• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, June 6, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಂಗ್ರೆಸ್‍ನವರ ರಕ್ತದಲ್ಲಿ ಅವರ ಡಿಎನ್‍ಎನಲ್ಲೂ ಹಿಂದೂ ವಿರೋಧಿ ಭಾವನೆ ಇದೆ: ಆರ್.ಅಶೋಕ್

ವರದಿ ಆಕಾಶ್ ಚಲವಾದಿ ಬೆಂಗಳೂರು

Kannada News Desk by Kannada News Desk
November 9, 2022
in ರಾಜ್ಯ ಸುದ್ದಿ
0
ಕಾಂಗ್ರೆಸ್‍ನವರ ರಕ್ತದಲ್ಲಿ ಅವರ ಡಿಎನ್‍ಎನಲ್ಲೂ ಹಿಂದೂ ವಿರೋಧಿ ಭಾವನೆ ಇದೆ: ಆರ್.ಅಶೋಕ್
0
SHARES
11
VIEWS
WhatsappTelegram Share on FacebookShare on TwitterLinkedin

ಕಾಂಗ್ರೆಸ್‍ನವರ ರಕ್ತದಲ್ಲಿ ಅವರ ಡಿಎನ್‍ಎನಲ್ಲೂ ಹಿಂದೂ ವಿರೋಧಿ ಭಾವನೆ ಇದೆ: ಆರ್.ಅಶೋಕ್

ಚಿಕ್ಕಬಳ್ಳಾಪುರ: ಕಾಂಗ್ರೆಸ್‍ನವರ (Congress) ರಕ್ತದಲ್ಲಿ ಅವರ ಡಿಎನ್‍ಎನಲ್ಲೇ (DNA) ಹಿಂದೂ ವಿರೋಧಿ ಭಾವನೆ ಬಂದಿದೆ ಎಂದು ಸತೀಶ್ ಜಾರಕಿಹೊಳಿ (Satish Jarkiholi) ಹಿಂದೂ ಪದದ ಹೇಳಿಕೆ ಸಂಬಂಧ ಕಂದಾಯ ಸಚಿವ ಆರ್.ಅಶೋಕ್ (R.Ashok) ಕಿಡಿಕಾರಿದ್ದಾರೆ.ನೆಹರು ಕಾಲದಿಂದಲೂ ಕಾಂಗ್ರೆಸ್ ಹಿಂದೂ ವಿರೋಧಿ. ಗುಜರಾತ್‍ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಕಟ್ಟಿಸಿದ್ದ ದೇವಸ್ಥಾನ ಒಡೆದಾಗಲೂ ನೆಹರು ಬೆಂಬಲ ನೀಡಲಿಲ್ಲ. ಕಾಂಗ್ರೆಸ್‍ನವರಿಗೆ ಪ್ರತಿದಿನ ಹಿಂದೂಗಳನ್ನು ಬೈಯಲಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ. ಕಾಂಗ್ರೆಸ್‍ನವರು ತೋರಿಕೆಗಾಗಿ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಧಮ್ ಇದ್ರೆ ತಾಕತ್ ಇದ್ರೆ ಸತೀಶ್ ಜಾರಕಿಹೊಳಿ ಮೇಲೆ ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದ್ದಾರೆ.

