• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 9, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹೋರಾಟಗಾರರ ವೇದಿಕೆಗೆ ಸರಕಾರದಿಂದ ಮಾಹಿತಿ ; ಕಸ್ತೂರಿ ರಂಗನ್ ವರದಿಯನ್ನು ತೀರಸ್ಕರಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರದ ಪತ್ರ.

Kannada News Desk by Kannada News Desk
February 20, 2024
in ರಾಜ್ಯ ಸುದ್ದಿ
0
ಭೂತ್ ಲೆವೆಲ್ ಏಜೆಂಟರ್ ನೇಮಕಾತಿ; ಕೆನರಾ ಕ್ಷೇತ್ರಕ್ಕೆ ರವೀಂದ್ರ ನಾಯ್ಕ ಸಂಯೋಜಕರಾಗಿ ನೇಮಕ.
0
SHARES
101
VIEWS
WhatsappTelegram Share on FacebookShare on TwitterLinkedin

ಹೋರಾಟಗಾರರ ವೇದಿಕೆಗೆ ಸರಕಾರದಿಂದ ಮಾಹಿತಿ ;
ಕಸ್ತೂರಿ ರಂಗನ್ ವರದಿಯನ್ನು ತೀರಸ್ಕರಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರದ ಪತ್ರ.

https://kannadatodaynews.net/wp-content/uploads/2024/02/VID-20240220-WA0923.mp4

ಶಿರಸಿ: ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನ ಸಂಪೂರ್ಣವಾಗಿ ತೀರಸ್ಕರಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿರುವುದಾಗಿ, ರಾಜ್ಯ ಸರಕಾರವು ಪತ್ರದ ಮೂಲಕ ಹೋರಾಟಗಾರರ ವೇದಿಕೆಗೆ ಮಾಹಿತಿ ನೀಡಿದ್ದಾರೆ ಎಂದು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಹೇಳಿದ್ದಾರೆ.

ಲೋಕಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ, ಕಸ್ತೂರಿ ರಂಗನ್ ವರದಿ ವಿರೋಧಿಸಿ ರಾಜ್ಯ ಸರಕಾರ ಕ್ರಮ ಜರುಗಿಸಬೇಕೆಂದು ನೀಡಿದ ಮನವಿಗೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿ ಪರಿಸ್ಥಿತಿ ಮತ್ತು ಪರಿಸರ) ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಅವರು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರಿಗೆ ಪತ್ರದ ಮೂಲಕ ಸರಕಾರದ ನಿಲುವನ್ನು ಪ್ರಕಟಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ, ೯ ತಾಲೂಕಿನ ವ್ಯಾಪ್ತಿಯ, ೬೦೪ ಹಳ್ಳಿಗಳ ವರದಿಯಂತೆ ೬,೯೯೮ ಚ.ಕೀ.ಮೀ ಅತೀ ಸೂಕ್ಷö್ಮ ಪ್ರದೇಶಕ್ಕೆ ಒಳಪಡಲಿರುವುದರಿಂದ, ಜಿಲ್ಲಾದ್ಯಂತ ಹೋರಾಟಗಾರರ ವೇದಿಕೆಯು ಸುಮಾರು ಒಂದು ಲಕ್ಷ ಕುಟುಂಗಳಿAದ ವರದಿಗೆ ವಿರೋಧಿಸಿ ಆಕ್ಷೇಪಣಾ ಪತ್ರ ಸಲ್ಲಿಸುವ ಪ್ರಯತ್ನದೊಂದಿಗೆ, ಬೃಹತ್ ಹೋರಾಟ ಸಂಘಟಿಸಿ ಸರಕಾರದ ಮೇಲೆ ಒತ್ತಡ ಹೇರಲ್ಪಡಲಾಗಿತ್ತು ಎಂದು ಅವರು ತಿಳಿಸಿದರು.

ಪತ್ರದಲ್ಲಿ ಉಲ್ಲೇಖ:
ಡಾ|| ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ ಸಂಬAಧ ಕೇಂದ್ರ ಸರ್ಕಾರವು ಕರಡು ಅಧಿಸೂಚನೆ ಹೊರಡಿಸಿದ್ದು. ಆದರೆ, ಅಂತಿಮ ಅಧಿಸೂಚನೆ ಹೊರಡಿಸುವುದು ಬಾಕಿ ಇರುತ್ತದೆ. ಮುಂದುವರೆದು ಸರ್ಕಾರದಿಂದ ಈ ಸಂಬAಧ ಈಗಾಗಲೇ ಕಸ್ತೂರಿ ರಂಗನ್ ವರದಿಯನ್ನು ತೀರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿರುತ್ತದೆ ಎಂಬ ಮಾಹಿತಿಯನ್ನು ಪತ್ರದಲ್ಲಿ ಉಲ್ಲೇಖಿಸಲ್ಪಟ್ಟಿದೆ ಎಂದು ರವೀಂದ್ರ ನಾಯ್ಕ ಅವರು ತಿಳಿಸಿದರು.

Related

Previous Post

ನಾಡಿನ ನಾಮಾಂಕಿತ ಹಿರಿಯ ಸಾಹಿತಿ, ಪತ್ರಕರ್ತ, ವಿಮರ್ಶಕ, ಕಲಾವಿದ,ವಿಷ್ಣು ನಾಯ್ಕ ನಿಧನಕ್ಕೆ ಆರಣ್ಯ ಭೂಮಿ ಹಕ್ಕು ಹೋರಾಟ ಗಾರರ  ವೇದಿಕೆ ತೀವ್ರ ಸಂತಾಪ

Next Post

ಮಂಗಳೂರಿನಲ್ಲಿ ಪಿಎಚ್ ಡಿ ಓದುತ್ತಿದ್ದ ಬ್ರಾಹ್ಮಣ ಯುವತಿ ನಾಪತ್ತೆ-ಅನ್ಯಕೋಮಿನ ಯುವಕನ ಜೊತೆ ತೆರಳಿರುವ ಶಂಕೆ.

Kannada News Desk

Kannada News Desk

Next Post
ಮಂಗಳೂರಿನಲ್ಲಿ ಪಿಎಚ್ ಡಿ ಓದುತ್ತಿದ್ದ ಬ್ರಾಹ್ಮಣ ಯುವತಿ ನಾಪತ್ತೆ-ಅನ್ಯಕೋಮಿನ ಯುವಕನ ಜೊತೆ ತೆರಳಿರುವ ಶಂಕೆ.

ಮಂಗಳೂರಿನಲ್ಲಿ ಪಿಎಚ್ ಡಿ ಓದುತ್ತಿದ್ದ ಬ್ರಾಹ್ಮಣ ಯುವತಿ ನಾಪತ್ತೆ-ಅನ್ಯಕೋಮಿನ ಯುವಕನ ಜೊತೆ ತೆರಳಿರುವ ಶಂಕೆ.

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.