• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನೆಲಮಂಗಲದಲ್ಲಿ ವಿಜೃಂಭಣೆಯಿಂದ ಜರಗಿದ ಭುವನೇಶ್ವರಿಯ ಹಬ್ಬ

Kannada News Desk by Kannada News Desk
December 17, 2023
in ರಾಜ್ಯ ಸುದ್ದಿ
0
ನೆಲಮಂಗಲದಲ್ಲಿ ವಿಜೃಂಭಣೆಯಿಂದ ಜರಗಿದ ಭುವನೇಶ್ವರಿಯ ಹಬ್ಬ
0
SHARES
91
VIEWS
WhatsappTelegram Share on FacebookShare on TwitterLinkedin

ನೆಲಮಂಗಲದಲ್ಲಿ ವಿಜೃಂಭಣೆಯಿಂದ ಜರಗಿದ ಭುವನೇಶ್ವರಿಯ ಹಬ್ಬ

https://kannadatodaynews.net/wp-content/uploads/2023/12/VID-20231217-WA0346.mp4

ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಹಾಗೂ ಕನ್ನಡಿಗರ ಆರಾಧ್ಯ ದೇವತೆಯಾದ ತಾಯಿ ಶ್ರೀ ಭುವನೇಶ್ವರಿ ದೇವಿಯ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು,

ನೆಲಮಂಗಲ ನಗರದ ಹೃದಯ ಭಾಗದಲ್ಲಿ ಇರುವ ತಾಯಿ ಶ್ರೀ ಭುವನೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ವತಿಯಿಂದ ಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್.ರವರ ನೇತೃತ್ವದಲ್ಲಿ ಹಾಗೂ ಸಂಘಟನೆಯ ನೂರಾರು ಪದಾಧಿಕಾರಿಗಳ ಸಮ್ಮುಖದಲ್ಲಿ ಸಂಘಟನೆಯ 4ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ನೆರವೇರಿಸಲಾಯಿತು, ಅಂಬಾರಿಯನ್ನೇ ನಾಚಿಸುವಂತಹ ಅಂಬಾರಿ ರೂಪದ ಕೃತಕ ಅಂಬಾರಿ ರಥದಲ್ಲಿ ತಾಯಿ ಶ್ರೀ ಭುವನೇಶ್ವರಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ನೆಲಮಂಗಲ ನಗರದ ಹೆಬ್ಬಾಗಿಲಾದ ಅರಿಶಿನಕುಂಟೆ ತಿರುವಿನಿಂದ ನೆಲಮಂಗಲದ ಮುಖ್ಯರಸ್ತೆಯಲ್ಲಿ ನೆಲಮಂಗಲ ಹೃದಯ ಭಾಗದ ತಾಯಿ ಶ್ರೀ ಭುವನೇಶ್ವರಿ ದೇವಾಲಯದವರೆಗೆ ಅದ್ದೂರಿಯಾಗಿ ಅನೇಕ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು, ಈ ಮೆರವಣಿಗೆಯಲ್ಲಿ ಸುಮಾರು 300 ಜನಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನೂರಾರು ಜನ ಸಾರ್ವಜನಿಕರು ಪಾಲ್ಗೊಂಡಿದ್ದರು, ನಮ್ಮ ಕರ್ನಾಟಕ ರಣಧೀರರ ವೇದಿಕೆಯ ಸಾವಿರಾರು ಕಾರ್ಯಕರ್ತರ ಒಗ್ಗಟ್ಟಿನಿಂದ ಇಂದು ನಮ್ಮ ಸಂಘಟನೆಯ ನಾಲ್ಕನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದೇವೆ ತಾಯಿ ಶ್ರೀ ಭುವನೇಶ್ವರಿ ದೇವಿಯ ಉತ್ಸವವನ್ನು ಕೂಡ ಬಹಳ ವಿಜೃಂಭಣೆಯಿಂದ ಆಚರಿಸಿದ್ದೇವೆ,

