• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 4, 2023
in ರಾಜ್ಯ ಸುದ್ದಿ
0
ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ
0
SHARES
1.1k
VIEWS
WhatsappTelegram Share on FacebookShare on TwitterLinkedin

ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕ

ತುರುವೇಕೆರೆ-ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಶಿಕ್ಷಕ ಕೋಲಿನಿಂದ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ ಕಲ್ಕೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.

ಶಿಕ್ಷಕ ಅಮಾನವೀಯವಾಗಿ ಥಳಿಸಿರುವ ವಿಚಾರವನ್ನು ಬಾಲಕ ಪೋಷಕರ ಗಮನಕ್ಕೆ ತಂದಿದ್ದು, ಈ ಬಗ್ಗೆ ಪೋಷಕರು ಊರಿನ ಸಾರ್ವಜನಿಕರೊಂದಿಗೆ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ಕರೆದು ಶಿಕ್ಷಕ ರಂಗಸ್ವಾಮಿಯನ್ನು ತರಾಟೆ ತೆಗೆದುಕೊಂಡರು.

ಶಾಲಾ ಆವರಣ ಮುಂದೆ ಸುಮಾರು ನೂರಾರು ಸಾರ್ವಜನಿಕರು, ಜಮಾಮಣೆಗೊಂಡು ಘಟನೆಯನ್ನು ಖಂಡಿಸಿದ್ದು, ಇದರ ಬೆನ್ನಲ್ಲೇ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಮತ್ತು ಸಿ ಆರ್ ಪಿ ಅವರ ಗಮನಕ್ಕೆ ತಂದು ಇದರ ಈ ಬಗ್ಗೆ ಪೂರ್ಣ ಪ್ರಮಾಣದ ಪರಿಶೀಲನೆ ನಡೆಸಿ ತುಮಕೂರು ಸಾರ್ವಜನಿಕ ಉಪನಿರ್ದೇಶಕರ ಕಚೇರಿಗೆ ವರದಿಯನ್ನು ನೀಡಿದ್ದು. ಈ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ನಂಜಯ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಜೆ.ರಂಗಸ್ವಾಮಿ ತರಗತಿಯ ಸಮಯದಲ್ಲಿ ಎರಡನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಮ್ರಾನ್ ಗೆ ಕೋಲಿನಿಂದ ಬಾಸುಂಡೆ ಬರುವ ರೀತಿಯಲ್ಲಿ ಬೆನ್ನು ಮತ್ತು ಬುಜದ ಮೇಲೆ ಹೊಡೆದಿದ್ದಾನೆ.

Related

Previous Post

ಪಿ.ಯು.ಸಿ ವಿದ್ಯಾರ್ಥಿನಿಯ ಮೇಲೆ ಕಾಲೇಜು ಪ್ರಿನ್ಸಿಪಾಲ್ ಅತ್ಯಾಚಾರ ಮಾಡಿ ಕೊಲೆ- ಪಾಲಕರ ಆರೋಪ ಮತ್ತು ಆಕ್ರೋಶ, ಸಾರ್ವಜನಿಕರಿಂದ ಕಾಲೇಜು ಮುತ್ತಿಗೆ

Next Post

ಫೇಬ್ರವರಿ ೧೦ ಬೆಂಗಳೂರು ಚಲೋ; ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.

Kannada News Desk

Kannada News Desk

Next Post
ಫೇಬ್ರವರಿ ೧೦ ಬೆಂಗಳೂರು ಚಲೋ; ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.

ಫೇಬ್ರವರಿ ೧೦ ಬೆಂಗಳೂರು ಚಲೋ; ಬೆಂಗಳೂರಿನ ಶಕ್ತಿ ಕೇಂದ್ರದ ಮುಂದೆ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.