• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಳಿಯಾಳ ಬಂದ್ ದುರುದ್ದೇಶ ಪೂರಿತ, ಹಳಿಯಾಳ ದಲ್ಲಿ ಶಾಂತಿ ಕದಡಲು ಪ್ರಯತ್ನ- ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಸಂಪಾದಕರು- ಕುಮಾರ ನಾಯ್ಕ

Kannada News Desk by Kannada News Desk
February 13, 2023
in ರಾಜ್ಯ ಸುದ್ದಿ
0
ಹಳಿಯಾಳ ಬಂದ್ ದುರುದ್ದೇಶ ಪೂರಿತ, ಹಳಿಯಾಳ ದಲ್ಲಿ ಶಾಂತಿ ಕದಡಲು ಪ್ರಯತ್ನ- ಮಾಜಿ ಸಚಿವ ಆರ್.ವಿ.ದೇಶಪಾಂಡೆ
0
SHARES
185
VIEWS
WhatsappTelegram Share on FacebookShare on TwitterLinkedin

ಹಳಿಯಾಳ ಬಂದ್ ದುರುದ್ದೇಶ ಪೂರಿತ, ಹಳಿಯಾಳ ದಲ್ಲಿ ಶಾಂತಿ ಕದಡಲು ಪ್ರಯತ್ನ- ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಹಳಿಯಾಳ-ಹಳಿಯಾಳದಲ್ಲಿ ಶುಕ್ರವಾರ ನಡೆದ ಗಲಾಟೆಗೆ ಬಿಜೆಪಿ ಸರ್ಕಾರದಿಂದ ಆದೇಶ ಬಂದಿರಬೇಕು. ಎಲ್ಲರೂ ಸೌಹಾರ್ದತೆಯಿಂದ ಇರುವ ಹಳಿಯಾಳದಲ್ಲಿ ಕೆಲವರು ರಾಜಕೀಯ ಸಾಧನೆಗೆ ಶಾಂತಿ ಕದಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಹಳಿಯಾಳ ಶಾಸಕ ಆರ್. ವಿ. ದೇಶಪಾಂಡೆ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಹಳಿಯಾಳದಲ್ಲಿ ಗ್ರಾಮ ದೇವಿ ದೇವಸ್ಥಾನ ಜಾಗದಲ್ಲಿ ಪುರಸಭೆ ಕಾಮಗಾರಿ ಮಾಡಲು ಹೊರಟಿರುವ ವಿಚಾರದಲ್ಲಿ ಬಂದ್ ಕರೆ ನೀಡಿರುವ ಬಗ್ಗೆ ತಿಳಿದಿತ್ತು. ತಕ್ಷಣ ನಾನು ಸಮಸ್ಯೆಯನ್ನ ಬಗೆಹರಿಸಿ, ಯಾವುದೇ ಗೊಂದಲ ಆಗದಂತೆ ಪುರಸಭೆ ಅಧ್ಯಕ್ಷ ಹಾಗೂ ಸಂಬಂಧಪಟ್ಟವರಿಗೂ ತಿಳಿಸಿದ್ದೆ.

ಆದರೆ ಏಕಾಏಕಿ ಕಾನೂನು ಕೈಗೆತ್ತಿಕೊಂಡು ಕೆಲವರು ಇಂಟರ್ ಲಾಕ್ ಗಳನ್ನು ಜೆಸಿಬಿ ಬಳಸಿ ತೆಗೆಯಲು ಪ್ರಾರಂಭಿಸಿದ್ದರು. ಪೊಲೀಸರು, ತಹಶೀಲ್ದಾರ್, ಚೀಫ್ ಆಫೀಸರ್ ಎಲ್ಲರೂ ಇದ್ದರು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದು ಬಿಜೆಪಿ ಸರ್ಕಾರ ಆದೇಶ ಬಹುಶಃ ಎಲ್ಲರೂ ಸುಮ್ಮನಿರುವಂತೆ ಬಂದಿರಬೇಕು. ಅದಕ್ಕಾಗಿ ಎಲ್ಲಾ ಅಧಿಕಾರಿಗಳು ಸುಮ್ಮನಾಗಿದ್ದಾರೆ ಎಂದು ದೇಶಪಾಂಡೆ ಕಿಡಿಕಾರಿದ್ದಾರೆ.