ಈ ನಮ್ಮ ಕನ್ನಡ ಹಬ್ಬದ ಯಶಸ್ಸಿಗೆ ನಮ್ಮ ಸಂಘಟನೆಯ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಹಾಗೂ ಈ ಕನ್ನಡ ನಾಡಿನಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿದ್ದು ಅದನ್ನ ನಿವಾರಿಸುವಲ್ಲಿ ಈಗಿನ ರಾಜಕಾರಣಿಗಳು ಈ ಹಿಂದೆ ಇದ್ದ ರಾಜಕಾರಣಿಗಳು ವಿಫಲರಾಗಿದ್ದಾರೆ ತಾಯಿ ಶ್ರೀ ಕನ್ನಡಾಂಬೆಯಾದ ಶ್ರೀ ಭುವನೇಶ್ವರಿ ದೇವಿಯು ಈ ರಾಜಕಾರಣಿಗಳಿಗೆ ಒಳ್ಳೆಯ ಬುದ್ದಿಯನ್ನು ಕೊಟ್ಟು ನಾಡಿನ ಜನತೆಗೆ ಉಪಕಾರ ವಾಗುವ ಕೆಲಸಗಳನ್ನು ಮಾಡಲಿ, ಅವರ ಮೇಲೆ ಇವರು ಇವರ ಮೇಲೆ ಅವರು ಕೆಸರಾಟ ಆಡಿಕೊಂಡು ಮಾಡುತ್ತಿರುವ ಈ ನೀಚ ಕೆಲಸಗಳನ್ನು ಕೈ ಬಿಡುವಂತೆ ತಾಯಿ ಒಳ್ಳೆ ಬುದ್ಧಿ ಕೊಡಲಿ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್ ರವರು ಮಾಧ್ಯಮ ದೊಂದಿಗೆ ತಿಳಿಸಿದರು ಇದೇ ಸಂದರ್ಭದಲ್ಲಿ ಹನುಮಂತರಾಜು, ಚನ್ನೇಗೌಡ, ಕೋಟೆ ಬೀದಿ ರಾಜಣ್ಣ, ಹಾಗೂ ಸಂಘಟನೆಯ ಕಾರ್ಯಕರ್ತರುಗಳಾದ ಬಿ.ಎನ್.ವಿಜಯ್ ಕುಮಾರ್, ರಾಮಾಂಜನೇಯ, ಕಾಂತ ಕುಮಾರ್, ದೇವರಾಜು, ಭೈರವ, ರಾಕೇಶ್ ಕುಮಾರ್, ದಳಪತಿ ಕುಮಾರ್, ಎಂ ಜಿ ಗೌಡ, ಶಂಕರೇಗೌಡ, ಮಂಜುನಾಥ್, ಪ್ರಮೀಳಾ, ನೇತ್ರಾವತಿ, ಜಯಶ್ರೀ, ಪೂಜಾ, ಗೌರಮ್ಮ, ದಿನೇಶ್, ರಕ್ಷಿತ್, ಸಂಜಯ್ ಗೌಡ, ಮಂಜು ಭಗತ್, ದೊಡ್ಡಯ್ಯ, ಮುತ್ತುರಾಜ್ ಸೇರಿದಂತೆ 300ಕ್ಕೂ ಹೆಚ್ಚು ಪದಾಧಿಕಾರಿಗಳು ಹಾಜರಿದ್ದರು.

Related

Previous Post

ಶಿರಸಿ ತಾಲೂಕಿನ ಸಹಸ್ರಲಿಂಗ ಸಮೀಪದ ದೊಡ್ಡಬೈಲು ಬಳಿ ಕೆರೆಯಲ್ಲಿ ಈಜಲು ತೆರಳಿದ 5 ಜನ ನೀರುಪಾಲು

Next Post

ಮೀನುಗಾರಿಕೆಗೆ ತೆರಳಿ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವು

Kannada News Desk

Kannada News Desk

Next Post
ಮೀನುಗಾರಿಕೆಗೆ ತೆರಳಿ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವು

ಮೀನುಗಾರಿಕೆಗೆ ತೆರಳಿ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಸಾವು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.