• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಾರಾಯಣಗುರು ನಿಗಮಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 22, 2023
in ರಾಜ್ಯ ಸುದ್ದಿ
0
ನಾರಾಯಣಗುರು ನಿಗಮಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯ
0
SHARES
109
VIEWS
WhatsappTelegram Share on FacebookShare on TwitterLinkedin

ನಾರಾಯಣಗುರು ನಿಗಮಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯ

ಭಟ್ಕಳ: ರಾಷ್ಟ್ರೀಯ ಈಡಿಗ ಮಹಾಮಂಡಳಿ ನೇತೃತ್ವದಲ್ಲಿ ಪ್ರಣವಾನಂದ ಸ್ವಾಮೀಜಿಯವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುಳಿದ ವರ್ಗಗಳ ಸಚಿವ ಶಿವರಾಜ ತಂಗಡಿ ಅವರನ್ನು ಭೇಟಿ ಮಾಡಿ ನಾರಾಯಣಗುರು ಈಡಿಗ ನಿಗಮಕ್ಕೆ ಕೂಡಲೇ ಹಣ ಮೀಸಲಿಡಬೇಕು ಎಂದು ಮನವಿ ಸಲ್ಲಿಸಿ ಒತ್ತಾಯಿಸಿದರು.

ಚುನಾವಣೆಯ ಪೂರ್ವದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾರಾಯಣಗುರು ಈಡಿಗ ನಿಗಮಕ್ಕೆ ಪ್ರತಿವರ್ಷ 250 ಕೋಟಿ ನೀಡುವುದಾಗಿ ತಿಳಿಸಿದ್ದೇವೆ. ಆದರೆ ಪ್ರಥಮ ಬಜೆಟ್‌ನಲ್ಲಿ ಹಣ ಬಿಡುಗಡೆ ಮಾಡದಿರುವುದು ನಿಜಕ್ಕೂ ಬೇಸರ ತರಿಸಿದೆ. ಹಾಗೇ ನಾರಾಯಣಗುರು ಈಡಿಗ ನಿಗಮಕ್ಕೆ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನೇಮಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.
ಇದಕ್ಕೆ ಸ್ಪಂದಿಸಿದ ಉಪಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗದ ಸಚಿವರು ಮಾತನಾಡಿ, ಕೂಡಲೇ ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಮತ್ತು ಸಮಾಜಕ್ಕೆ ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಕಾರ್ಯದರ್ಶಿ ಡಾ.ಮಂಚೇಗೌಡ, ರಾಜ್ಯಾಧ್ಯಕ್ಷ ಜಿ.ಎನ್.ಸಂತೋಷ, ನಾಗರಾಜ ನಾಯಕ, ಜನಾರ್ಧನ, ಉದಯ ಗೌಡ, ನಾಗಯ್ಯ ಗುತ್ತೇದಾರ, ಗುರುರಾಜ ಎನ್., ಸುನೀಲ ಇತರರು ಉಪಸ್ಥಿತರಿದ್ದರು.

Related

Tags: C.M siddaramayya Chief Minister OF karnatakaD.K shivakumar KPCC State President
Previous Post

ನನಗೆ ಮುಖ್ಯಮಂತ್ರಿ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ- ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್

Next Post

ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ- ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ.

Kannada News Desk

Kannada News Desk

Next Post
ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ- ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ.

ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ- ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.