• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿರಿಧಾನ್ಯ ಮೇಳದಲ್ಲಿ ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

Kannada News Desk by Kannada News Desk
January 9, 2024
in ರಾಜ್ಯ ಸುದ್ದಿ
0
ಸಿರಿಧಾನ್ಯ ಮೇಳದಲ್ಲಿ ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
0
SHARES
65
VIEWS
WhatsappTelegram Share on FacebookShare on TwitterLinkedin

ಸಿರಿಧಾನ್ಯ ಮೇಳದಲ್ಲಿ ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

ಬೆಂಗಳೂರು : ಜಲಾನಯನ ಇಲಾಖೆ, ಕೃಷಿ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಾವಳ್ಳಿ ರೈತ ಉತ್ಪಾದಕ ಕಂಪನಿಯು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ ೫ ರಿಂದ ೭ ನೇ ತಾರೀಖಿನವರೆಗೆ ನಡೆದ ಸಿರಿಧಾನ್ಯಮೇಳದಲ್ಲಿ ಭಾಗವಹಿಸಿ ತನ್ನ ಕಂಪನಿಯಿಂದ ಮುದ್ದೆ ಬೆಲ್ಲ, ಜೇನುತುಪ್ಪ, ಕರಾವಳಿಯಲ್ಲಿ ಬೆಳೆದ ಕುಚ್ಚಲಕ್ಕಿ, ಹಾಗೂ ಭತ್ತದ ತೋರಣಗಳು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಮಾಡಿತು. ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಜಲಾನಯನ ಇಲಾಖೆಯ ಹಿರಿಯ ಅಧಿಕಾರಿ ತಿಮ್ಮಯ್ಯ, ಶ್ರೀನಿವಾಸ್, ಕೆಪ್ಯಾಕ್ ನ ಅಧಿಕಾರಿಗಳು, ಉತ್ತರ ಕನ್ನಡ ಜಿಲ್ಲಾ‌ಕೃಷಿ ಇಲಾಖೆಯ ಜಂಟಿ‌ ನಿರ್ದೇಶಕ ಹೊನ್ನಪ್ಪ ಗೌಡ ಮುಂತಾದ ಅಧಿಕಾರಿಗಳು ಭೇಟಿ ನೀಡಿ ಸಂತಸ ವ್ಯಕ್ತ ಪಡಿಸಿದರಲ್ಲದೇ ಪ್ರಸ್ತುತ ಮೇಳದಲ್ಲಿ ಪಾಲ್ಗೊಂಡು ನಿಮ್ಮ ಭಾಗಕ್ಕೆ ಬೇಕಾಗುವ ರಾಜ್ಯದ ಬೇರೆ ಬೇರೆ ಕಡೆಯಲ್ಲಿ ಸಿಗುವ ಉತ್ಪನ್ನಗಳನ್ನು ತರಿಸಿಕೊಂಡು ಮತ್ತು ನಿಮ್ಮ ಭಾಗದಲ್ಲಿನ ವಿಶೇಷ ಉತ್ಪನ್ನಗಳನ್ನು ಅಗತ್ಯವಿರುವ ಕಡೆಗೆ ಸರಬರಾಜು ಮಾಡುವ ಅವಕಾಶಗಳನ್ನು ಬಳಸಿಕೊಂಡು ಮೂಲಕ ಕಂಪನಿಯ ವ್ಯಾಪಾರ ಅಭಿವೃದ್ಧಿ ಹೆಚ್ಚಿಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾವಳ್ಳಿ ರೈತ ಉತ್ಪಾದಕ ಕಂಪನಿ ಆರ್ಥಿಕ ಪ್ರಗತಿ ಸಾಧಿಸುವಂತೆ ಮಾರ್ಗದರ್ಶನ ನೀಡಲಾಯಿತು. ಈ ಸಂದರ್ಭದಲ್ಲಿ ಸ್ಕೊಡವೆಸ್ ಸಂಸ್ಥೆಯ ರೈತ ಉತ್ಪಾದಕ ಕಂಪನಿಯ ಯೋಜನಾಧಿಕಾರಿ‌ ಪ್ರಶಾಂತ ನಾಯಕ, ಉತ್ತರಕನ್ನಡ ಉಡುಪಿ ಜಿಲ್ಲಾ ಸಂಯೋಜಕ ಗಂಗಾಧರ ನಾಯ್ಕ, ಕ್ಷೇತ್ರ ಅಧಿಕಾರಿ ಉಮೇಶ್ ಮರಾಠಿ, ವಿನಾಯಕ ಹೆಗಡೆ, ಮಾವಳ್ಳಿ ರೈತ ಉತ್ಪಾದಕ ಕಂಪನಿಯ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಗಣೇಶ ಭಟ್ ಮುಂತಾದವರು ಉಪಸ್ಥಿತರಿದ್ದರು.

Related

Previous Post

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರೊಂದಿಗೆ ರವೀಂದ್ರ ನಾಯ್ಕ ಭೇಟ್ಟಿ ಮತ್ತು ಚರ್ಚೆ.

Next Post

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳದಲ್ಲಿ ಮಲ್ಪೆ‌ ಮೀನುಗಾರ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

Kannada News Desk

Kannada News Desk

Next Post
ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳದಲ್ಲಿ ಮಲ್ಪೆ‌ ಮೀನುಗಾರ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳದಲ್ಲಿ ಮಲ್ಪೆ‌ ಮೀನುಗಾರ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.