ಇಂಟರ್ ಲಾಕ್ ಹಾಕುವ ಕಾಮಗಾರಿಗೆ ಅಡಿಗಲ್ಲನ್ನು ಹಾಕಿದ್ದೆ ಬಿಜೆಪಿ ಸದಸ್ಯ. ಹೋರಾಟಗಾರರ ಬೇಡಿಕೆ ಇಂಟರ್ ಲಾಕ್ ತೆಗೆಯಬೇಕು ಎನ್ನುವುದಿತ್ತು. ಚರ್ಚೆ ಮಾಡಿ ತೆಗೆದರೇ ಯಾವುದೇ ಸಮಸ್ಯೆ ಇರುತ್ತಿರಲಿಲ್ಲ. ಆದರೆ ಚುನಾವಣೆ ಹತ್ತಿರಬರುತ್ತಿದ್ದು ರಾಜಕೀಯಕ್ಕಾಗಿ ಇಂತಹ ಕೃತ್ಯ ಕೆಲವರು ಮಾಡಿದ್ದಾರೆ ಎಂದು ದೇಶಪಾಂಡೆ ಹೇಳಿದ್ದಾರೆ. ರಾಜ್ಯದಲ್ಲಿ, ಜಿಲ್ಲೆಯಲ್ಲಿ ಹಿಂದೂ ಮುಸ್ಲೀಂ ಸೌಹಾರ್ದತೆಯಿಂದ ಇದ್ದಾರೆ. ಚುನಾವಣೆಯಲ್ಲಿ ಈ ಸೌಹಾರ್ದತೆ ಕೆಡೆಸಲು ಕೆಲವರು ತಂತ್ರ ಮಾಡುತ್ತಿದ್ದಾರೆ. ಕೆಲ ಸಂಘಟನೆಗಳು ಕಲುಷಿತ ವಾತಾವರಣ ಮಾಡಲು ಪ್ರಯತ್ನ ಮಾಡುತ್ತಿದ್ದು ಜನ ಇದಕ್ಕೆ ಒಪ್ಪುವುದಿಲ್ಲ. ಸರ್ಕಾರ ಈ ಬಗ್ಗೆ ಮಧ್ಯ ಪ್ರವೇಶ ಮಾಡಬೇಕಿತ್ತು. ಇನ್ನು ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅಧಿಕಾರಿಗಳ ಮುಂದೆಯೇ ಇಂತಹ ಕೃತ್ಯ ಮಾಡಿದ್ದು ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಏನು ನಿದ್ದೆ ಮಾಡುತ್ತಿದ್ದಾರಾ. ಈ ಘಟನೆ ತನ್ನ ಮನಸ್ಸಿಗೆ ನೋವು ತಂದಿದೆ ಎಂದು ದೇಶಪಾಂಡೆ ಹೇಳಿದ್ದಾರೆ.

ರಾಜಕೀಯಕ್ಕಾಗಿಯೇ ಇಂತಹ ಕೃತ್ಯ ಮಾಡುವುದು ಸರಿಯಾದುದ್ದಲ್ಲ. ಅಧಿಕಾರಿಗಳು ಕಾನೂನು ಕೈಗೆತ್ತಿಕೊಂಡವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ದೇಶಪಾಂಡೆ ಆಗ್ರಹಿಸಿದ್ದಾರೆ.

Related

Previous Post

ಮದುವೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸು ಹೋಗುತ್ತಿದ್ದ ಟೆಂಪೋ ಪಲ್ಟಿ- ಕ್ಲಿನರ ಸ್ಥಳದಲ್ಲೇ ಸಾವು, ಆಸ್ಪತ್ರೆಗೆ ಶಾಸಕ ಸುನೀಲ್ ನಾಯ್ಕ ಭೇಟಿ

Next Post

ಭಟ್ಕಳ ಪುರಸಭೆಯ ಕಚೇರಿ ಮುಂದೆ ಪುರಸಭಾ ವಾಣಿಜ್ಯ ಮಳಿಗೆ ಅಂಗಡಿಕಾರರಿಂದ ಪ್ರತಿಭಟನೆ

Kannada News Desk

Kannada News Desk

Next Post
ಭಟ್ಕಳ ಪುರಸಭೆಯ ಕಚೇರಿ ಮುಂದೆ ಪುರಸಭಾ ವಾಣಿಜ್ಯ ಮಳಿಗೆ ಅಂಗಡಿಕಾರರಿಂದ ಪ್ರತಿಭಟನೆ

ಭಟ್ಕಳ ಪುರಸಭೆಯ ಕಚೇರಿ ಮುಂದೆ ಪುರಸಭಾ ವಾಣಿಜ್ಯ ಮಳಿಗೆ ಅಂಗಡಿಕಾರರಿಂದ ಪ್ರತಿಭಟನೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.