• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

60 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಫುಡ್ ಇನ್ಸ್ಪೆಕ್ಟರ್

Kannada News Desk by Kannada News Desk
January 17, 2024
in ರಾಜ್ಯ ಸುದ್ದಿ
0
60  ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಫುಡ್ ಇನ್ಸ್ಪೆಕ್ಟರ್
0
SHARES
932
VIEWS
WhatsappTelegram Share on FacebookShare on TwitterLinkedin

60 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಫುಡ್ ಇನ್ಸ್ಪೆಕ್ಟರ್


ಭಾಗಲಕೋಟೆ -60 ಸಾವಿರ ಲಂಚದ ಹಣ ಸ್ವೀಕರಿಸುತ್ತಿರುವಾಗ ಆಹಾರ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳವಾರ ರಾತ್ರಿ ಬಾಗಲಕೋಟೆಯಲ್ಲಿ ನಡೆದಿದೆ.
ಈರಯ್ಯ ಕೋಟಿ ಬಾಗಲಕೋಟೆ
ಆಹಾರ ನಿರೀಕ್ಷಕರು ಆಹಾರ ವಿಭಾಗ ಹಾಗೂ ಮಲ್ಲಿಕಾರ್ಜುನ ಹವರಗಿ ಲೋಕಾಯುಕ್ತರ ಬಲೆಗೆ ಬಿದ್ದಿದವರು,

ವಿದ್ಯಾಗಿರಿಯ 7 ನೇ ಕ್ರಾಸ್ ನಲ್ಲಿರುವ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟದ್ದ ಅಧಿಕಾರಿ.

ಅಮಾನತುಗೊಂಡಿರುವ ಪಡಿತರ ಅಂಗಡಿ ಪರವಾನಿಗಿ ಮುಂದುವರಿಸಲು 60,ಸಾವಿರ ರೂ.ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು,ಇದನ್ನ ಪುನ ಆರಂಭಿಸಲು ಸುರೇಶ ಗಡಗಡೆ ಎಂಬುವವರಿಂದ 60 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು,ಈ ಕುರಿತು ಬಾಗಲಕೋಟೆ ಲೋಕಾಯುಕ್ತ ಪೊಲೀಸರಿಗೆ ದೂರ ನೀಡಿದ ಸುರೇಶ ಗಡಗಡೆ,60,000 ಲಂಚದ ಹಣ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಈ ವೇಳೆ ಲೋಕಾಯುಕ್ತ ಎಸ್.ಪಿ. ಶಂಕರ ರಾಗಿ ಅವರ ಮಾರ್ಗದರ್ಶನದಲ್ಲಿ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ.ಎನ್ ಅವರ ನೇತೃತ್ವದಲ್ಲಿ ಸಿಪಿಐಗಳಾದ ಎಂ.ಎಚ್.ಬಿದರಿ, ಬಸಗೌಡ.ಜೇ. ಪಾಟೀಲ ಹಾಗೂ ಸಿಬ್ಬಂದಿಗಳಾದ ಬಸವರಾಜ ದೇಸಾಯಿ, ನಾಗಪ್ಪ ಪೂಜಾರಿ, ಹಣಮಂತ ಮಾಸರಡ್ಡಿ, ಭೀಮನಗೌಡ ಪಾಟೀಲ, ಶಂಕರ ಬಳಬಟ್ಟಿ, ಮಂಜುನಾಥ ದೇಸಾಯಿ, ಸಿದ್ದು ಮುರನಾಳ, ಹಣಮಂತ ಹಲಗತ್ತಿ, ಮುಸ್ಟಿಗೆರಿ, ರಾಮನಗೌಡ ಗೌಡರ, ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು ತನಿಖೆ ಪ್ರಕ್ರಿಯೆಯು ಮುಂದುವರೆದಿರುತ್ತದೆ.

Related

Previous Post

ಕುಮಟಾದಲ್ಲಿ ಕೊನೆಗೌಡರಿಗೆ ವಿಮೆ ಕಾರ್ಡ್ ವಿತರಣೆ ಮಾಡಿದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ

Next Post

ಮರಳು ಮಾಫಿಯಾ ಜೊತೆ ಶಾಮೀಲು-ಕಂಕನಾಡಿ ನಗರ ಠಾಣೆ ಭ್ರಷ್ಟ ಇನ್ಸ್ ಪೆಕ್ಟರ್ ಭಜಂತ್ರಿ ಅಮಾನತು

Kannada News Desk

Kannada News Desk

Next Post
ಮರಳು ಮಾಫಿಯಾ ಜೊತೆ ಶಾಮೀಲು-ಕಂಕನಾಡಿ ನಗರ ಠಾಣೆ ಭ್ರಷ್ಟ ಇನ್ಸ್ ಪೆಕ್ಟರ್ ಭಜಂತ್ರಿ ಅಮಾನತು

ಮರಳು ಮಾಫಿಯಾ ಜೊತೆ ಶಾಮೀಲು-ಕಂಕನಾಡಿ ನಗರ ಠಾಣೆ ಭ್ರಷ್ಟ ಇನ್ಸ್ ಪೆಕ್ಟರ್ ಭಜಂತ್ರಿ ಅಮಾನತು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.