• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉಮೇಶ ಮುಂಡಳ್ಳಿ ಯವರಿಗೆ ಬೆಂಗಳೂರು ಕೃಷಿ ವಿವಿಯಲ್ಲಿ ನಟ ಲೋಕೇಶ್ ನೆನಪಿನ ಪ್ರಶಸ್ತಿ ಪ್ರಧಾನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
August 21, 2023
in ರಾಜ್ಯ ಸುದ್ದಿ
0
ಉಮೇಶ ಮುಂಡಳ್ಳಿ ಯವರಿಗೆ ಬೆಂಗಳೂರು ಕೃಷಿ ವಿವಿಯಲ್ಲಿ ನಟ ಲೋಕೇಶ್ ನೆನಪಿನ ಪ್ರಶಸ್ತಿ ಪ್ರಧಾನ
0
SHARES
71
VIEWS
WhatsappTelegram Share on FacebookShare on TwitterLinkedin

ಉಮೇಶ ಮುಂಡಳ್ಳಿ ಯವರಿಗೆ ಬೆಂಗಳೂರು ಕೃಷಿ ವಿವಿಯಲ್ಲಿ ನಟ ಲೋಕೇಶ್ ನೆನಪಿನ ಪ್ರಶಸ್ತಿ ಪ್ರಧಾನ

ಭಟ್ಕಳ- ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಅಲೂಮ್ನಿ ಅಸೋಸಿಯೇಷನ್ ಸಭಾಭವನದಲ್ಲಿ ರವಿವಾರ ನಡೆದ ಕನ್ನಡ ಕಲಾ ಸಮ್ಮೇಳನದಲ್ಲಿ ಜಿಲ್ಲೆಯ ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿ ಅವರಿಗೆ ಕಲಾರತ್ನ ಲೋಕೇಶ್ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಂಗೀತ ಕ್ಷೇತ್ರದಲ್ಲಿ ಮುಂಡಳ್ಳಿ ಅವರ ಸೇವೆಗೆ ಸಂದ ಗೌರವ ಇದಾಗಿದ್ದು. ವಿಶ್ವ ಕನ್ನಡ ಕಲಾ ಸಂಸ್ಥೆ ಬೆಂಗಳೂರು ಅವರು ಕಾರ್ಯಕ್ರಮ ಆಯೋಜಿಸಿದ್ದರು. ಕನ್ನಡ ಕಲಾ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಜೊತೆಯಲ್ಲಿ ಗಜಲ್ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕಿರು ನಾಟಕ ಭರತನಾಟ್ಯ ಕಾರ್ಯಕ್ರಗಳು ಆಯೋಜನೆಗೊಂಡಿದ್ದವು. ಈ ಎಲ್ಲ ಕಾರ್ಯಕ್ರಮದಲ್ಲಿ ಕನ್ನಡ ಕಲಾ ಸಮ್ಮೇಳನದ ಸರ್ವಾಧ್ಯಕ್ಷ ಕನ್ನಡ ಕುವರ ಅಶೋಕ ಕುಮಾರ್, ಹಿರಿಯ ಚಿತ್ರನಟಿ ಗಿರಿಜಾ ಲೋಕೇಶ್, ಹಿರಿಯ ಕವಿಗಳಾದ ಕಾ.ವೆಂ.ಶ್ರೀನಿವಾಸಮೂರ್ತಿ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ವಿ.ತ್ಯಾಗರಾಜು , ಕೃಷಿ ವಿವಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಚ್ ಹರೀಶ್ ಹಾಗೂ ಸಂಸ್ಥೆಯ ಅಧ್ಯಕ್ಷ ಡಾ.ಈ ರವೀಶ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related

Previous Post

ವಿದ್ಯಾರ್ಥಿಗಳು ತಮ್ಮೊಳಗಿನ ಆಸಕ್ತಿಯ ಕ್ಷೇತ್ರವನ್ನು ಗುರುತಿಸಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಸಮಯದ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾದಾಗ ಯಶಸ್ಸು ಸಾಧ್ಯ- ಗಂಗಾಧರ ನಾಯ್ಕ.

Next Post

ಎಸ್.ಕೆ.ಡಿ.ಆರ್.ಪಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಮೂಲಕ ಅಭಿವೃದ್ಧಿ ಕಾರ್ಯಕ್ರಮದಡಿ ಬಂದರ್ ರೋಡ್ ಹಿಂದೂ ರುದ್ರಭೂಮಿ ಅಭಿವೃದ್ಧಿ ಗೆ 2.50 ಲಕ್ಷ ರೂಪಾಯಿ ಮಜೂರು

Kannada News Desk

Kannada News Desk

Next Post
ಎಸ್.ಕೆ.ಡಿ.ಆರ್.ಪಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಮೂಲಕ ಅಭಿವೃದ್ಧಿ ಕಾರ್ಯಕ್ರಮದಡಿ ಬಂದರ್ ರೋಡ್ ಹಿಂದೂ ರುದ್ರಭೂಮಿ ಅಭಿವೃದ್ಧಿ ಗೆ 2.50 ಲಕ್ಷ ರೂಪಾಯಿ ಮಜೂರು

ಎಸ್.ಕೆ.ಡಿ.ಆರ್.ಪಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಮೂಲಕ ಅಭಿವೃದ್ಧಿ ಕಾರ್ಯಕ್ರಮದಡಿ ಬಂದರ್ ರೋಡ್ ಹಿಂದೂ ರುದ್ರಭೂಮಿ ಅಭಿವೃದ್ಧಿ ಗೆ 2.50 ಲಕ್ಷ ರೂಪಾಯಿ ಮಜೂರು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.