• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳ ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ; ಅರಣ್ಯವಾಸಿಗಳ ಸಮಸ್ಯೆಗೆ ಹಕ್ಕೊತ್ತಾಯ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 11, 2023
in ರಾಜ್ಯ ಸುದ್ದಿ
0
ಅರಣ್ಯವಾಸಿಗಳ ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ; ಅರಣ್ಯವಾಸಿಗಳ ಸಮಸ್ಯೆಗೆ ಹಕ್ಕೊತ್ತಾಯ.
0
SHARES
93
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಗಳ ಬೃಹತ್ ಬೆಂಗಳೂರು ಚಲೋ ಕಾರ್ಯಕ್ರಮ;
ಅರಣ್ಯವಾಸಿಗಳ ಸಮಸ್ಯೆಗೆ ಹಕ್ಕೊತ್ತಾಯ.

ಬೆಂಗಳೂರು:  ಅರಣ್ಯವಾಸಿಗಳ ಸಮಸ್ಯೆಗಳನ್ನ ಅಗ್ರಹಿಸಿ ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕನ ಆವರಣದಲ್ಲಿ ರಾಜ್ಯಾದ್ಯಂತ ಆಗಮಿಸಿದ ಅರಣ್ಯವಾಸಿಗಳಿಂದ ಬೃಹತ್ ಬೆಂಗಳೂರು ಚಲೋ ಮತ್ತು ಧರಣಿ ಕಾರ್ಯಕ್ರಮಗಳು ಜರುಗಿದವು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರ ನೇತ್ರತ್ವದಲ್ಲಿ ಆಗಮಿಸಿದ ಸಹಸ್ರಾರು ಅರಣ್ಯವಾಸಿಗಳು ಹಕ್ಕಿಗಾಗಿ ಘೋಷಣೆಯೊಂದಿಗೆ ಒತ್ತಾಯ, ಧರಣಿ ಕಾರ್ಯಕ್ರಮವು ಕಲಾತಂಡದೊAದಿಗೆ ಜರುಗಿದ್ದು ವಿಶೇಷವಾಗಿತ್ತು.

ಅರಣ್ಯವಾಸಿಗಳ ಪರವಾಗಿ ಸುಫ್ರೀಂ ಕೋರ್ಟನಲ್ಲಿ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಬೇಕು, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಅಭಿಯಾನಕ್ಕೆ ಆದೇಶ ಮಾಡಬೇಕು, ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ನಿಯಂತ್ರಿಸುವುದು, ೧೯೭೮ ರ ಪೂರ್ವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದಿಂದ ಅರಣ್ಯೇತರ ಚಟುವಟಿಕೆಗೆ ಬಿಡುಗಡೆ ಮಾಡಿದ ೨,೫೧೩ ಕುಟುಂಬಗಳಿಗೆ ಹಾಗೂ ಜಿಲ್ಲೆಯಲ್ಲಿ ೬,೧೫೬ ಹಂಗಾಮಿ ಲಾಗಣಿದಾರರಿಗೆ ಖಾಯಂ ಮಂಜೂರಿ ಹಕ್ಕು ಪತ್ರ ನೀಡುವುದು ಮುಂತಾದ ಪ್ರಮುಖ ಹತ್ತು ಬೇಡಿಕೆಗಳನ್ನು ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಅಗ್ರಹಿಸಲಾಯಿತೆಂದು ಅಧ್ಯಕ್ಷ ರವೀಂದ್ರ ನಾಯ್ಕ ಅವರು ಹೇಳಿದರು.

ವಿಶಿಷ್ಟ ಕಲಾತಂಡ:
ಸಿದ್ಧಿ, ಧಮಾನಿ, ಲಮಾಣಿ, ಡೊಳ್ಳು, ವಿಶಿಷ್ಟ ರೀತಿಯ ಜಾನಪದ ಕಲಾತಂಡಗಳು ಕಾರ್ಯಕ್ರಮದಲ್ಲಿ ಆಕರ್ಷಣೀಯವಾಗಿತ್ತು.

