• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳ ಪಕ್ಷ ಮತ್ತು ಭಯೋತ್ಪಾದಕರ ಪಕ್ಷ – ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ ಕುಮಾರ ಕಟೀಲ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 8, 2023
in ರಾಜ್ಯ ಸುದ್ದಿ
0
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳ ಪಕ್ಷ ಮತ್ತು ಭಯೋತ್ಪಾದಕರ ಪಕ್ಷ – ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ ಕುಮಾರ ಕಟೀಲ್
0
SHARES
208
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/02/VID-20230208-WA0057.mp4

ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳ ಪಕ್ಷ ಮತ್ತು ಭಯೋತ್ಪಾದಕರ ಪಕ್ಷ – ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ ಕುಮಾರ ಕಟೀಲ್

ಭಟ್ಕಳ- ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಿಗಳ ಪಕ್ಷ ಮತ್ತು ಭಯೋತ್ಪಾದಕರ ಪಕ್ಷ ಎಂದು ಬಿ.ಜೆ.ಪಿ ರಾಜ್ಯ ಅಧ್ಯಕ್ಷ ನಳಿನ ಕುಮಾರ್ ಕಟೀಲ್ ಹೇಳಿದರು. ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಅವರು ಭಟ್ಕಳದ ಶಿರಾಲಿಯಲ್ಲಿ ಮಾತನಾಡಿದರು.ಸಿದ್ದರಾಮಯ್ಯ ಅವರು ಲೋಕಾಯುಕ್ತ ರದ್ದುಮಾಡಿ ಈ ರಾಜ್ಯದಲ್ಲಿ ಭ್ರಷ್ಟಾಚಾರಿಗಳ ರಕ್ಷಣೆಗೆ ಕಾರಣವಾಗಿದ್ದರು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದವರು ಭಯೋತ್ಪಾದಕರ ಪರ ಪ್ರೀತಿ ಜಾಸ್ತಿ ಎಂದು ವ್ಯಂಗ್ಯವಾಡಿದ್ದರು.

ಈ ಬಾರಿಯ ರಾಜ್ಯ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿಯ ಬದಲಾಗಿ ಸಾರ್ವಕರ್ ಹಾಗೂ ಟಿಪ್ಪುವಿನ ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾರ್ವಕರ್ ಬೇಕಾ? ಅಥವಾ ಮತಾಂಧ ಟಿಪ್ಪು ಬೇಕಾ? ಎಂಬ ತೀರ್ಮಾನ ಜನ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದರು.

‘ಟಿಪ್ಪುವಿನ ಹೆಸರಿನಲ್ಲಿ ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಂರನ್ನು ಒಡೆದು ಹಾಕಿದ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಹೆಸರಿನಲ್ಲಿ ಹಿಂದೂ ಸಮಾಜವನ್ನು ಒಡೆಯಲು ಯತ್ನಿಸಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದ ಎಚ್.ಡಿ.ಕುಮಾರಸ್ವಾಮಿ ಸಮಾಜ ಜೋಡಿಸುವ ಕೆಲಸ ಮಾಡುವ ಬದಲು ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ’ ಎಂದರು.

‘ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದ ಪಾರ್ಟಿಯವರು ಇಂದು ಅದೇ ಸಮಾಜವನ್ನು ಅವಹೇಳನ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು. ‘ಹಿಂದೂ ಧರ್ಮ ಹಾಗೂ ಹಿಂದುತ್ವ ಭಿನ್ನವಲ್ಲ. ಹಿಂದೂಗಳಲ್ಲಿ ಎರಡು ಧರ್ಮ ಇಲ್ಲ’ ಎಂದರು.

ಶಾಸಕ ಸುನೀಲ್ ನಾಯ್ಕ ಮಾತನಾಡಿ ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಸರಕಾರದಿಂದ 1600 ರೂಪಾಯಿ ಕೋಟಿ ತಂದು ಅಭಿವೃದ್ಧಿ ಮಾಡಿದ್ದೇನೆ ಎಂದು ತಿಳಿಸಿದರು. ಕಳೆದ 2 ವರುಷಗಳಿಂದ ಕರೋನ ಇದ್ದುದರಿಂದ ಸ್ವಲ್ಪ ಅಭಿವೃದ್ಧಿಗೆ ಹಿನ್ನಡೆ ಆಯಿತು ಎಂದು ತಿಳಿಸಿದರು. ಭಟ್ಟಳದಲ್ಲಿ ಹಿಂದುತ್ವ ಮತ್ತು ಮತಾಂಧ ಟಿಪ್ಪುವಿನ ವಿಚಾರದ ನಡುವೆ ಈ ಭಾರಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಬಿಜೆಪಿ ತಾಲೂಕ ಅಧ್ಯಕ್ಷ ಸುಬ್ರಾಯ ದೇವಡಿಗ ಎಲ್ಲರನ್ನು ಸ್ವಾಗತಿಸಿದರು. ಬಿಜೆಪಿ ಜಿಲ್ಲಾದ್ಯಕ್ಷ ವೆಂಕಟೇಶ್ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಟ್ಕಳ-ಹೊನ್ನವಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ವಿವಿಧ ಮೋರ್ಚಾದ ಅಧ್ಯಕ್ಷರು, ಬಿಜೆಪಿ ರಾಜ್ಯ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಮುಂತಾದವರು ಉಪಸ್ಥಿತರಿದ್ದರು .

Related

Previous Post

ಭಟ್ಕಳ -ಹೊನ್ನಾವರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ಇನಾಯಿತುಲ್ಲಾ ಶಾಬಂದ್ರಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

Next Post

ಆನ್ಲೈನ್ ಜೂಜಿಗಾಗಿ ವಿಪರೀತ ಸಾಲ -ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ!

Kannada News Desk

Kannada News Desk

Next Post
ಆನ್ಲೈನ್ ಜೂಜಿಗಾಗಿ ವಿಪರೀತ ಸಾಲ -ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ!

ಆನ್ಲೈನ್ ಜೂಜಿಗಾಗಿ ವಿಪರೀತ ಸಾಲ -ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ!

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.