• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಬಾಬ್ ಖಾಲಿ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಕೊಲೆ ಮಾಡಿದ ಯುವಕ!

ಸಂಪಾದಕರು:ಕುಮಾರ ನಾಯ್ಕ

Kannada News Desk by Kannada News Desk
September 19, 2023
in ರಾಜ್ಯ ಸುದ್ದಿ
0
0
SHARES
7
VIEWS
WhatsappTelegram Share on FacebookShare on TwitterLinkedin

ಅಮೀನಗಡ:ಎಗ್ ರೈಸ್ ಹಾಗೂ ಕಬಾಬ್ ಗಾಗಿ ಅಂಗಡಿಯವೊಂದಕ್ಕೆ ಬಂದು ಯುವಕಯೊಬ್ಬ ಕಬಾಬ್ ಖಾಲಿ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕು ಇರಿದು ಕೊಲೆ ಮಾಡಿರುವ ಘಟನೆ ಅಮೀನಗಡ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದಿದೆ.ಗೈಬುಸಾಬ ಮುಲ್ಲಾ (34) ಕೊಲೆಯಾದ ಎಗ್ ರೈಸ್ ಅಂಗಡಿ ಮಾಲೀಕ ಮುಸ್ತಾಕ್ ಜಂಗಿ (22) ಕೊಲೆ ಮಾಡಿದ ಆರೋಪಿ.

ಭಾನುವಾರ ಸಂಜೆ ಎಗ್ ರೈಸ್ ತಿನ್ನಲು ಅಂಗಡಿಗೆ ಬಂದ ಮುಸ್ತಾಕ್ ಜಂಗಿ ಎಗ್ ರೈಸ್ ತಿಂದಿದ್ದಾನೆ. ನಂತರ ಕಬಾಬ್ ಚಿಕನ್ ಕೇಳಿದಾಗ ಅಂಗಡಿಯಲ್ಲಿ ಇಲ್ಲ ಎಂಬ ಉತ್ತರ ಬಂದಿದೆ. ಇದಕ್ಕೆ ಸಿಟ್ಟಿನಿಂದ ಮುಸ್ತಾಕ್, ಮಾಲೀಕನೊಂದಿಗೆ ವಾಗ್ವಾದ ಮಾಡಿ ಅಲ್ಲಿಂದ ತೆರಳಿದ್ದಾನೆ.ಘಟನೆ ನಡೆದ ಒಂದು ಗಂಟೆ ನಂತರ ಪುನಃ ಅಂಗಡಿಗೆ ಬಂದ ಮುಸ್ತಾಕ್ ಮತ್ತೆ ಅದೇ ಎಗ್ ರೈಸ್ ಅಂಗಡಿ ಮಾಲಿಕನೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ. ಮುಸ್ತಾಕ್ ನೊಂದಿಗೆ ಇದ್ದ ಮತ್ತೊಬ್ಬ ಜಗಳ ಮಾಡಬೇಡಿ ಎಂದು ತಿಳಿ ಹೇಳಿದ್ದಾನೆ.

ಹೀಗಿದ್ದರೂ ಸಿಟ್ಟಿನ ಭರದಲ್ಲಿ ಮುಸ್ತಾಕ್ ತನ್ನಲ್ಲಿ ಇದ್ದ ಚಾಕುವಿನಿಂದ ಗೈಬು ಸಾಬ್ ಮುಲ್ಲಾ ಅವರ ಕುತ್ತಿಗೆಗೆ ಇರಿದಿದ್ದಾನೆ. ಬುದ್ದಿ ಹೇಳಲು ಹೋದ ಮತ್ತೊಬ್ಬನಿಗೂ ಹೊಟ್ಟೆಗೆ ಗಾಯ ಮಾಡಿದ್ದಾನೆ.ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗೈಬು ಸಾಬ್ ಮುಲ್ಲಾ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಅಸುನೀಗಿದ್ದಾನೆ.ರಾಜ್ಯ ಹೆದ್ದಾರಿಯ ಬಸ್ ನಿಲ್ದಾಣದ ಪಕ್ಕದಲ್ಲಿ ಈ ಘಟನೆ ನಡೆದಿದ್ದು ಇಡೀ ಅಮೀನಗಡವನ್ನು ಬೆಚ್ಚಿ ಬೀಳಿಸುವಂತಾಗಿತ್ತು.

ಬೆಳಗ್ಗೆ ಪರಸ್ಥಿತಿ ತಿಳಿಯಲು ಬಂದಿದ್ದ ಎಸ್ ಪಿ ಅಮರನಾಥ ರೆಡ್ಡಿ ಕೂಡಲೇ ಆರೋಪಿಯನ್ನು ಪತ್ತೆ ಹಚ್ಚುವಂತೆ ಸ್ಥಳೀಯ ಪೊಲೀಸರಿಗೆ ತಾಕೀತು ಮಾಡಿದ್ದರು.ಕೂಡಲೇ ಅಲರ್ಟ್ ಆದ ಪೊಲೀಸರು ಎಸ್‌ಐ ಶಿವಾನಂದ್ ಸಿಂಗನ್ನವರ್ ನೇತೃತ್ವದಲ್ಲಿ ಆರೋಪಿ ಇರುವ ಜಾಗಕ್ಕೆ ತೆರಳಿದ್ದಾರೆ.ಪೊಲೀಸರನ್ನು ಕಂಡಾಕ್ಷಣ ಆರೋಪಿ ಮುಸ್ತಾಕ್ ಜಂಗಿ ಅವರಿಂದ ತಪ್ಪಿಸಿಕೊಳ್ಳಲು ತೀವ್ರ ಹರಸಾಹಸಪಟ್ಟನು. ತಪ್ಪಿಸಿಕೊಳ್ಳಲು ಯತ್ನಿಸಿದನು.ಆರೋಪಿಯ ಬೆನ್ನಟ್ಟಿದ ಪೊಲೀಸರು ಚೇಜ್ ಮಾಡಿ ಬಂಧಿಸುವಲ್ಲಿ ಯಶಸ್ವಿಯಾದರು.

Related

Previous Post

ಕೋಟಿನಾಡಿನಲ್ಲಿ ಕರಾಳ ಘಟನೆ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

Next Post

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ-ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯ ಸಿಸಿಬಿ ಪೊಲೀಸರಿಂದ ಬಂಧನ

Kannada News Desk

Kannada News Desk

Next Post
ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ-ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯ ಸಿಸಿಬಿ ಪೊಲೀಸರಿಂದ ಬಂಧನ

ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ-ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯ ಸಿಸಿಬಿ ಪೊಲೀಸರಿಂದ ಬಂಧನ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.