• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಮಳೆ-ಬೆಳೆ ಆಗಲಿದೆ, ಬಾಂಬ್ ಸ್ಫೋಟಗೊಂಡು ಧಾರ್ಮಿಕ ಮುಖಂಡನ ಸಾವಾಗಲಿದೆ- ಕೋಡಿಶ್ರೀ ಸ್ಫೋಟಕ ಭವಿಷ್ಯ!

Kannada News Desk by Kannada News Desk
February 19, 2024
in ರಾಜ್ಯ ಸುದ್ದಿ
0
ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಮಳೆ-ಬೆಳೆ ಆಗಲಿದೆ, ಬಾಂಬ್ ಸ್ಫೋಟಗೊಂಡು ಧಾರ್ಮಿಕ ಮುಖಂಡನ ಸಾವಾಗಲಿದೆ- ಕೋಡಿಶ್ರೀ ಸ್ಫೋಟಕ ಭವಿಷ್ಯ!
0
SHARES
1.5k
VIEWS
WhatsappTelegram Share on FacebookShare on TwitterLinkedin

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಮಳೆ-ಬೆಳೆ ಆಗಲಿದೆ, ಬಾಂಬ್ ಸ್ಫೋಟಗೊಂಡು ಧಾರ್ಮಿಕ ಮುಖಂಡನ ಸಾವಾಗಲಿದೆ- ಕೋಡಿಶ್ರೀ ಸ್ಫೋಟಕ ಭವಿಷ್ಯ!


ಕೋಲಾರ-ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಸದ್ಯ ಮಳೆ-ಬೆಳೆ ಇಲ್ಲದೇ ಕಂಗಾಲಾಗಿರುವ ರೈತರಿಗೆ ಒಂದು ಸಮಾಧಾನಕರ ಭವಿಷ್ಯವೊಂದನ್ನು ಹೇಳಿದ್ದಾರೆ. ಅಲ್ಲದೇ ಮತಾದಂತೆ‌ ಹೆಚ್ಚಾಗುತ್ತದೆ, ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಕೋಲಾರದ ಜಿಲ್ಲೆ‌ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವನಂದ‌ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ ಹೇಳುವೆ, ಇನ್ನ ಸಾಕಷ್ಟು ಸಮಯವಿದೆ ಎಂದರು.

ಗ್ಯಾರೆಂಟ್ ಗಳಿಂದ‌ ಸರ್ಕಾರ ನಡೆಯುತ್ತಿದ್ದೀಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನನ್ನಗಿಂತ ನಿಮಗೆ ಚೆನ್ನಾಗಿ ಗೊತ್ತು. ರಾಷ್ಟ್ರ ರಾಜಕಾರಣ ಸಹ ಯುಗಾದಿ ಮೇಲೆ ಗೊತ್ತಾಗುತ್ತದೆ. ಯುಗಾದಿ ನಂತರ‌ ಭವಿಷ್ಯ ಬರುವುದು. ಒಂದು ತಿಂಗಳು ಕಳೆದ ಮೇಲೆ ಮಳೆ, ಬೇಳೆ, ರಾಜಕೀಯ, ದುಡಿಮೆ, ವ್ಯಾಪಾರ ಎಲ್ಲಾ ಗೊತ್ತಾಗಲಿದೆ ಎಂದು ಹೇಳಿದರು.


ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ,ನೀರಿನ ಹಾವಳಿ, ಯುದ್ದ‌ ಆಗುತ್ತೆ. ಅನೇಕ‌ ಸಾವು ನೋವುಗಳು ಆಗುತ್ತೆ. ಮತಾದಂತೆ‌ ಹೆಚ್ಚಾಗುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗುತ್ತೆ. ಧಾರ್ಮಿಕ ಮುಖಂಡನ ಸಾವು ಸಹ ಆಗಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದರು.

Related

Previous Post

ಜಿಲ್ಲಾ ಮಟ್ಟದ ವಕೀಲರ ಕ್ರಿಕೇಟ್ ಪಂದ್ಯಾಟ ; ಶಿರಸಿ ವಕೀಲ ತಂಡಕ್ಕೆ ಭರ್ಜರಿ ಗೆಲುವು.

Next Post

ಎಲ್ಲಾ ದಾನಕ್ಕಿನ್ನ ವಿದ್ಯಾ ದಾನವೇ ಮೇಲು

Kannada News Desk

Kannada News Desk

Next Post
ಎಲ್ಲಾ ದಾನಕ್ಕಿನ್ನ ವಿದ್ಯಾ ದಾನವೇ ಮೇಲು

ಎಲ್ಲಾ ದಾನಕ್ಕಿನ್ನ ವಿದ್ಯಾ ದಾನವೇ ಮೇಲು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.