• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಿಯೋಗಕ್ಕೆ ವೈಧ್ಯ, ಶೈಲ್, ಭೀಮಣ್ಣ ನಾಯ್ಕ ಸಾಥ್ ; ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಸರಕಾರ ಬದ್ಧ- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ.

Kannada News Desk by Kannada News Desk
December 15, 2023
in ರಾಜ್ಯ ಸುದ್ದಿ
0
ನಿಯೋಗಕ್ಕೆ ವೈಧ್ಯ, ಶೈಲ್, ಭೀಮಣ್ಣ ನಾಯ್ಕ ಸಾಥ್ ; ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಸರಕಾರ ಬದ್ಧ- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ.
0
SHARES
459
VIEWS
WhatsappTelegram Share on FacebookShare on TwitterLinkedin

ನಿಯೋಗಕ್ಕೆ ವೈಧ್ಯ, ಶೈಲ್, ಭೀಮಣ್ಣ ನಾಯ್ಕ ಸಾಥ್ ;
ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಸರಕಾರ ಬದ್ಧ- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ.

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜ್ಯಾರಿಗೆ ರಾಜ್ಯ ಸರಕಾರದ ಆಕ್ಷೇಪ ಇರುತ್ತದೆ. ಜನಸಾಮಾನ್ಯರ ಜನಜೀವನಕ್ಕೆ ಮಾರಕವಾಗುವ ವರದಿಯನ್ನ ಕರ್ನಾಟಕದಲ್ಲಿ ಜ್ಯಾರಿಗೆ ಅವಕಾಶ ನಿಡಲಾರೆವು ಎಂದು ಸರಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯ ವ್ಯಕ್ತಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ ವೈಧ್ಯ, ಶಾಸಕರಾದ ಸತೀಶ್ ಶೈಲ್ ಮತ್ತು ಭೀಮಣ್ಣ ನಾಯ್ಕ ಅವರ ನೇತ್ರತ್ವದಲ್ಲಿ ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ಮತ್ತು ಪ್ರಧಾನ ಸಂಚಾಲಕ ಜಿ ಎಮ್ ಶೆಟ್ಟಿ ಅವರ ನಿಯೋಗವು ಭೆಟ್ಟಿಯಾದ ಸಂದರ್ಭದಲ್ಲಿ ಮೇಲಿನಂತೆ ಸರಕಾರದ ನಿಲುವನ್ನ ಪ್ರಕಟಿಸಿದರು.

ಚರ್ಚೆಯ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು ಮತ್ತು ಶಾಸಕರು ವರದಿ ಅನುಷ್ಠಾನದಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಜನಸಾಮಾನ್ಯರ ನೈಜ ಜೀವನಕ್ಕೆ ಉಂಟಾಗುತ್ತಿರುವ ಸಮಸ್ಯೆಗಳನ್ನ ವಿವರಿಸಿದರು. ಅಲ್ಲದೇ, ಜಿಲ್ಲೆಯಲ್ಲಿನ ಅರಣ್ಯ ಪ್ರದೇಶದ ಮೇಲೆ ಅವಲಂಭಿತವಾಗಿರುವ ಸುಮಾರು ೮೫,೦೦೦ ಕುಟುಂಬಗಳ ಭೂಮಿ ಹಕ್ಕಿಗೆ ಸಮಸ್ಯೆ ಉಂಟಾಗುತ್ತದೆ ಎಂದು ಅವರು ವಿವರಿಸಿದರು.

ಕಸ್ತೂರಿ ರಂಗನ್ ವರದಿಯ ಸಮಸ್ಯೆಯನ್ನ ಸರಕಾರಕ್ಕೆ ಮನದಟ್ಟು ಮಾಡುವಲ್ಲಿ ಸ್ಫಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕರುಗಳಿಗೆ ಹೋರಾಟಗಾರರ ವೇದಿಕೆಯ ಪ್ರಧಾನ ಸಂಚಾಲಕರಾದ ಜಿ ಎಮ್ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಜನವಸತಿ ಪ್ರದೇಶ ನಿರ್ಭಂದ ಅವೈಜ್ಞಾನಿಕ:
ಈಗಾಗಲೇ ವಾಸ್ತವ್ಯ ಮತ್ತು ಸಾಗುವಳಿ ಮಾಡುತ್ತಿರುವ ಕಂದಾಯ ಮತ್ತು ಅರಣ್ಯ ಪ್ರದೇಶದಲ್ಲಿನ ಜನ ವಸತಿ ಪ್ರದೇಶದಿಂದ, ವರದಿಯ ಸೂಕ್ಷö್ಮ ಪ್ರದೇಶದ ವ್ಯಾಪ್ತಿಯನ್ನ ಮುಕ್ತಗೊಳಿಸಲು ಕ್ರಮ ಜರುಗಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಸ್ಥಳದಲ್ಲಿ ನಿರ್ಧೇಶನ ನೀಡಿದರು ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

Related

Previous Post

ಮುಗ್ವಾ ಆರೋಳ್ಳಿಯಲ್ಲಿ ಸಾಮಾಜಿಕ ಪರಿಶೋಧನೆ ತಂಡದಿಂದ ಕೂಲಿ ಕೇಳುವ ಮಾಹಿತಿ ಅಭಿಯಾನ

Next Post

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ; ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ

Kannada News Desk

Kannada News Desk

Next Post
ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ; ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇದ ವಿಧೆಯಕ; ಕಾನೂನು ಸಚಿವರಿಗೆ ಅಭಿನಂದನೆ- ರವೀಂದ್ರ ನಾಯ್ಕ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.