• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸ. ೧೨ ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ ; ಮರಿಚಿಕೆಯಾದ ಭೂಮಿ ಹಕ್ಕು.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
September 11, 2023
in ರಾಜ್ಯ ಸುದ್ದಿ
0
ಸ. ೧೨ ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ ; ಮರಿಚಿಕೆಯಾದ ಭೂಮಿ ಹಕ್ಕು.
0
SHARES
17
VIEWS
WhatsappTelegram Share on FacebookShare on TwitterLinkedin

ಸ. ೧೨ ಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟ ೩೩ ವರ್ಷ ;
ಮರಿಚಿಕೆಯಾದ ಭೂಮಿ ಹಕ್ಕು.

ಶಿರಸಿ: ಜಿಲ್ಲೆಯ ಜ್ವಲಂತ ಸಮಸ್ಯೆಗಳಲ್ಲಿ ಒಂದಾದ ಅರಣ್ಯ ಭೂಮಿ ಹಕ್ಕಿಗಾಗಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಹೋರಾಟವು ಸ ೧೨  ಕ್ಕೆ ೩೩ ನೇ ವರ್ಷ ಪಾದಾರ್ಪಣೆ ಮಾಡುತ್ತಿದ್ದು, ಭೂಮಿ ಹಕ್ಕಿಗಾಗಿ ಕಾನೂನು ಜ್ಯಾರಿಯಲ್ಲಿದ್ದರೂ ಭೂಮಿ ಹಕ್ಕು ಮರಿಚಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೌಗೋಳಿಕವಾಗಿ ಶೇ. ೮೦ ರಷ್ಟು ಅರಣ್ಯದಿಂದ ಆವೃತ್ತವಾಗಿರುವುದರಿಂದ, ವಾಸ್ತವ್ಯ ಮತ್ತು ಸಾಗುವಳಿಗಾಗಿ ಅರಣ್ಯವಾಸಿಗಳು ಅರಣ್ಯ ಭೂಮಿಯ ಮೇಲೆ ಅವಲಂಭಿತವಾಗಿರುವುದು ಜಿಲ್ಲೆಯಲ್ಲಿ ಅನಿವಾರ್ಯ. ಜಿಲ್ಲೆಯ ಒಟ್ಟು ಜನಸಂಖ್ಯೆ ಹತ್ತು ಲಕ್ಷವಾಗಿದ್ದು. ಅವುಗಳಲ್ಲಿ ಸುಮಾರು ಮೂರುವರೆಯಿಂದ ನಾಲ್ಕುವರೆ ಲಕ್ಷ ಜನಸಂಖ್ಯೆಯ ಸುಮಾರು ೮೫ ಸಾವಿರ ಕುಟುಂಬಗಳು ಅರಣ್ಯ ಭೂಮಿಯ ಮೇಲೆ ಅವಲಂಭಿತರಾಗಿರುತ್ತಾರೆ.


ಚುನಾವಣೆ ಬಂದಾಗ ಮಾತ್ರ ಅರಣ್ಯವಾಸಿಗಳ ಸಮಸ್ಯೆ ಬಗ್ಗೆ ಆಶ್ವಾಸನೆ ನೀಡುವ ರಾಜಕೀಯ ಪಕ್ಷಗಳು, ಚುನಾವಣೆ ಫಲಿತಾಂಶದ ನಂತರದ ದಿನಗಳಲ್ಲಿ ನೆನೆಗುಂದಿಗೆ ಬಿಳುವ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ೩೨ ವರ್ಷ ನಿರಂತರ ಹೋರಾಟ ದಾಖಲಾರ್ಹ. ಇತಿಹಾಸದಲ್ಲಿ ಜೀವಂತಿಕೆಯ ಹೋರಾಟದ ಮೂಲಕ ೩೩ ನೇ ವರ್ಷಕ್ಕೆ ಅರಣ್ಯವಾಸಿಗಳ ಹೋರಾಟ ಪಾದಾರ್ಪಣೆ ಮಾಡುತ್ತಿರುವುದು, ಜಿಲ್ಲೆಯ ಇತಿಹಾಸ ಸ್ವತಂತ್ರ ಸಂಗ್ರಾಮದ ನಂತರ, ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿನ ದೀರ್ಘ ಕಾಲದ ದಾಖಲೆಯ ಹೋರಾಟದ ಪುಟಕ್ಕೆ ಸೇರಿದೆ ಎಂದರೇ ತಪ್ಪಾಗಲಾರದು.

ಅನುಷ್ಠಾನದಲ್ಲಿ ವೈಫಲ್ಯ:
ಅರಣ್ಯ ಭೂಮಿಯ ಹಕ್ಕಿನ ಸಮಸ್ಯೆಗೆ ರಾಜಕೀಯ ಪರಿಹಾರದಿಂದ ಸಾಧ್ಯವಿಲ್ಲ. ಕಾನೂನಾತ್ಮಕ ಪರಿಹಾರದಿಂದ ಮಾತ್ರ ಸಾಧ್ಯ. ರಾಜಕೀಯ ಇಚ್ಛಾಶಕ್ತಿ ಕೊರತೆ, ಕಾನೂನಿಗೆ ವ್ಯತಿರಿಕ್ತವಾಗಿ ಅರ್ಜಿಗಳ ತೀರಸ್ಕಾರ, ಮಂಜೂರಿ ಪ್ರಕ್ರಿಯೆಗೆ ನಿರ್ದಿಷ್ಟವಾದ ಕಾಲಮಾನದಂಡ ಇಲ್ಲದಿರುವಿಕೆ ಮತ್ತು ಕಾನೂನನ್ನ ಅಪಾರ್ಥೈಸುವಿಕೆ ಮುಂತಾದವುಗಳಿAದ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗುವ ಪ್ರಸಂಗ ಬಂದೊದಗಿದೆ.

Related

Previous Post

ಸನಾತನ ಧರ್ಮ ನಾಶವಾಗಬೇಕೆಂದು ಹಿಂದೂ ಧರ್ಮ ವಿರೋದ ಹೇಳಿಕೆ ನೀಡಿದ ತಮಿಳನಾಡಿನ ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಮಹಾಲಿಂಗಪುರ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Next Post

ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ – ದಿನಕರ ದೇಸಾಯಿ ಸಂಸ್ಮರಣೆ

Kannada News Desk

Kannada News Desk

Next Post
ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ – ದಿನಕರ ದೇಸಾಯಿ ಸಂಸ್ಮರಣೆ

ಜನತಾ ವಿದ್ಯಾಲಯ ಮುರ್ಡೇಶ್ವರ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸಂಸ್ಥಾಪಕರ ದಿನಾಚರಣೆ - ದಿನಕರ ದೇಸಾಯಿ ಸಂಸ್ಮರಣೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.