ಸುರ್ಜೇವಾಲ ಅವರು ಮಾತನಾಡಿ ತಪ್ಪು ಅಂತ ಹೇಳಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಲಿ. ನೋಟಿಸ್ ಕೊಡುವ ಧಮ್, ತಾಕತ್ ಇಲ್ಲ. ಸುಮ್ಮನೆ ಹೇಳಿಕೆ ಕೊಟ್ರೆ ಪ್ರಯೋಜನವಿಲ್ಲ. ಭಾರತೀಯ ಪರಂಪರೆ ಹಿಂದೂ ಧರ್ಮದ ಜೀವನ ಪದ್ಧತಿ ಅಂತ ಸುಪ್ರೀಂಕೋರ್ಟ್ ಸಹ ವ್ಯಾಖ್ಯಾನ ಮಾಡಿದೆ. ಮಲಯಾಳಂ, ತೆಲುಗು ಅಂತ ಬೇರೆ ಬೇರೆ ಭಾಷೆಗಳಲ್ಲಿ ಕನ್ನಡ ಪದ ಬೇರೆ, ಬೇರೆ ಅರ್ಥ ಬರಬಹುದು ಅದಲ್ಲ ಮುಖ್ಯ. ಭಾರತೀಯ ಭಾಷೆಯಲ್ಲಿ ಹಿಂದೂ ಪದಕ್ಕೆ ಪವಿತ್ರವಾದ ಸ್ಥಾನಮಾನವಿದೆ. ಹಿಂದೂ ಧರ್ಮಕ್ಕಾಗಿ ಪ್ರಾಣ ಕೊಡಲು ಕೋಟ್ಯಂತರ ಜನ ಈ ನಾಡಿನಲ್ಲಿ ಬದುಕಿದ್ದಾರೆ. ಇನ್ಮುಂದೆ ಇಂತಹ ಕಿಡಿಗೇಡಿ ಹೇಳಿಕೆ ಕೊಡುವ ಮುನ್ನ ಎಚ್ಚರಿಕೆಯಿಂದಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಮುಸ್ಲಿಮರು ಪ್ರಪಂಚಕ್ಕೆ ಒಬ್ಬರೆ ದೇವರು ಅಂತೆಲ್ಲ ಹೇಳ್ತಾರೆ. ನಮ್ಮ ಧರ್ಮ ಯಾವತ್ತು ಆ ರೀತಿ ಹೇಳಿಲ್ಲ. ನೀವು ಯಾಕೆ ಅವರ ಬಗ್ಗೆ ಎಲ್ಲೂ ಮಾತನಾಡಲ್ಲ. ಸ್ಮಶಾನದಲ್ಲಿ ಹಿಂದೂಗಳನ್ನು ಕರೆದುಕೊಂಡು ಹೋಗಿ ಮದುವೆ ಮಾಡ್ತಿರಲ್ಲ. ಮುಸ್ಲಿಮರನ್ನು ಕಬರ್ ಸ್ಥಾನಕ್ಕೆ ಕರೆದುಕೊಂಡು ಹೋಗಿ ಮದುವೆ ಮಾಡಿ ಅದು ಆಗಲ್ಲ ಯಾಕೆ? ಕ್ರಿಶ್ಚಿಯನ್ನರನ್ನು ಶಿಲುಬೆ ಸಮಾಧಿ ಬಳಿ ಕರೆದುಕೊಂಡು ಹೋಗಿ ಮದುವೆ ಮಾಡಿ ಅದು ಆಗಲ್ಲ. ಹಿಂದೂಗಳನ್ನು ಮಾತ್ರ ಕರೆದುಕೊಂಡು ಹೋಗಿ ಮಾಡ್ತೀರಾ? ಹಿಂದೂಗಳು ಇದೀಗ ಎಚ್ಚೆತ್ತುಕೊಂಡಿದ್ದಾರೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸದೃಢವಾಗಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಮುಕ್ತ ಕಾಂಗ್ರೆಸ್ ಆಗಿ ಜನ ಮಾಡ್ತಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ.

ವರದಿ ಆಕಾಶ್ ಚಲವಾದಿ ಬೆಂಗಳೂರು 9008827439

Related

Previous Post

ನಾಗಮಂಗಲದಲ್ಲಿ ಮತದಾರ ಮಿಂಚಿನ ನೋಂದಣಿ ಅಭಿಯಾನ

Next Post

ತೀರ್ಥಹಳ್ಳಿ ಕಾರ್ಮಿಕ ಇಲಾಖೆ ಕರ್ಮಕಾಂಡದ ವಿರುದ್ಧ ಸಿಡಿದೆದ್ದ ಕಾರ್ಮಿಕರು..!* *ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿ ಕಾರ್ಮಿಕ ಇಲಾಖೆಯಲ್ಲಿ ಅಧಿಕಾರಿಗಳ ಡೀಲ್ ಡೀಲ್…!*

Kannada News Desk

Kannada News Desk

Next Post
ತೀರ್ಥಹಳ್ಳಿ ಕಾರ್ಮಿಕ ಇಲಾಖೆ ಕರ್ಮಕಾಂಡದ ವಿರುದ್ಧ ಸಿಡಿದೆದ್ದ ಕಾರ್ಮಿಕರು..!*  *ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿ ಕಾರ್ಮಿಕ ಇಲಾಖೆಯಲ್ಲಿ ಅಧಿಕಾರಿಗಳ ಡೀಲ್ ಡೀಲ್…!*

ತೀರ್ಥಹಳ್ಳಿ ಕಾರ್ಮಿಕ ಇಲಾಖೆ ಕರ್ಮಕಾಂಡದ ವಿರುದ್ಧ ಸಿಡಿದೆದ್ದ ಕಾರ್ಮಿಕರು..!* *ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿ ಕಾರ್ಮಿಕ ಇಲಾಖೆಯಲ್ಲಿ ಅಧಿಕಾರಿಗಳ ಡೀಲ್ ಡೀಲ್...!*

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.