ಮಂತ್ರಿ ಆಗಮನಕ್ಕೆ ಒತ್ತಾಯ:
ಸತತ ಐದು ತಾಸುಗಳಾದರೂ ಸರಕಾರದ ಪ್ರತಿನಿಧಿಯಾಗಿ ಯಾವ ಸಚಿವರೂ ಧರಣಿ ಕಾರ್ಯಕ್ರಮಕ್ಕೆ ಆಗಮಿಸದೇ ಇರುವ ಹಿನ್ನೆಲೆಂiÀiಲ್ಲಿ ಪ್ರತಿಭಟನಕಾರರು ತುರ್ತಾಗಿ ಮಂತ್ರಿಗಳ ಆಗಮನಕ್ಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿ, ಈ ಸಂದರ್ಭದಲ್ಲಿ ಪೋಲಿಸರೊಂದಿಗೆ ಘರ್ಷಣೆ ನಡೆದ ಘಟನೆಗಳು ಜರುಗಿತು.

ಕಾರ್ಯಕ್ರಮದಲ್ಲಿ ಜಿ. ಎಮ್ ಶೆಟ್ಟಿ ಅಂಕೋಲಾ, ದೇವರಾಜ ಬಂಡಲ, ಗಣಪತಿ ನಾಯ್ಕ, ಪಾಂಡುರAಗ ನಾಯ್ಕ ಬೆಳಕೆ ಮುಂತಾದವರು ಮಾತನಾಡಿದರು.

ಸಭೆಯಲ್ಲಿ ಇಬ್ರಾಹಿಂ, ದೇವರಾಜ ಗೊಂಡ, ಭಿಮ್ಸಿ ವಾಲ್ಮೀಕಿ, ರಾಘವೇಂದ್ರ ಕುಣಬಿ, ಶಿವಾನಂದ ಜೋಗಿ, ಮಹಾಭಲೇಶ್ವರ ನಾಯ್ಕ ಬೇಡ್ಕಣಿ, ದಿನೇಶ್ ನಾಯ್ಕ, ಸುನೀಲ್ ನಾಯ್ಕ, ಸ್ವಾಮಿ, ರತ್ನಾಕರ ನಾಯ್ಕ ಪ್ರಧಾನಿ, ಮಹೇಶ್ ಗಣೇಶಪುರ, ರಾಮ ಮರಾಠಿ ಯಲಕೊಟಗಿ, ಸುರೇಶ್ ನಾಯ್ಕ, ಶಬ್ಬೀರ್, ಸಾರಂಬಿ, ರಾಜೇಶ್ ಮಿತ್ರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಫೆ.11 ಮತ್ತು 12 ರಂದು ಭಟ್ಕಳದ ಶ್ರೀ ಯಕ್ಷೇಶ್ವರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಯಕ್ಷೆಮನೆ ಬೆಂಗ್ರೆ ಭಟ್ಕಳ ಇವರ ಆಶ್ರಯದಲ್ಲಿ ದೇವಡಿಗ ಸಮಾಜದವರಿಗೆ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Next Post

ವಿಜೃಂಭಣೆಯಿಂದ ನೆರವೇರಿದ ಭಟ್ಕಳದ ರಾಜಾಂಗಣ ನಾಗಬನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ- ನಾಗಬನ ಸಮಿತಿಯಿಂದ ಶಾಸಕ ಸುನೀಲ್ ನಾಯ್ಕ ಗೆ ಸನ್ಮಾನ

Kannada News Desk

Kannada News Desk

Next Post
ವಿಜೃಂಭಣೆಯಿಂದ ನೆರವೇರಿದ ಭಟ್ಕಳದ ರಾಜಾಂಗಣ ನಾಗಬನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ- ನಾಗಬನ ಸಮಿತಿಯಿಂದ ಶಾಸಕ ಸುನೀಲ್ ನಾಯ್ಕ ಗೆ ಸನ್ಮಾನ

ವಿಜೃಂಭಣೆಯಿಂದ ನೆರವೇರಿದ ಭಟ್ಕಳದ ರಾಜಾಂಗಣ ನಾಗಬನದ ಪುನರ್ ಪ್ರತಿಷ್ಠಾಪನಾ ಮಹೋತ್ಸವ- ನಾಗಬನ ಸಮಿತಿಯಿಂದ ಶಾಸಕ ಸುನೀಲ್ ನಾಯ್ಕ ಗೆ ಸನ್ಮಾನ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.