದೆ ಎಂದು ತಿಳಿಸಿದರು.

ಕರ್ನಾಟಕ ಅಭಿಮಾನ ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರಲ್ಲೂ ಸ್ವಾಭಿಮಾನ ಮೈಗೂಡಿಸಿಕೊಂಡು ಕನ್ನಡದ ಶಕ್ತಿಯನ್ನು ತೋರಿಸಬೇಕಾಗಿರುವ ಕರ್ತವ್ಯ ನಮ್ಮದಾಗಿದೆ ಎಂದು ತಿಳಿಸಿದರು .

ನನ್ನ ಸಮಾಜ ಸೇವೆಯ ಉದ್ದೇಶ ಉತ್ತಮ ಆರೋಗ್ಯ ಶುದ್ಧ ನೀರು ಪೂರೈಸುವ ಅಭಿಲಾಷೆ ಇದ್ದು ಊರಿನ ಸೇವ ಅಭಿವೃದ್ಧಿಗೆ ಸಮಸ್ಯೆಗಳನ್ನ ಅರಿತು ನನ್ನನ್ನು ಬಳಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಿ.ಜೆ ಕುಮಾರ್ ರಾಮಕೃಷ್ಣ. ಸುರೇಶ್ ಬೆಟ್ಟೆಗೌಡ ಹಾಗೂ ಗ್ರಾಮದ ಯುವಕರು ಮುಖಂಡರು ಹಾಜರಿದ್ದರು.

 

Related

Previous Post

ಬಿಜೆಪಿಯವರು ನನ್ನನ್ನು ಕ್ರಿಮಿನಲ್ ಮಾಡಿದ್ದಾರೆ: ಡಿಕೆಶಿ

Next Post

ಚಳ್ಳಕೆರೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಾಟ ವಿರೋಧಿಸಿ ಬೃಹತ್ ಪ್ರತಿಭಟನೆ-ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ

Kannada News Desk

Kannada News Desk

Next Post
ಚಳ್ಳಕೆರೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಾಟ ವಿರೋಧಿಸಿ ಬೃಹತ್ ಪ್ರತಿಭಟನೆ-ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ

ಚಳ್ಳಕೆರೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಭೂಮಿಯಲ್ಲಿ ಅಕ್ರಮ ಮಣ್ಣು ಸಾಗಾಟ ವಿರೋಧಿಸಿ ಬೃಹತ್ ಪ್ರತಿಭಟನೆ-ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.