• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 7, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೌಜನ್ಯ ಗೌಡ ಅತ್ಯಾಚಾರ ಕೊಲೆ ಪ್ರಕರಣ ಕೂಡಲೇ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು- ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ಗೌಡ್ರು.ಕೆ.ಆರ್ ಆಗ್ರಹ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 30, 2023
in ರಾಜ್ಯ ಸುದ್ದಿ
0
ಸೌಜನ್ಯ ಗೌಡ ಅತ್ಯಾಚಾರ ಕೊಲೆ ಪ್ರಕರಣ ಕೂಡಲೇ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು- ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ಗೌಡ್ರು.ಕೆ.ಆರ್ ಆಗ್ರಹ
0
SHARES
478
VIEWS
WhatsappTelegram Share on FacebookShare on TwitterLinkedin

ಸೌಜನ್ಯ ಗೌಡ ಅತ್ಯಾಚಾರ ಕೊಲೆ ಪ್ರಕರಣ ಕೂಡಲೇ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು- ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ಗೌಡ್ರು.ಕೆ.ಆರ್ ಆಗ್ರಹ

ನೆಲಮಂಗಲ-ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಈಗ ನಿರ್ದೋಷಿ ಎಂದು ಬಿಡುಗಡೆಯಾಗಿರುವ ವ್ಯಕ್ತಿ ಸಂತೋಷ ಆರೋಪಿ ಅಥವಾ ಅಪರಾಧಿ ಅಲ್ಲ ಎಂದ ಮೇಲೆ ನಿಜವಾದ ಆರೋಪಿ ಅಥವಾ ಅಪರಾಧಿಯನ್ನು ಬಂಧಿಸುವಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಿಫಲವಾಗಿದೆ ಅಥವಾ ಪಟ್ಟ ಭದ್ರ ಹಿತಾಸಕ್ತಿಗಳಿಗೆ /ಬಲಾಢ್ಯರಿಗೆ ಮಾರಾಟವಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ, ಆಗಾದರೆ ಅಂದು ಆತನನ್ನು ಆ ಪೊಲೀಸ್ ನವರು ಏಕೆ ಬಂಧಿಸಿದರು? ಇವರ ಈ ರೀತಿಯ ನಡವಳಿಕೆಯನ್ನು ನೋಡಿದರೆ ಇವರೇ ಏಕೆ ಆರೋಪಿನ್ನು ತಪ್ಪಿಸಿಕೊಳ್ಳಲು ಸಹಾಯ ಮಾಡಿ ಬೇರೆ ಯಾರನ್ನೋ ಏಕೆ ಬಂಧಿಸಿರಬಾರದು, ಈ ರೀತಿಯ ಕರ್ತವ್ಯ ಲೋಪ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ವಜಾಗೊಳಿಸಬೇಕು ಮತ್ತು
ಈ ಕೂಡಲೇ ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಈ ಸದರಿ ಪ್ರಕರಣಕ್ಕೆ ಮರು ತನಿಖೆ ಮಾಡುವಂತೆ ಆದೇಶಿಸುವಂತೆ ನಮ್ಮ ಕರ್ನಾಟಕ ರಣಧೀರರ ವೇದಿಕೆಯು ಒತ್ತಾಯಿಸುತ್ತದೆ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪೊಲೀಸ್ ಇಲಾಖೆ ಸೂಕ್ತ ಮರು ತನಿಖೆ ಮಾಡಿ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿಲ್ಲ ಎಂದರೆ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಂತ ಬೃಹತ್ ಮಟ್ಟದ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್. ರವರು ತಿಳಿಸಿದ್ದಾರೆ.

Related

Tags: C.M siddaramayya Chief Minister OF karnatakaD.K shivakumar KPCC State PresidentDr. Virendra hegade dharmstala
Previous Post

ಹೊನ್ನಾವರ ಫ್ರೆಂಡ್ಸ್ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಭಟ್ಕಳ ಬಿಜೆಪಿ ಮಂಡಲದಿಂದ ಪೊಲೀಸ್ ದೂರು

Next Post

ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿಯವರಿಗೆ ಹಿರಿಯ ಚಿತ್ರನಟ ದಿ.ಲೋಕೇಶ್ ಸ್ಮರಣಾರ್ಥ ರಾಜ್ಯ ಪ್ರಶಸ್ತಿ

Kannada News Desk

Kannada News Desk

Next Post
ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿಯವರಿಗೆ ಹಿರಿಯ ಚಿತ್ರನಟ ದಿ.ಲೋಕೇಶ್ ಸ್ಮರಣಾರ್ಥ ರಾಜ್ಯ ಪ್ರಶಸ್ತಿ

ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿಯವರಿಗೆ ಹಿರಿಯ ಚಿತ್ರನಟ ದಿ.ಲೋಕೇಶ್ ಸ್ಮರಣಾರ್ಥ ರಾಜ್ಯ ಪ್ರಶಸ್ತಿ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.